ಕೈ-ಕಮಲ ನಡುವೆ ರಾಜಕೀಯ ಪ್ರತಿಷ್ಠೆ; ನಗರಸಭೆ ಸಾಮಾನ್ಯ ಸಭೆ ಮುಂದೂಡಿಕೆ.

ಹಾನಗಲ್ ತಹಸೀಲ್ದಾರ ಕಚೇರಿಯಲ್ಲಿ ಲಂಚ ಪಡೆಯುತ್ತಿದ್ದ ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ.

ಬಿಗರ ಊಟ ಮಾಡಿ ಬರುತ್ತಿದ್ದವರು ಮಸಣಕ್ಕೆ *ನಿಂತಿದ್ದ ಟ್ರ್ಯಾಕ್ಟರ್ ಟ್ರೈಲರ್ ಗೆ ಟಾಟಾ ಸುಪ್ರೋ ಡಿಕ್ಕಿ* *ಸ್ಥಳದಲ್ಲಿಯೆ ಮೂವರ ದುರ್ಮರಣ, 20ಕ್ಕೂ ಅಧಿಕರಿಗೆ ಗಂಭೀರ ಗಾಯ*

ತಾಪಂ ಪ್ರಭಾರ ಇಓ ಬಸವರಾಜ ಶಿಡೇನೂರ ಬಳಿ ಒಂದೂವರೆ ಕೋಟಿ ಆಸ್ತಿ..

ಕಂದಾಯ ನಿರೀಕ್ಷ ಅಶೋಕ‌ ಅರಳೇಶ್ವರ ಬಳಿ ಕೋಟ್ಯಾಂತರ ಆಸ್ತಿ ಪತ್ತೆ.

ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳಿಂದ ದಾಳಿ* *ಸವಣೂರ ತಾಪಂ ಪ್ರಭಾರ ಇಓ, ರಾಣೆಬೆನ್ನೂರ ಆರ್ ಐ ಮನೆ ಮೇಲೆ ದಾಳಿ..

ಚಿರತೆ ದಾಳಿ ಓರ್ವ ರೈತ ಸಾವು. ಇನ್ನೋರ್ವ ನಿಗೆ ಗಂಭೀರ ಗಾಯ.

ಸಮಾಜದಲ್ಲಿ ದುರ್ಬಲರನ್ನ ಗುರುತಿಸುವುದು ನಿಜವಾದ ಪತ್ರಿಕೋದ್ಯಮ; ಮಾಲತೇಶ ಅಂಗೂರು

ವೈದ್ಯನ ಮೇಲೆ ಹಲ್ಲೆ ಮಾಡಿದ 11 ಜನರ ಬಂಧನ..

ಎಸ್ಟಿ ನಕಲಿ ಜಾತಿ ಪ್ರಮಾಣ ಪತ್ರ ವಿತರಣೆ ಹಾಗೂ ಅನ್ಯ ಪ್ರಬಲ ಜಾತಿ ಎಸ್ಟಿ ಸೇರ್ಪಡೆ ವಿರೋಧಿಸಿ ವಾಲ್ಮೀಕಿ ಸಮುದಾಯ ಪ್ರತಿಭಟನೆ.

ಸರಿಯಾದ ಮಾಹಿತಿ ನೀಡುವ ಮೂಲಕ ಸಮೀಕ್ಷೆ ಯಶಸ್ವಿ ಮಾಡಿ ಶಾಸಕ ಪ್ರಕಾಶ ಕೋಳಿವಾಡ

ಮುಸ್ಲಿಂ ಸಮುದಾಯದ ವಿರುದ್ಧ ಅವಹೇಳನಕಾರಿ ಮಾತನಾಡಿದ್ದಾರೆ ಎಂದು ಹಲ್ಲಗೈದ ಯುವಕರು. ಆರೋಪ-ಪ್ರತ್ಯಾರೋಪದ ಪ್ರಕರಣ ದಾಖಲು.

ಪೌರಕಾರ್ಮಿಕರ ಸಮಾಜದ ಸ್ವಚ್ಛ ಮುಖಿಗಳು, ಅಮೂಲ್ಯ ರತ್ನಗಳು ಪೌರಾಯುಕ್ತ ಎಫ್.ಐ.ಇಂಗಳಗಿ

ICAR ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ದೇಶಕ್ಕೆ ಐದನೇ ಸ್ಥಾನ ಗಳಿಸಿದ ಪೋಲಿಸ್ ಪೇದೆ ಪುತ್ರಿ..

