ಕೈ-ಕಮಲ ನಡುವೆ ರಾಜಕೀಯ ಪ್ರತಿಷ್ಠೆ; ನಗರಸಭೆ ಸಾಮಾನ್ಯ ಸಭೆ ಮುಂದೂಡಿಕೆ.

ಹಾನಗಲ್ ತಹಸೀಲ್ದಾರ ಕಚೇರಿಯಲ್ಲಿ ಲಂಚ ಪಡೆಯುತ್ತಿದ್ದ ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ.

ಬಿಗರ ಊಟ ಮಾಡಿ ಬರುತ್ತಿದ್ದವರು ಮಸಣಕ್ಕೆ *ನಿಂತಿದ್ದ ಟ್ರ್ಯಾಕ್ಟರ್ ಟ್ರೈಲರ್ ಗೆ ಟಾಟಾ ಸುಪ್ರೋ ಡಿಕ್ಕಿ* *ಸ್ಥಳದಲ್ಲಿಯೆ ಮೂವರ ದುರ್ಮರಣ, 20ಕ್ಕೂ ಅಧಿಕರಿಗೆ ಗಂಭೀರ ಗಾಯ*

ತಾಪಂ ಪ್ರಭಾರ ಇಓ ಬಸವರಾಜ ಶಿಡೇನೂರ ಬಳಿ ಒಂದೂವರೆ ಕೋಟಿ ಆಸ್ತಿ..

ಕಂದಾಯ ನಿರೀಕ್ಷ ಅಶೋಕ‌ ಅರಳೇಶ್ವರ ಬಳಿ ಕೋಟ್ಯಾಂತರ ಆಸ್ತಿ ಪತ್ತೆ.

ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳಿಂದ ದಾಳಿ* *ಸವಣೂರ ತಾಪಂ ಪ್ರಭಾರ ಇಓ, ರಾಣೆಬೆನ್ನೂರ ಆರ್ ಐ ಮನೆ ಮೇಲೆ ದಾಳಿ..

ಚಿರತೆ ದಾಳಿ ಓರ್ವ ರೈತ ಸಾವು. ಇನ್ನೋರ್ವ ನಿಗೆ ಗಂಭೀರ ಗಾಯ.

ಸಮಾಜದಲ್ಲಿ ದುರ್ಬಲರನ್ನ ಗುರುತಿಸುವುದು ನಿಜವಾದ ಪತ್ರಿಕೋದ್ಯಮ; ಮಾಲತೇಶ ಅಂಗೂರು

ವೈದ್ಯನ ಮೇಲೆ ಹಲ್ಲೆ ಮಾಡಿದ 11 ಜನರ ಬಂಧನ..

ಎಸ್ಟಿ ನಕಲಿ ಜಾತಿ ಪ್ರಮಾಣ ಪತ್ರ ವಿತರಣೆ ಹಾಗೂ ಅನ್ಯ ಪ್ರಬಲ ಜಾತಿ ಎಸ್ಟಿ ಸೇರ್ಪಡೆ ವಿರೋಧಿಸಿ ವಾಲ್ಮೀಕಿ ಸಮುದಾಯ ಪ್ರತಿಭಟನೆ.

ಸರಿಯಾದ ಮಾಹಿತಿ ನೀಡುವ ಮೂಲಕ ಸಮೀಕ್ಷೆ ಯಶಸ್ವಿ ಮಾಡಿ ಶಾಸಕ ಪ್ರಕಾಶ ಕೋಳಿವಾಡ

ಮುಸ್ಲಿಂ ಸಮುದಾಯದ ವಿರುದ್ಧ ಅವಹೇಳನಕಾರಿ ಮಾತನಾಡಿದ್ದಾರೆ ಎಂದು ಹಲ್ಲಗೈದ ಯುವಕರು. ಆರೋಪ-ಪ್ರತ್ಯಾರೋಪದ ಪ್ರಕರಣ ದಾಖಲು.

ಪೌರಕಾರ್ಮಿಕರ ಸಮಾಜದ ಸ್ವಚ್ಛ ಮುಖಿಗಳು, ಅಮೂಲ್ಯ ರತ್ನಗಳು ಪೌರಾಯುಕ್ತ ಎಫ್.ಐ.ಇಂಗಳಗಿ

ICAR ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ದೇಶಕ್ಕೆ ಐದನೇ ಸ್ಥಾನ ಗಳಿಸಿದ ಪೋಲಿಸ್ ಪೇದೆ ಪುತ್ರಿ..

