16 ಲಕ್ಷ ಮೌಲ್ಯದ ಬಂಗಾರ ಮಾರಾಟ ಮಾಡಲು ಯತ್ನಿಸಿದ ಮಹಿಳೆ ಬಂಧನ…

ಹಾವೇರಿ ಜಿಲ್ಲಾಸತ್ರ ಕೋರ್ಟ್‌ಗೆ ಬಾಂಬ್ ಬೆದರಿಕೆ ಪತ್ರ; ಕೋರ್ಟನಿಂದ ಓಡಿ ಬಂದ ಕಕ್ಷಿದಾರರು, ವಕೀಲರು.

ಸಿಎಂ ಕುರ್ಚಿ ಗುದ್ದಾಟದ ವಿಚಾರ…! ಮತ್ತೆ ಗರಂ ಆದ ಸಿಎಂ ಸಿದ್ಧರಾಮಯ್ಯ.

ಸಾಯಿ ಆಸ್ಪತ್ರೆ ವೈದ್ಯನ ಮೇಲೆ ಹಲ್ಲೆ: 8 ಜನರ ವಿರುದ್ಧ ಪ್ರಕರಣ ದಾಖಲು.

ಹಾವೇರಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾಗಿ ನಿಂಗರಾಜ ಕೋಡಿಹಳ್ಳಿ, ಪ್ರಧಾನ ಕಾರ್ಯದರ್ಶಿಯಾಗಿ ಸಿದ್ದು ಚಿಕ್ಕಬಿದರಿ ನೇಮಕ.

ನ್ಯಾಯಬೆಲೆ ಅಂಗಡಿ ಪ್ರಾಧಿಕಾರವನ್ನು ವರ್ಗಾವಣೆ ಮಾಡಿಕೊಡಲು ಲಂಚ ಸ್ವೀಕಾರ, ರಾಣೆಬೆನ್ನೂರ ತಹಶೀಲ್ದಾರ ಕಛೇರಿಯ ಆಹಾರ ನಿರೀಕ್ಷಕ ಬಂಧನ.

ಉಚಿತ ಚಿಕನ್ ಬಿರಿಯಾನಿ ಬೇಕಾ,‌ ಆಗಾದ್ರೆ ಬಸ್ ನಿಲ್ದಾಣಕ್ಕೆ ಬನ್ನಿ.

ಅಂಬೇಡ್ಕರ್, ಗಾಂಧಿ ಹೆಸರು ಅಳಿಸಲು ಹೊರಟಿರುವ ವಿರುದ್ಧ ನನ್ನ ಹೋರಾಟ; ಸಚಿವ ಸತೀಶ ಜಾರಕಿಹೊಳಿ

ನಗರಸಭೆ ಆಡಳಿತಾಧಿಕಾರಿಯಾಗಿ ಅಧಿಕಾರ ಸ್ವೀಕಾರ ಮಾಡಿದ ಜಿಲ್ಲಾಧಿಕಾರಿ.

ತವರ ಮನೆಗೆ ಹೆಂಡತಿ ಹೋದಾಗ ಎರಡನೇ ಮದುವೆಯಾದ ಭೂಪ ಜೈಲು ಪಾಲು…!

ದಾರಿ ತಪ್ಪಿ ಬಂದಿದಲ್ಲ, ದಾರಿ ಹುಡಕಿಕೊಂಡು ಬಂದೇನಿ; ಗಜರಾಜನ ಕೂಗಾಟ

ತಾಯಿ ಮೇಲೆ ಹಲ್ಲೆ ಮಾಡಿದ್ರೆ ಹುಷಾರ…! ಪುತ್ರ, ಸೊಸೆಗೆ ಜೈಲು ಪಾಲು

ನಿರ್ಮಾಣ ಹಂತದ ಟ್ಯಾಂಕನಿದ್ದು ಬಿದ್ದು ಕಾರ್ಮಿಕ ಸಾವು.

ಒಂಟಿ ಮನೆಯಲ್ಲಿದ್ದ ಮಹಿಳೆಯ ಕತ್ತು ಕೊಯ್ದು ಕೊಲೆ‌ಮಾಡಿದ ವ್ಯಕ್ತಿ ಬಂಧನ

ರಾಣೆಬೇನ್ನೂರ ನಗರದಲ್ಲಿ ಮಹಿಳೆಯ ಭೀಕರ ಕೊಲೆ, ಕಾರಣ ನಿಗೂಢ…!

ಹೊಲದಲ್ಲಿ ವಿದ್ಯುತ್ ಸ್ಪರ್ಶಿಸಿ ಯುವ ರೈತ ಸಾವು

ಸಿಎಂ ಬದಲಾವಣೆ ವಿಚಾರ ಹೈಕಮಾಂಡಗೆ ಬಿಟ್ಟ ವಿಚಾರ; ಕೆ.ಬಿ.ಕೋಳಿವಾಡ.

