ರಾಣೆಬೇನ್ನೂರ: ಸವಣೂರು ತಾಪಂ ಪಂಚಾಯತ ಪ್ರಭಾರ ಇಓ ಬಸವರಾಜ ಶಿಡೇನೂರ ಮನೆಯ ಮೇಲೆ ದಾಳಿ ಮಾಡಿದ ವೇಳೆ ಶಿಡೇನೂರ ಮನೆಯಲ್ಲಿ ಕೋಟ್ಯಾಂತರ ರೂಪಾಯಿ ಆಸ್ತಿ ಪತ್ರ, ಚಿನ್ನಾಭರಣ, ನಗದು ಹಾಗೂ ಐಶಾರಾಮಿ ಕಾರುಗಳು ಪತ್ತೆಯಾಗಿದೆ.
ಒಟ್ಟು 1 ಕೋಟಿ 67 ಲಕ್ಷ 18 ಸಾವಿರ 729 ರೂಪಾಯಿ ಮೌಲ್ಯದ ಆಸ್ತಿ ಪತ್ತೆಯಾಗಿದೆ. ಬಸವರಾಜ ಶಿಡೇನೂರ ಐಶಾರಾಮಿ ಮನೆ, ಆರು ಸೈಟ್, ಚಿನ್ನಾಭರಣ ಸೇರಿ ಕೋಟಿ ರುಪಾಯಿ ಆಸ್ತಿ ಒಡೆಯ ಎಂದು ದಾಳಿ ವೇಳೆ ಗೊತ್ತಾಗಿದೆ.
DYSP ಮಧುಸೂದನ್ ನೇತೃತ್ವದಲ್ಲಿ ಲೋಕಾಯುಕ್ತ ದಾಳಿ ನಡೆದಿದ್ದು ತನಿಖೆ ಮುಂದುವರೆದಿದೆ.

More Stories
ಸಿಎಂ ಬದಲಾವಣೆ ವಿಚಾರ ಹೈಕಮಾಂಡಗೆ ಬಿಟ್ಟ ವಿಚಾರ; ಕೆ.ಬಿ.ಕೋಳಿವಾಡ.
ಕಾಂಗ್ರೆಸ್ ಪಕ್ಷ ಹಿಂದುಳಿದ, ದಲಿತರಿಗೆ ಹಾಗೂ ಮುಸ್ಲಿಂ ಸಮುದಾಯಕ್ಕೆ ಎಲ್ಲಾ ಸ್ಥಾನಮಾನ ನೀಡಿದೆ ಸದಸ್ಯ ಪುಟ್ಟಪ್ಪ ಮರಿಯಮ್ಮನವರ.
ಡಿಕೆಶಿ ಭೇಟಿ ಮಾಡಿದ ಹಾವೇರಿ ಜಿಲ್ಲೆಯ ಮೂವರು ಶಾಸಕರು.