ರಾಣೆಬೇನ್ನೂರು: ಕಾಡಿನಲ್ಲಿ ಓಡಾಡುವ ಚಿರತೆಗಳು ಈಗ ನಾಡಿನಲ್ಲಿ ಆಗಮಿಸುವ ಮೂಲಕ ಜನರನ್ನು ಆತಂಕಕ್ಕೆ ಒಳಗಾಗಿಸಿವೆ.
ಹೌದು ಬೆಳ್ಳಂಬೆಳಿಗ್ಗೆ ರಾಣೆಬೇನ್ನೂರು ನಗರದ ನಾಡಿಗೇರ ಓಣಿಯಲ್ಲಿರುವ ಪಿ.ಟಿ.ಕಾಕಿ ಎಂಬುವವರು ಮನೆಯಲ್ಲಿ ಚಿರತೆಯೊಂದು ಅಡಗಿ ಕುಳಿತುಕೊಂಡಿದೆ. ಇದನ್ನು ನೋಡಿದ ಮನೆಯವರು ಆತಂಕಕ್ಕೆ ಒಳಗಾಗಿ ಮನೆಯಿಂದ ಹೊರಗಡೆ ಬಂದಿದ್ದಾರೆ.
ನಂತರ ಸ್ಥಳೀಯ ಅರಣ್ಯ ಇಲಾಖೆಗೆ ಹಾಗೂ ಜನಪ್ರತಿನಿಧಿಗಳಿಗೆ ಮಾಹಿತಿ ನೀಡಿ ಚಿರತೆ ಹಿಡಿಯಲು ಹೇಳಿದ್ದಾರೆ.
ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆಯ ಸಿಬ್ಬಂದಿ ಚಿರತೆ ಹಿಡಿಯುವ ಕಾರ್ಯಾಚರಣಕ್ಕೆ ಇಳಿದಿದ್ದಾರೆ

More Stories
ಸಿಎಂ ಬದಲಾವಣೆ ವಿಚಾರ ಹೈಕಮಾಂಡಗೆ ಬಿಟ್ಟ ವಿಚಾರ; ಕೆ.ಬಿ.ಕೋಳಿವಾಡ.
ಕಾಂಗ್ರೆಸ್ ಪಕ್ಷ ಹಿಂದುಳಿದ, ದಲಿತರಿಗೆ ಹಾಗೂ ಮುಸ್ಲಿಂ ಸಮುದಾಯಕ್ಕೆ ಎಲ್ಲಾ ಸ್ಥಾನಮಾನ ನೀಡಿದೆ ಸದಸ್ಯ ಪುಟ್ಟಪ್ಪ ಮರಿಯಮ್ಮನವರ.
ಡಿಕೆಶಿ ಭೇಟಿ ಮಾಡಿದ ಹಾವೇರಿ ಜಿಲ್ಲೆಯ ಮೂವರು ಶಾಸಕರು.