16 ಲಕ್ಷ ಮೌಲ್ಯದ ಬಂಗಾರ ಮಾರಾಟ ಮಾಡಲು ಯತ್ನಿಸಿದ ಮಹಿಳೆ ಬಂಧನ…

ಹಾವೇರಿ ಜಿಲ್ಲಾಸತ್ರ ಕೋರ್ಟ್‌ಗೆ ಬಾಂಬ್ ಬೆದರಿಕೆ ಪತ್ರ; ಕೋರ್ಟನಿಂದ ಓಡಿ ಬಂದ ಕಕ್ಷಿದಾರರು, ವಕೀಲರು.

ಸಿಎಂ ಕುರ್ಚಿ ಗುದ್ದಾಟದ ವಿಚಾರ…! ಮತ್ತೆ ಗರಂ ಆದ ಸಿಎಂ ಸಿದ್ಧರಾಮಯ್ಯ.

ಸಾಯಿ ಆಸ್ಪತ್ರೆ ವೈದ್ಯನ ಮೇಲೆ ಹಲ್ಲೆ: 8 ಜನರ ವಿರುದ್ಧ ಪ್ರಕರಣ ದಾಖಲು.

ಹಾವೇರಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾಗಿ ನಿಂಗರಾಜ ಕೋಡಿಹಳ್ಳಿ, ಪ್ರಧಾನ ಕಾರ್ಯದರ್ಶಿಯಾಗಿ ಸಿದ್ದು ಚಿಕ್ಕಬಿದರಿ ನೇಮಕ.

ನ್ಯಾಯಬೆಲೆ ಅಂಗಡಿ ಪ್ರಾಧಿಕಾರವನ್ನು ವರ್ಗಾವಣೆ ಮಾಡಿಕೊಡಲು ಲಂಚ ಸ್ವೀಕಾರ, ರಾಣೆಬೆನ್ನೂರ ತಹಶೀಲ್ದಾರ ಕಛೇರಿಯ ಆಹಾರ ನಿರೀಕ್ಷಕ ಬಂಧನ.

ಉಚಿತ ಚಿಕನ್ ಬಿರಿಯಾನಿ ಬೇಕಾ,‌ ಆಗಾದ್ರೆ ಬಸ್ ನಿಲ್ದಾಣಕ್ಕೆ ಬನ್ನಿ.

ಅಂಬೇಡ್ಕರ್, ಗಾಂಧಿ ಹೆಸರು ಅಳಿಸಲು ಹೊರಟಿರುವ ವಿರುದ್ಧ ನನ್ನ ಹೋರಾಟ; ಸಚಿವ ಸತೀಶ ಜಾರಕಿಹೊಳಿ

ನಗರಸಭೆ ಆಡಳಿತಾಧಿಕಾರಿಯಾಗಿ ಅಧಿಕಾರ ಸ್ವೀಕಾರ ಮಾಡಿದ ಜಿಲ್ಲಾಧಿಕಾರಿ.

ತವರ ಮನೆಗೆ ಹೆಂಡತಿ ಹೋದಾಗ ಎರಡನೇ ಮದುವೆಯಾದ ಭೂಪ ಜೈಲು ಪಾಲು…!

ದಾರಿ ತಪ್ಪಿ ಬಂದಿದಲ್ಲ, ದಾರಿ ಹುಡಕಿಕೊಂಡು ಬಂದೇನಿ; ಗಜರಾಜನ ಕೂಗಾಟ

ತಾಯಿ ಮೇಲೆ ಹಲ್ಲೆ ಮಾಡಿದ್ರೆ ಹುಷಾರ…! ಪುತ್ರ, ಸೊಸೆಗೆ ಜೈಲು ಪಾಲು

ನಿರ್ಮಾಣ ಹಂತದ ಟ್ಯಾಂಕನಿದ್ದು ಬಿದ್ದು ಕಾರ್ಮಿಕ ಸಾವು.

ಒಂಟಿ ಮನೆಯಲ್ಲಿದ್ದ ಮಹಿಳೆಯ ಕತ್ತು ಕೊಯ್ದು ಕೊಲೆ‌ಮಾಡಿದ ವ್ಯಕ್ತಿ ಬಂಧನ

ರಾಣೆಬೇನ್ನೂರ ನಗರದಲ್ಲಿ ಮಹಿಳೆಯ ಭೀಕರ ಕೊಲೆ, ಕಾರಣ ನಿಗೂಢ…!

ಹೊಲದಲ್ಲಿ ವಿದ್ಯುತ್ ಸ್ಪರ್ಶಿಸಿ ಯುವ ರೈತ ಸಾವು

ಸಿಎಂ ಬದಲಾವಣೆ ವಿಚಾರ ಹೈಕಮಾಂಡಗೆ ಬಿಟ್ಟ ವಿಚಾರ; ಕೆ.ಬಿ.ಕೋಳಿವಾಡ.