ಶಿಕ್ಷಕರಿಗೆ ಶೀಘ್ರವಾಗಿ ಹಳೆ ಪಿಂಚಣಿ ಯೋಜನೆ ಜಾರಿ ಮಾಡುತ್ತವೆ ಸಚಿವ ಮಧು ಬಂಗಾರಪ್ಪ.

ಕವಲೇತ್ತು ಗ್ರಾಪಂನಲ್ಲಿ ಲಕ್ಷಾಂತರ ರೂ ಅವ್ಯವಹಾರ ಮಾಡಿದ ಪಿಡಿಓ.

ಅನುದಾನಿತ ಶಾಲಾ ಶಿಕ್ಷಕರ ರಾಜ್ಯಮಟ್ಟದ ಶಿಕ್ಷಕರ ದಿನಾಚರಣೆ ಸೆ.14ರಂದು

ಅಕ್ರಮ ಸಂಬಂಧಕ್ಕೆ ಮುಗ್ಧ ಕಂದಮ್ಮನ್ನು ಕೊಂದ ದುರುಳ ಹೆತ್ತ ತಾಯಿ..

ನಕಲಿ ಬೀಜದಂಗಡಿಯವರ ಜತೆ “ಡೀಲ್ ಮಾಡಿಕೊಂಡಿಲ್ಲ” ಶಾಸಕ ಪ್ರಕಾಶ ಕೋಳಿವಾಡ ಆಕ್ರೋಶ.

ಅನುಭವ ಮಂಟಪ ಮಾದರಿ ಗಣಪತಿ ಸಮಿತಿ ವತಿಯಿಂದ ರಕ್ತದಾನ ಶಿಬಿರ

ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳಿಂದ ದಾಳಿ* *ಸವಣೂರ ತಾಪಂ ಪ್ರಭಾರ ಇಓ, ರಾಣೆಬೆನ್ನೂರ ಆರ್ ಐ ಮನೆ ಮೇಲೆ ದಾಳಿ..

ರಾಣೆಬೆನ್ನೂರ: ನಗರದ ಎರಡು ಕಡೆಗಳಲ್ಲಿ ಮಂಗಳವಾರ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸುವ ಮೂಲಕ ಅಕ್ರಮ ಆಸ್ತಿಗಳಿಸಿದ ಸರ್ಕಾರಿ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ್ದಾರೆ.

ಇಲ್ಲಿಯ ಚೋಳಮರಡೇಶ್ವರ ನಗರದ ನಿವಾಸಿ ಸವಣೂರ ತಾಪಂ ಪ್ರಭಾರ ಇಓ ಬಸವರಾಜ ಶಿಡೇನೂರ ಹಾಗೂ ಸಿದ್ದೇಶ್ವರ ನಗರದ ನಿವಾಸಿ ರಾಣೆಬೆನ್ನೂರ ಕಂದಾಯ ನಿರೀಕ್ಷಕ ಅಶೋಕ ಅರಳೇಶ್ವರ ಮನೆ ಮೇಲೆ ದಾಳಿಯಾಗಿರುವುದು.

ದಾವಣಗೆರೆ ಹಾಗೂ ಹಾವೇರಿ ಲೋಕಾಯುಕ್ತ ಅಧಿಕಾರಿಗಳ ತಂಡ ದಾಳಿ ನಡೆಸಿದ್ದು ಮನೆಯಲ್ಲಿರುವ ದಾಖಲಾತಿ, ಚಿನ್ನಾಭರಣ ಹಾಗೂ ನಗದು ಪರಿಶೀಲನೆ ನಡೆಸುತ್ತಿದ್ದಾರೆ.
ಇಬ್ಬರ ಮನೆಯಲ್ಲೂ ಕೋಟ್ಯಂತರ ರೂ. ಮೌಲ್ಯದ ಚಿನ್ನಾಭರಣ, ಸೈಟು, ಜಮೀನು ಸೇರಿದಂತೆ ಅಕ್ರಮವಾಗಿ ಖರೀದಿಸಿದ ದಾಖಲಾತಿ ದೊರೆತಿದ್ದು, ಅಧಿಕಾರಿಗಳು ಪರೀಶಿಲನೆ ನಡೆಸಿದ್ದಾರೆ

ಸುದ್ದಿ ಮತ್ತು ಜಾಹಿರಾತುಗಾಗಿ ಸಂಪರ್ಕಿಸಿ : 80952 03132
error: Content is protected !!