ಧಾರವಾಡ ಲೋಕಸಭಾ ಕ್ಷೇತ್ರದ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದ ಶಿರಹಟ್ಟಿಯ ಭಾವೈಕ್ಯ ಮಠದ ಫಕೀರ ದಿಂಗಾಲೇಶ್ವರ ಸ್ವಾಮೀಜಿ ಅವರ ನಾಮಪತ್ರ ವಾಪಸ್ ಪಡೆಯಲಾಗಿದೆ.
ಏಜೆಂಟ್ ಸಚಿನ್ ಪಾಟೀಲ ಅವರು ಸ್ವಾಮೀಜಿ ಅವರ ‘ಅಥಾರಿಟಿ ಪತ್ರ’ ಸಲ್ಲಿಸಿ ನಾಮಪತ್ರ ಹಿಂಪಡೆದಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿನ್ ಪಾಟೀಲ, ‘ಸ್ವಾಮೀಜಿ ಆದೇಶದಂತೆ ಅವರ ಅಥಾರಿಟಿ ಪತ್ರ ಸಲ್ಲಿಸಿ ನಾಮಪತ್ರ ವಾಪಸ್ ಪಡೆಯಲಾಗಿದೆ. ಸ್ವಾಮೀಜಿ ಅವರ ಈ ನಿರ್ಧಾರಕ್ಕೆ ಕಾರಣ ನಮಗೆ ಗೊತ್ತಿಲ್ಲ’ ಎಂದರು.

More Stories
ಸಿಎಂ ಬದಲಾವಣೆ ವಿಚಾರ ಹೈಕಮಾಂಡಗೆ ಬಿಟ್ಟ ವಿಚಾರ; ಕೆ.ಬಿ.ಕೋಳಿವಾಡ.
ಕಾಂಗ್ರೆಸ್ ಪಕ್ಷ ಹಿಂದುಳಿದ, ದಲಿತರಿಗೆ ಹಾಗೂ ಮುಸ್ಲಿಂ ಸಮುದಾಯಕ್ಕೆ ಎಲ್ಲಾ ಸ್ಥಾನಮಾನ ನೀಡಿದೆ ಸದಸ್ಯ ಪುಟ್ಟಪ್ಪ ಮರಿಯಮ್ಮನವರ.
ಡಿಕೆಶಿ ಭೇಟಿ ಮಾಡಿದ ಹಾವೇರಿ ಜಿಲ್ಲೆಯ ಮೂವರು ಶಾಸಕರು.