ರಾಣೆಬೇನ್ನೂರು: ತಾಲೂಕಿನ ಕಾಕೋಳ ಗ್ರಾಮದಲ್ಲಿರುವ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಬ್ಯಾಂಕಿಗೆ ಕಳ್ಳರ ಕನ್ನ ಹಾಕಿರುವ ಘಟನೆ ತಡರಾತ್ರಿ ನಡೆದಿದೆ.
ಗ್ರಾಮದ ಮಧ್ಯ ಭಾಗದಲ್ಲಿರುವ ಈ ಸೊಸೈಟಿಯನ್ನು ಎರಡು ಬಾರಿ ಕಳ್ಳತನ ಮಾಡಿರುವುದು ವಿಶೇಷವಾಗಿದೆ. ತಡರಾತ್ರಿ ಸಹ ಕಳ್ಳರು ಗ್ಯಾಸ್ ಕಟರ್ ಮೂಲಕ ಬಾಗಿಲು ಮುರಿದು ಸೊಸೈಟಿಯಲ್ಲಿದ್ದ ಅಪಾರ ಪ್ರಮಾಣದ ಹಣತನ ಕಳ್ಳತನ ಮಾಡಲಾಗಿದೆ ಎನ್ನಲಾಗಿದೆ.
ಅಲ್ಲದೆ ಸೊಸೈಟಿ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಇರುವು ಹಿನ್ನೆಲೆ ಕಳ್ಳತನ ಆಗುತ್ತಿರುವುದು ಹೇಗೆ ಎಂಬದು ಗ್ರಾಮಸ್ಥರಿಗೆ ಆಶ್ಚರ್ಯ ಉಂಟು ಮಾಡಿದೆ
ಸ್ಥಳಕ್ಕೆ ಗ್ರಾಮೀಣ ಪೋಲಿಸರ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.
More Stories
ಕೈ-ಕಮಲ ನಡುವೆ ರಾಜಕೀಯ ಪ್ರತಿಷ್ಠೆ; ನಗರಸಭೆ ಸಾಮಾನ್ಯ ಸಭೆ ಮುಂದೂಡಿಕೆ.
ಹಾನಗಲ್ ತಹಸೀಲ್ದಾರ ಕಚೇರಿಯಲ್ಲಿ ಲಂಚ ಪಡೆಯುತ್ತಿದ್ದ ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ.
ಬಿಗರ ಊಟ ಮಾಡಿ ಬರುತ್ತಿದ್ದವರು ಮಸಣಕ್ಕೆ *ನಿಂತಿದ್ದ ಟ್ರ್ಯಾಕ್ಟರ್ ಟ್ರೈಲರ್ ಗೆ ಟಾಟಾ ಸುಪ್ರೋ ಡಿಕ್ಕಿ* *ಸ್ಥಳದಲ್ಲಿಯೆ ಮೂವರ ದುರ್ಮರಣ, 20ಕ್ಕೂ ಅಧಿಕರಿಗೆ ಗಂಭೀರ ಗಾಯ*