ಧಾರವಾಡ ಲೋಕಸಭಾ ಕ್ಷೇತ್ರದ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದ ಶಿರಹಟ್ಟಿಯ ಭಾವೈಕ್ಯ ಮಠದ ಫಕೀರ ದಿಂಗಾಲೇಶ್ವರ ಸ್ವಾಮೀಜಿ ಅವರ ನಾಮಪತ್ರ ವಾಪಸ್ ಪಡೆಯಲಾಗಿದೆ.
ಏಜೆಂಟ್ ಸಚಿನ್ ಪಾಟೀಲ ಅವರು ಸ್ವಾಮೀಜಿ ಅವರ ‘ಅಥಾರಿಟಿ ಪತ್ರ’ ಸಲ್ಲಿಸಿ ನಾಮಪತ್ರ ಹಿಂಪಡೆದಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿನ್ ಪಾಟೀಲ, ‘ಸ್ವಾಮೀಜಿ ಆದೇಶದಂತೆ ಅವರ ಅಥಾರಿಟಿ ಪತ್ರ ಸಲ್ಲಿಸಿ ನಾಮಪತ್ರ ವಾಪಸ್ ಪಡೆಯಲಾಗಿದೆ. ಸ್ವಾಮೀಜಿ ಅವರ ಈ ನಿರ್ಧಾರಕ್ಕೆ ಕಾರಣ ನಮಗೆ ಗೊತ್ತಿಲ್ಲ’ ಎಂದರು.

More Stories
16 ಲಕ್ಷ ಮೌಲ್ಯದ ಬಂಗಾರ ಮಾರಾಟ ಮಾಡಲು ಯತ್ನಿಸಿದ ಮಹಿಳೆ ಬಂಧನ…
ಹಾವೇರಿ ಜಿಲ್ಲಾಸತ್ರ ಕೋರ್ಟ್ಗೆ ಬಾಂಬ್ ಬೆದರಿಕೆ ಪತ್ರ; ಕೋರ್ಟನಿಂದ ಓಡಿ ಬಂದ ಕಕ್ಷಿದಾರರು, ವಕೀಲರು.
ಸಾಯಿ ಆಸ್ಪತ್ರೆ ವೈದ್ಯನ ಮೇಲೆ ಹಲ್ಲೆ: 8 ಜನರ ವಿರುದ್ಧ ಪ್ರಕರಣ ದಾಖಲು.