ಶಿಕ್ಷಕರಿಗೆ ಶೀಘ್ರವಾಗಿ ಹಳೆ ಪಿಂಚಣಿ ಯೋಜನೆ ಜಾರಿ ಮಾಡುತ್ತವೆ ಸಚಿವ ಮಧು ಬಂಗಾರಪ್ಪ.

ಕವಲೇತ್ತು ಗ್ರಾಪಂನಲ್ಲಿ ಲಕ್ಷಾಂತರ ರೂ ಅವ್ಯವಹಾರ ಮಾಡಿದ ಪಿಡಿಓ.

ಅನುದಾನಿತ ಶಾಲಾ ಶಿಕ್ಷಕರ ರಾಜ್ಯಮಟ್ಟದ ಶಿಕ್ಷಕರ ದಿನಾಚರಣೆ ಸೆ.14ರಂದು

ಅಕ್ರಮ ಸಂಬಂಧಕ್ಕೆ ಮುಗ್ಧ ಕಂದಮ್ಮನ್ನು ಕೊಂದ ದುರುಳ ಹೆತ್ತ ತಾಯಿ..

ನಕಲಿ ಬೀಜದಂಗಡಿಯವರ ಜತೆ “ಡೀಲ್ ಮಾಡಿಕೊಂಡಿಲ್ಲ” ಶಾಸಕ ಪ್ರಕಾಶ ಕೋಳಿವಾಡ ಆಕ್ರೋಶ.

ಅನುಭವ ಮಂಟಪ ಮಾದರಿ ಗಣಪತಿ ಸಮಿತಿ ವತಿಯಿಂದ ರಕ್ತದಾನ ಶಿಬಿರ

ಯುದ್ಧ ಟ್ಯಾಂಕರ್ ಕಟ್ಟೆಗೆ ಹಾಕಿರುವ ಶಾಸಕರ ಪೋಟೋ ಹಾಗೂ ಪಿಕೆಕೆ ಹೆಸರಿಗೆ ಬಿಜೆಪಿ ಆಕ್ಷೇಪ. ಸರ್ಕಾರದ ಅನುದಾನದಲ್ಲಿ ಶಾಸಕರು ಶಿಷ್ಟಾಚಾರ ಪಾಲಿಸಲಿ.

ರಾಣೆಬೇನ್ನೂರು: ನಗರದ ಮಿನಿವಿಧಾನಸೌಧ ಎದುರು 1951 ರಲ್ಲಿ ಪಾಕಿಸ್ಥಾನ ಯುದ್ದದಲ್ಲಿ ಭಾಗಿಯಾಗಿ ಪರಾಕ್ರಮ ಮೆರೆದಿದ್ದ ಭಾರತದ “ಶಿವಶಕ್ತಿ” ಎಂಬ ಯುದ್ಧ ಟ್ಯಾಂಕರ್ ಪ್ರತಿಷ್ಠಾಪನೆ ವಿಚಾರದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಪೋಟೋ ಹಾಗೂ ಹೆಸರಿನ ಜಟಾಪಟಿ ನಡೆದಿದೆ.

ಹೌದು ಶಾಸಕರು ಯುದ್ಧ ಟ್ಯಾಂಕರ್ ಪ್ರತಿಷ್ಠಾಪನೆ ಮಾಡಲು ಈಗಾಗಲೇ ಸಿದ್ದತೆ ಮಾಡಿಕೊಂಡಿದ್ದಾರೆ. ಆದರೆ ಅದರಲ್ಲಿ ಹಾಕಿರುವ ಶಾಸಕರ ಭಾವಚಿತ್ರ ಹಾಗೂ ಎನ್ ಜಿ ಓ ಹೆಸರು ಹಾಕಿರುವುದಕ್ಕೆ ಬಿಜೆಪಿ ಮುಖಂಡರು ಆಕ್ಷೇಪ ಎತ್ತಿದ್ದು ಕೂಡಲೇ ಅಧಿಕಾರಿಗಳು ತೆರವು ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

