16 ಲಕ್ಷ ಮೌಲ್ಯದ ಬಂಗಾರ ಮಾರಾಟ ಮಾಡಲು ಯತ್ನಿಸಿದ ಮಹಿಳೆ ಬಂಧನ…

ಹಾವೇರಿ ಜಿಲ್ಲಾಸತ್ರ ಕೋರ್ಟ್‌ಗೆ ಬಾಂಬ್ ಬೆದರಿಕೆ ಪತ್ರ; ಕೋರ್ಟನಿಂದ ಓಡಿ ಬಂದ ಕಕ್ಷಿದಾರರು, ವಕೀಲರು.

ಸಿಎಂ ಕುರ್ಚಿ ಗುದ್ದಾಟದ ವಿಚಾರ…! ಮತ್ತೆ ಗರಂ ಆದ ಸಿಎಂ ಸಿದ್ಧರಾಮಯ್ಯ.

ಸಾಯಿ ಆಸ್ಪತ್ರೆ ವೈದ್ಯನ ಮೇಲೆ ಹಲ್ಲೆ: 8 ಜನರ ವಿರುದ್ಧ ಪ್ರಕರಣ ದಾಖಲು.

ಹಾವೇರಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾಗಿ ನಿಂಗರಾಜ ಕೋಡಿಹಳ್ಳಿ, ಪ್ರಧಾನ ಕಾರ್ಯದರ್ಶಿಯಾಗಿ ಸಿದ್ದು ಚಿಕ್ಕಬಿದರಿ ನೇಮಕ.

ನ್ಯಾಯಬೆಲೆ ಅಂಗಡಿ ಪ್ರಾಧಿಕಾರವನ್ನು ವರ್ಗಾವಣೆ ಮಾಡಿಕೊಡಲು ಲಂಚ ಸ್ವೀಕಾರ, ರಾಣೆಬೆನ್ನೂರ ತಹಶೀಲ್ದಾರ ಕಛೇರಿಯ ಆಹಾರ ನಿರೀಕ್ಷಕ ಬಂಧನ.

ಉಚಿತ ಚಿಕನ್ ಬಿರಿಯಾನಿ ಬೇಕಾ,‌ ಆಗಾದ್ರೆ ಬಸ್ ನಿಲ್ದಾಣಕ್ಕೆ ಬನ್ನಿ.

ಅಂಬೇಡ್ಕರ್, ಗಾಂಧಿ ಹೆಸರು ಅಳಿಸಲು ಹೊರಟಿರುವ ವಿರುದ್ಧ ನನ್ನ ಹೋರಾಟ; ಸಚಿವ ಸತೀಶ ಜಾರಕಿಹೊಳಿ

ನಗರಸಭೆ ಆಡಳಿತಾಧಿಕಾರಿಯಾಗಿ ಅಧಿಕಾರ ಸ್ವೀಕಾರ ಮಾಡಿದ ಜಿಲ್ಲಾಧಿಕಾರಿ.

ತವರ ಮನೆಗೆ ಹೆಂಡತಿ ಹೋದಾಗ ಎರಡನೇ ಮದುವೆಯಾದ ಭೂಪ ಜೈಲು ಪಾಲು…!

ದಾರಿ ತಪ್ಪಿ ಬಂದಿದಲ್ಲ, ದಾರಿ ಹುಡಕಿಕೊಂಡು ಬಂದೇನಿ; ಗಜರಾಜನ ಕೂಗಾಟ

ತಾಯಿ ಮೇಲೆ ಹಲ್ಲೆ ಮಾಡಿದ್ರೆ ಹುಷಾರ…! ಪುತ್ರ, ಸೊಸೆಗೆ ಜೈಲು ಪಾಲು

ನಿರ್ಮಾಣ ಹಂತದ ಟ್ಯಾಂಕನಿದ್ದು ಬಿದ್ದು ಕಾರ್ಮಿಕ ಸಾವು.