ಕಾಂಗ್ರೆಸ್ ಪಕ್ಷ ಹಿಂದುಳಿದ, ದಲಿತರಿಗೆ ಹಾಗೂ ಮುಸ್ಲಿಂ ಸಮುದಾಯಕ್ಕೆ ಎಲ್ಲಾ ಸ್ಥಾನಮಾನ ನೀಡಿದೆ ಸದಸ್ಯ ಪುಟ್ಟಪ್ಪ ಮರಿಯಮ್ಮನವರ.

ಡಿಕೆಶಿ ಭೇಟಿ ಮಾಡಿದ ಹಾವೇರಿ ಜಿಲ್ಲೆಯ ಮೂವರು ಶಾಸಕರು.

ಸ್ಪೆಷಲ್ ತರಗತಿ ನೆಪದಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ,ಮಾಸ್ತರ ಎಸ್ಕೇಪ್..!

ಶೃತಿಗೆ ಎಷ್ಟನೇ ಗಂಡ ಹಾಗೂ ಮಾಜಿ ಸಿಎಂ ಕುಮಾರಣ್ಣಗ ಎಷ್ಟು ಜನ ಹೆಂಡ್ರು ಎಂದು ಕೇಳಿದ ‌ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು.

ರಾಣೆಬೇನ್ನೂರು ಸುದ್ದಿ: ಹೆಣ್ಣು ಮಕ್ಕಳ ಬಗ್ಗೆ ಅಶ್ಲೀಲ ಪದಗಳನ್ನು ಹಾಗೂ ಅವಹೇಳನ ಮಾಡಿದ್ದ ನಟಿ, ಬಿಜೆಪಿ ಮುಖಂಡೆ ಶೃತಿ ಹಾಗೂ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ರಾಣೆಬೇನ್ನೂರು ನಗರದಲ್ಲಿ ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ನಗರದ ತಹಸೀಲ್ದಾರ ಕಚೇರಿ ಮುಂಭಾಗ ಸೇರಿದ ನೂರಾರು ಕಾಂಗ್ರೆಸ್ ಮಹಿಳಾ ಕಾರ್ಯಕರ್ತರು ಶೃತಿ ವಿರುದ್ಧ ಘೋಷಣೆ ಕೂಗಿ ಪ್ರತಿಭಟನೆ ನಡೆಸಿದರು.

ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳನ್ನು ಟೀಕಿಸುವ ಭರದಲ್ಲಿ ಹೆಣ್ಣು ಮಕ್ಕಳಿಗೆ ಅಶ್ಲೀಲ ಹಾಗೂ ಅವಹೇಳನ ಮಾತುಗಳನ್ನು ಆಡಿದ್ದ‌ ಶೃತಿ ಅವರಿಗೆ ಎಷ್ಟು ಜನ ಗಂಡಂದಿರು ಎಂದು ಮಹಿಳಾ ಕಾಂಗ್ರೆಸ್ ಕಾರ್ಯಕರ್ತರ ಪ್ರಶ್ನಿಸಿದರು.

ಇನ್ನೂ ಮಾಜಿ ಸಿಎಂ ಕುಮಾರಸ್ವಾಮಿ ಅವರು ಈಗಾಗಲೇ ಎರಡು ಮದುವೆಯಾಗಿದ್ದಾರೆ‌ ಆದರೂ ಹೆಣ್ಣು ಮಕ್ಕಳ ಬಗ್ಗೆ ಮಾತನಾಡುವುದು ಕಡಿಮೆ ಮಾಡಿಲ್ಲ. ಅವರಿಗೆ ಹೆಣ್ಣು ಮಕ್ಕಳು ಈ ಚುನಾವಣೆಯಲ್ಲಿ ಸರಿಯಾದ ಬುದ್ದಿ ಕಲಿಸಬೇಕು ಎಂದು ಪೂರ್ಣಿಮಾ ಕೋಳಿವಾಡ ಹೇಳಿದರು.

ನಂತರ ಇವರ ಮೇಲೆ‌ ಚುನಾವಣೆ ಆಯೋಗ ಕ್ರಮ ಕೈಗೊಳ್ಳಬೇಕು ಎಂದು ತಹಸೀಲ್ದಾರ ಮೂಲಕ ಮನವಿ‌ ಸಲ್ಲಿಸಿದರು.

ಸುದ್ದಿ ಮತ್ತು ಜಾಹಿರಾತುಗಾಗಿ ಸಂಪರ್ಕಿಸಿ : 80952 03132
error: Content is protected !!