ರಾಣೆಬೇನ್ನೂರು: ಕಾಡಿನಲ್ಲಿ ಓಡಾಡುವ ಚಿರತೆಗಳು ಈಗ ನಾಡಿನಲ್ಲಿ ಆಗಮಿಸುವ ಮೂಲಕ ಜನರನ್ನು ಆತಂಕಕ್ಕೆ ಒಳಗಾಗಿಸಿವೆ.
ಹೌದು ಬೆಳ್ಳಂಬೆಳಿಗ್ಗೆ ರಾಣೆಬೇನ್ನೂರು ನಗರದ ನಾಡಿಗೇರ ಓಣಿಯಲ್ಲಿರುವ ಪಿ.ಟಿ.ಕಾಕಿ ಎಂಬುವವರು ಮನೆಯಲ್ಲಿ ಚಿರತೆಯೊಂದು ಅಡಗಿ ಕುಳಿತುಕೊಂಡಿದೆ. ಇದನ್ನು ನೋಡಿದ ಮನೆಯವರು ಆತಂಕಕ್ಕೆ ಒಳಗಾಗಿ ಮನೆಯಿಂದ ಹೊರಗಡೆ ಬಂದಿದ್ದಾರೆ.
ನಂತರ ಸ್ಥಳೀಯ ಅರಣ್ಯ ಇಲಾಖೆಗೆ ಹಾಗೂ ಜನಪ್ರತಿನಿಧಿಗಳಿಗೆ ಮಾಹಿತಿ ನೀಡಿ ಚಿರತೆ ಹಿಡಿಯಲು ಹೇಳಿದ್ದಾರೆ.
ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆಯ ಸಿಬ್ಬಂದಿ ಚಿರತೆ ಹಿಡಿಯುವ ಕಾರ್ಯಾಚರಣಕ್ಕೆ ಇಳಿದಿದ್ದಾರೆ
More Stories
ಕೈ-ಕಮಲ ನಡುವೆ ರಾಜಕೀಯ ಪ್ರತಿಷ್ಠೆ; ನಗರಸಭೆ ಸಾಮಾನ್ಯ ಸಭೆ ಮುಂದೂಡಿಕೆ.
ಹಾನಗಲ್ ತಹಸೀಲ್ದಾರ ಕಚೇರಿಯಲ್ಲಿ ಲಂಚ ಪಡೆಯುತ್ತಿದ್ದ ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ.
ಬಿಗರ ಊಟ ಮಾಡಿ ಬರುತ್ತಿದ್ದವರು ಮಸಣಕ್ಕೆ *ನಿಂತಿದ್ದ ಟ್ರ್ಯಾಕ್ಟರ್ ಟ್ರೈಲರ್ ಗೆ ಟಾಟಾ ಸುಪ್ರೋ ಡಿಕ್ಕಿ* *ಸ್ಥಳದಲ್ಲಿಯೆ ಮೂವರ ದುರ್ಮರಣ, 20ಕ್ಕೂ ಅಧಿಕರಿಗೆ ಗಂಭೀರ ಗಾಯ*