ರಟ್ಟಿಹಳ್ಳಿ: ಮೆಕ್ಕೆಜೋಳಕ್ಕೆ ನೀರು ಹಾಯಿಸಲು ಹೋದಾಗ ಸಹೋದರರ ಮೇಲೆ ಚಿರತೆಯೊಂದ ದಾಳಿ ಮಾಡಿದ್ದು ಯುವ ರೈತ ಸಾವನ್ನಪ್ಪಿದ್ದಾನೆ.
ಹಾವೇರಿ ಜಿಲ್ಲೆ ರಟ್ಟಿಹಳ್ಳಿ ತಾಲೂಕಿನ ಕಣವಿಸಿದ್ದಗೇರಿ ಗ್ರಾಮದಲ್ಲಿ ನಡೆದ ಘಟನೆ.
ಬೀರೆಶ ಬಳಗಾವಿ (28) ಮೃತ ರೈತ. ಅಣ್ಣಾ ಗಣೇಶ ಬಳಗಾವಿ 32 ವರ್ಷ ಗಂಭೀರವಾಗಿ ಗಾಯಗೊಂಡಿದ್ದಾನೆ. ಕೂಡಡ ಗಾಯಗೊಂಡ ಗಣೇಶನನ್ನ ಜಿಲ್ಲಾಸ್ಪತ್ರೆ ದಾಖಲಿಸಲಾಗಿದೆ.
ರಾತ್ರಿ 11 ಗಂಟೆ ಸುಮಾರಿಗೆ ದಾಳಿ ನಡೆಸಿದ ಚಿರತೆ..
ಸ್ಥಳಕ್ಕೆ ಅರಣ್ಯ ಇಲಾಖೆಯ ಸಿಬ್ಬಂದಿ ಭೇಟಿ ಪರಿಶೀಲನೆ.
ರಟ್ಟಿಹಳ್ಳಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ.
More Stories
ಕೈ-ಕಮಲ ನಡುವೆ ರಾಜಕೀಯ ಪ್ರತಿಷ್ಠೆ; ನಗರಸಭೆ ಸಾಮಾನ್ಯ ಸಭೆ ಮುಂದೂಡಿಕೆ.
ಹಾನಗಲ್ ತಹಸೀಲ್ದಾರ ಕಚೇರಿಯಲ್ಲಿ ಲಂಚ ಪಡೆಯುತ್ತಿದ್ದ ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ.
ಬಿಗರ ಊಟ ಮಾಡಿ ಬರುತ್ತಿದ್ದವರು ಮಸಣಕ್ಕೆ *ನಿಂತಿದ್ದ ಟ್ರ್ಯಾಕ್ಟರ್ ಟ್ರೈಲರ್ ಗೆ ಟಾಟಾ ಸುಪ್ರೋ ಡಿಕ್ಕಿ* *ಸ್ಥಳದಲ್ಲಿಯೆ ಮೂವರ ದುರ್ಮರಣ, 20ಕ್ಕೂ ಅಧಿಕರಿಗೆ ಗಂಭೀರ ಗಾಯ*