ಒಂಟಿ ಮನೆಯಲ್ಲಿದ್ದ ಮಹಿಳೆಯ ಕತ್ತು ಕೊಯ್ದು ಕೊಲೆ‌ಮಾಡಿದ ವ್ಯಕ್ತಿ ಬಂಧನ

ರಾಣೆಬೇನ್ನೂರ ನಗರದಲ್ಲಿ ಮಹಿಳೆಯ ಭೀಕರ ಕೊಲೆ, ಕಾರಣ ನಿಗೂಢ…!

ಹೊಲದಲ್ಲಿ ವಿದ್ಯುತ್ ಸ್ಪರ್ಶಿಸಿ ಯುವ ರೈತ ಸಾವು

ಸಿಎಂ ಬದಲಾವಣೆ ವಿಚಾರ ಹೈಕಮಾಂಡಗೆ ಬಿಟ್ಟ ವಿಚಾರ; ಕೆ.ಬಿ.ಕೋಳಿವಾಡ.

ಕಾಂಗ್ರೆಸ್ ಪಕ್ಷ ಹಿಂದುಳಿದ, ದಲಿತರಿಗೆ ಹಾಗೂ ಮುಸ್ಲಿಂ ಸಮುದಾಯಕ್ಕೆ ಎಲ್ಲಾ ಸ್ಥಾನಮಾನ ನೀಡಿದೆ ಸದಸ್ಯ ಪುಟ್ಟಪ್ಪ ಮರಿಯಮ್ಮನವರ.

ಡಿಕೆಶಿ ಭೇಟಿ ಮಾಡಿದ ಹಾವೇರಿ ಜಿಲ್ಲೆಯ ಮೂವರು ಶಾಸಕರು.

ಸ್ಪೆಷಲ್ ತರಗತಿ ನೆಪದಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ,ಮಾಸ್ತರ ಎಸ್ಕೇಪ್..!

ರಾಣೆಬೇನ್ನೂರ ನಗರದಲ್ಲಿ ಭವ್ಯವಾಗಿ ನಡೆದ ಆರ್ ಎಸ್ ಎಸ್ ಪಥ ಸಂಚಲನ, ಒಂದು ಸಾವಿರ ಗಣವೇಷಧಾರಿಗಳು ಭಾಗಿ

ರಾಣೆಬೆನ್ನೂರ:ಆರ್ ಎಸ್ ಎಸ್ ಸಂಘಕ್ಕೆ ನೂರು ವರ್ಷಗಳು ತುಂಬಿದ ಪ್ರಯುಕ್ತ ರವಿವಾರದಂದು ನಗರದಲ್ಲಿ ಸಹಸ್ರಾರು ಸೇವಕರೊಂದಿಗೆ ಬೃಹತ್ ಪ್ರಮಾಣದಲ್ಲಿ ಕಿಲೋಮೀಟರ್ ಗಟ್ಟಲೇ ಉದ್ದದ
ಅರ್ ಎಸ್ ಎಸ್ ಪಥ ಸಂಚಲನವು ಶಾಂತಿ, ಸುವ್ಯವಸ್ಥೆಯಿಂದ ಯಶಸ್ವಿಯಾಗಿ ನೆರವೇರಿತು.

