ರಾಣೆಬೇನ್ನೂರಿನ ರಾಜರಾಜೇಶ್ವರಿ ನಗರದಲ್ಲಿ ಪ್ರತಿಷ್ಠಾಪನೆ ಮಾಡಿರುವ ಅನುಭವ ಮಂಟಪ ಮಾದರಿಯ ಗಣಪತಿ ಸಮಿತಿ ವತಿಯಿಂದ ಮಹಾರಕ್ತದಾನ ಶಿಬಿರ ಆಯೋಜನೆ ಮಾಡಲಾಗಿತ್ತು.
ರಕ್ತದಾನ ಶಿಬಿರದಲ್ಲಿ ಸುಮಾರು ಯುವಕ-ಯುವತಿಯರು ರಕ್ತದಾನ ಮಾಡಿದರು.
ಈ ಸಮಯದಲ್ಲಿ ಸಮಿತಿ ಅಧ್ಯಕ್ಷ ಸಂತೋಷ ತೇವರಿ,ಪ್ರಶಾಂತ ಕಡಕೋಳ, ಹರೀಶ್ ಗೌಡರ, ನವೀನ ಹುಲಗಮ್ಮನವರ, ವೆಂಕಟೇಶ ಕಟ್ಟಿಮನಿ, ವಿರೇಶ ಜಂಬಗಿ, ಚೇತನ ರೆಡ್ಡಿ ಸೇರಿದಂತೆ ಮತ್ತಿತರಿದ್ದರು.
ಅನುಭವ ಮಂಟಪ ಮಾದರಿ ಗಣಪತಿ ಸಮಿತಿ ವತಿಯಿಂದ ರಕ್ತದಾನ ಶಿಬಿರ

More Stories
16 ಲಕ್ಷ ಮೌಲ್ಯದ ಬಂಗಾರ ಮಾರಾಟ ಮಾಡಲು ಯತ್ನಿಸಿದ ಮಹಿಳೆ ಬಂಧನ…
ಹಾವೇರಿ ಜಿಲ್ಲಾಸತ್ರ ಕೋರ್ಟ್ಗೆ ಬಾಂಬ್ ಬೆದರಿಕೆ ಪತ್ರ; ಕೋರ್ಟನಿಂದ ಓಡಿ ಬಂದ ಕಕ್ಷಿದಾರರು, ವಕೀಲರು.
ಸಾಯಿ ಆಸ್ಪತ್ರೆ ವೈದ್ಯನ ಮೇಲೆ ಹಲ್ಲೆ: 8 ಜನರ ವಿರುದ್ಧ ಪ್ರಕರಣ ದಾಖಲು.