ಕಾಂಗ್ರೆಸ್ ಪಕ್ಷ ಹಿಂದುಳಿದ, ದಲಿತರಿಗೆ ಹಾಗೂ ಮುಸ್ಲಿಂ ಸಮುದಾಯಕ್ಕೆ ಎಲ್ಲಾ ಸ್ಥಾನಮಾನ ನೀಡಿದೆ ಸದಸ್ಯ ಪುಟ್ಟಪ್ಪ ಮರಿಯಮ್ಮನವರ.

ಡಿಕೆಶಿ ಭೇಟಿ ಮಾಡಿದ ಹಾವೇರಿ ಜಿಲ್ಲೆಯ ಮೂವರು ಶಾಸಕರು.

ಸ್ಪೆಷಲ್ ತರಗತಿ ನೆಪದಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ,ಮಾಸ್ತರ ಎಸ್ಕೇಪ್..!

ನಗರದಲ್ಲಿ ರಾಜರೋಷವಾಗಿ ಐಪಿಎಲ್ ಬೆಟ್ಟಿಂಗ್ ದಂಧೆ..

ರಾಣೆಬೇನ್ನೂರು: ಐಪಿಎಲ್ ಕ್ರಿಕೆಟ್ ಪಂದ್ಯಾವಳಿ ಪ್ರಾರಂಭವಾದರೆ ಸಾಕು ಕೆಲ ಅಮಾಯಕ ಯುವಕರಿಗೆ ಬೆಟ್ಟಿಂಗ್ ಭೂತ ಮೈಗೆ ಹತ್ತಿ ಬೀಡುತ್ತದೆ.

ಅದರಂತೆ ರಾಣೆಬೇನ್ನೂರು ನಗರದಲ್ಲಿ ಕದ್ದುಮುಚ್ಚಿ ಕ್ರಿಕೆಟ್ ಬೆಟ್ಟಿಂಗ್ ದಂಧೆ ಜೋರಾಗಿದ್ದು ಯುವಕರು ದುಡ್ಡಿನ ಆಸೆಗೆ ಬಿದ್ದು  ಲಕ್ಷಾಂತರ ರೂಪಾಯಿ ಕಳೆದುಕೊಂಡ ಘಟನೆ ನಡೆದಿವೆ.

ನಗರದಲ್ಲಿ ಸಹ ಯಾವುದೇ ಪೋಲಿಸರ ಭಯವಿಲ್ಲದೆ ಕಳೆದ ಒಂದು ತಿಂಗಳಿಂದ ಬೆಟ್ಟಿಂಗ್ ದಂಧೆ ಜೋರಾಗಿ ನಡೆದಿದ್ದು, ಲಕ್ಷಾಂತರ ಬೆಟ್ಟಿಂಗ್ ದಂಧೆ ನಡೆಯುತ್ತಿದೆ. ಆದರೆ ಪೋಲಿಸ್ ಇಲಾಖೆ ಮಾತ್ರ ದಂಧೆ ಮಾಡುವರು ವಿರುದ್ಧ ಯಾವುದೇ ಕ್ರಮ ಕೈಗೊಳ್ಳದೆ ಇರುವುದು ವಿಪರ್ಯಾಸದ ಸಂಗತಿ ಜತೆಗೆ ಹಲವು ಅನುಮಾನಕ್ಕೆ ಕಾರಣವಾಗಿದೆ.

ನಗರದ ಕೆಲ ಹಣ ಹೊಂದಿದ್ದ ಯುವಕರು ಗುಂಪೊಂದು ಬೆಟ್ಟಿಂಗ್ ದಂಧೆಗಾಗಿ ವಿವಿಧ ಓಣಿಗಳನ್ನು ಆಯ್ಕೆ ಮಾಡಿಕೊಂಡು ಕ್ರಿಕೆಟ್ ಬೆಟ್ಟಿಂಗ್ ದಂಧೆ ನಡೆಸುತ್ತಿರುವ ಕಂಡು ಬಂದಿದೆ. RCB ಪಂದ್ಯ ನಡೆದ ಸಮಯದಲ್ಲಿ ನಗರದಲ್ಲಿ ಸುಮಾರು ಒಂದು ಕೋಟಿ ಬೆಟ್ಟಿಂಗ್ ದಂಧೆ ನಡೆಯುತ್ತದೆ ಎಂಬ ಮಾಹಿತಿ ಇದೆ. ಈ ದಂಧೆಯಲ್ಲಿ ಅಮಾಯಕ ಯುವಕರು ಬಲಿಯಾಗುತ್ತಿರುವುದು ಕಂಡು ಬಂದಿದೆ

ಕೂಡಲೇ ಶಹರ ಠಾಣೆ ಪೋಲಿಸರು ನಗರದಲ್ಲಿ ನಡೆಯುತ್ತಿರುವ ಬೆಟ್ಟಿಂಗ್ ದಂಧೆಗೆ ಕಡಿವಾಣ ಹಾಕಬೇಕು.

 

 

 

ಸುದ್ದಿ ಮತ್ತು ಜಾಹಿರಾತುಗಾಗಿ ಸಂಪರ್ಕಿಸಿ : 80952 03132
error: Content is protected !!