ಮಾಜಿ ಶಾಸಕ ಅರುಣಕುಮಾರ ಪೂಜಾರ, ಪ್ರಕಾಶ ಬುರಡಿಕಟ್ಟಿ, ಮಂಜಯ್ಯ ಚಾವಡಿ, ಗದಿಗೆಪ್ಪ ಹೊಟ್ಟಿಗೌಡ್ರ, ಸಿದ್ದಣ್ಣ ಚಿಕ್ಕಬಿದರಿ, ಗಣೇಶ ಪವಾರ, ಅಮೋಘ ಬಾದಾಮಿ, ಗವಿಸಿದ್ದಪ್ಪ ದ್ಯಾಮಣ್ಣನವರ,ಡಾ.ಬಸವರಾಜ ಕೇಲಗಾರ, ಪೃಥ್ವಿ ರಾಜ ಜೈನ್, ಪಾಂಡುರಂಗ ಪೂಜಾರ, ಶ್ರೀನಿವಾಸ ಏಕಬೋಟೆ, ವಿನಯ ಬಾಳನಗೌಡ್ರ, ರಮೇಶ ಗುತ್ತಲ, ಮಲ್ಲಣ್ಣ ಅಂಗಡಿ, ನಾಗರಾಜ ಕುಲಕರ್ಣಿ, ಸಂತೋಷ ತೆವರಿ, ಜಗದೀಶ ಎಲಿಗಾರ, ಆರ್.ಟಿ.ತಾಂಬೆ, ಅನಿಲ ಭೂತೆ, ಭರಮಪ್ಪ ಉರ್ಮಿ, ನಾಗರಾಜ ಪಾಟೀಲ, ಪ್ರಭು ಮುಂಡಾಸದ, ಕೆ.ಶಿವಲಿಂಗಪ್ಪ,ಮೌನೇಶ ತಳವಾರ, ಡಾ. ಚಂದ್ರಶೇಖರ ಕೇಲಗಾರ, ಜಗದೀಶ ಅಂಕಲಕೋಟೆ, ನಾಗರಾಜ ಪಾಟೀಲ, ಸಂಜೀವ ಶಿರಹಟ್ಟಿ, ಷಣ್ಮುಖ ಕೆ.ಎನ್.,ಮಂಜುನಾಥ ಗೌಡಶಿವಣ್ಣನವರ, ನಾಗರಾಜ ಸೊಪ್ಪಿನ, ಯಲಲಿಂಗ, ಯುವರಾಜ ಬ್ಯಾಡಗಿ, ಯುವರಾಜ ಬಾರಟಕ್ಕೆ, ಪ್ರಕಾಶ ಪೂಜಾರ ಸೇರಿದಂತೆ ಸಹಸ್ರಾರು ಸೇವಕರು ಭಾಗವಹಿಸಿದ್ದರು.

ಇದಕ್ಕೂ ಮುನ್ನ ಪಥ ಸಂಚಲನಕ್ಕೆ ಭಾರತಿ ಜಂಬಗಿ ಸಂಗಡಿಗರು ಪೂಜೆ ಸಲ್ಲಿಸಿದರು. ಅಶೋಕ ವೃತ್ತದಿಂದ ಆರಂಭವಾದ ಸಂಚಲನವು ಅಂಚೆ ವೃತ್ತ, ಸಂಗಮ್ ವೃತ್ತ, ತಳವಾರ ಓಣಿ, ದೊಡ್ಡಪೇಟೆ ರಸ್ತೆ, ಎಂಜಿ ರಸ್ತೆ, ಕುರುಬಗೇರಿ ಕ್ರಾಸ್, ಪಿಬಿ ರಸ್ತೆಯ ಮೂಲಕ ಸಂಚಲನವು ಕ್ರೀಡಾಂಗಣಕ್ಕೆ ತಲುಪಿತು.

ಸಂಚಲದ ರಸ್ತೆಯುದ್ದಕ್ಕೂ ಅಭಿಮಾನಿಗಳು ಹೂ ಮಳೆ ಸುರಿಸಿ, ರಂಗೋಲಿ ಬಿಡಿಸಿ ಜೈ ಶ್ರೀರಾಮ್ ಘೋಷಣೆಯ ಮೂಲಕ ಹರ್ಷೋದ್ಗಾರ ವ್ಯಕ್ತಪಡಿಸಿದರು. ಪುಠಾಣಿ ಮಕ್ಕಳು ಗಣವೇಷಧಾರಿಗಳಾಗಿ ಹಾಗೂ ಭಾರತಮಾತೆಯ ವೇಷ ಧರಿಸಿದ ಯುವತಿಯರು ಎಲ್ಲರ ಗಮನ ಸೆಳೆದರು. ಎಸ್ಪಿ ಯಶೋದಾ ಮಂಟಗುಡಿ, ಡಿವೈಎಸ್ಪಿ ಜೆ.ಲೋಕೇಶ ನೇತ್ರತ್ವದಲ್ಲಿ ಪಥ ಸಂಚಲನಕ್ಕೆ ಭಾರಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿತ್ತು.

ಸುದ್ದಿ ಮತ್ತು ಜಾಹಿರಾತುಗಾಗಿ ಸಂಪರ್ಕಿಸಿ : 80952 03132
error: Content is protected !!