ನಗರಸಭೆ ಸದಸ್ಯ ನಿಂಗರಾಜ ಕೋಡಿಹಳ್ಳಿ ಮಾತನಾಡಿ, ಶಾಸಕರು ತಮ್ಮ ಸ್ವಂತ ಖರ್ಚಿನಲ್ಲಿ ಹಣ ಹಾಕಿ ಭಾವಚಿತ್ರ ಹಾಗೂ ಹೆಸರು ಹಾಕಿಸಿಕೊಳ್ಳಲ್ಲಿ ಅದನ್ನು ಬಿಟ್ಟು ನಗರಸಭೆ ಹಣ ಹಾಗೂ ಜನರ ತೆರಿಗೆ ಹಣವನ್ನು ಬಳಸಿಕೊಂಡು ತಾವು ಪ್ರಚಾರ ಮಾಡಿಕೊಳ್ಳಲು ಮುಂದಾಗಿದ್ದಾರೆ.  ಶಾಸಕರು ತಾವು ತಮ್ಮ ಮಾನ ಮುಚ್ಚಿಕೊಳ್ಳಲು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ. ನಾನು ಎರಡು ವರ್ಷದಿಂದ ಯುದ್ಧ ಟ್ಯಾಂಕರ್ ನಿರ್ಮಾಣ ಮಾಡಲು ಪ್ರಯತ್ನ ಮಾಡಿದ್ದೇನೆ. ಆದರೆ ಬಿಜೆಪಿಯವರು ಅದರ ವಿರುದ್ಧ ಪ್ರತಿಭಟನೆ ಮಾಡಿದ್ದಾರೆ ಎಂದು ಸುಳ್ಳು ಹೇಳಿದ್ದಾರೆ. ಬಿಜೆಪಿ ಪಕ್ಷವು ಯಾವತ್ತಿಗೂ ದೇಶ, ಸೈನ್ಯ, ಸೈನಿಕರ ಬಗ್ಗೆ ಎಂದು ವಿರೋಧ ಮಾಡಿಲ್ಲ ಮಾಡುವುದಿಲ್ಲ. ಆದರೆ ಶಾಸಕರು ಇಂತಹ ಅವಿವೇಕಿತನದ ಮಾತುಗಳನ್ನಾಡಿರುವು ಅಕ್ಷಮ್ಯ ಅಪರಾಧವಾಗಿದೆ.  ಕೂಡಲೇ ಅವರು ಅದೇ ಸದನದಲ್ಲಿ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು.

ಅಲ್ಲದೆ ಯುದ್ಧ ಟ್ಯಾಂಕರ್ ನಿರ್ಮಾಣಕ್ಕೆ ಸ್ಥಳೀಯ ನಗರಸಭೆ ಅನುದಾನ ಹಾಗೂ ಶಾಸಕರ ಕ್ಷೇತ್ರಾಭಿವೃದ್ದಿ ನಿಧಿಯಿಂದ ಮಾಡಲಾಗುತ್ತದೆ.  ಅದನ್ನು ಬಿಟ್ಟು ಶಾಸಕರು ತಾವೇ ಸ್ವತಃ ಹಣ ಹಾಕಿ ಮಾಡಿಸುತ್ತಿದ್ದಾರೆ ಎಂದು ಭಾವಚಿತ್ರ ಹಾಗೂ ಹೆಸರು ಹಾಕಿಸಿಕೊಂಡಿದ್ದಾರೆ ಎಂದು ತಿಳಿಸಿದರು. ಸರ್ಕಾರದ ಅನುದಾನ ಬಳಕೆಯಾಗಿದೆ ಎಂದರೆ ಸರ್ಕಾರದ ಶಿಷ್ಟಾಚಾರ ಪಾಲಿಸಿ ಎಲ್ಲರೂ ಹೆಸರು ಹಾಕಿಸಬೇಕು ಇಲ್ಲವಾದರೆ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಸುದ್ದಿಗೋಷ್ಠಿ ಸಮಯದಲ್ಲಿ ಬಿಜೆಪಿ ಮುಖಂಡರಾದ ನಾಗರಾಜ ಪವಾರ, ಚೋಳಪ್ಪ ಕಸವಾಳ, ಪರಮೇಶಣ್ಣ ಗೂಳಣ್ಣನವರ, ಭಾರತಿ ಜಂಬಗಿ, ಸಿದ್ದಣ್ಣ ಚಿಕ್ಕಬಿದರಿ, ಮಲ್ಲಿಕಾರ್ಜುನ ಅಂಗಡಿ ಸೇರಿದಂತೆ ಇತರರಿದ್ದು.

ಸುದ್ದಿ ಮತ್ತು ಜಾಹಿರಾತುಗಾಗಿ ಸಂಪರ್ಕಿಸಿ : 80952 03132
error: Content is protected !!