ಸಿಎಂ ಬದಲಾವಣೆ ವಿಚಾರ ಹೈಕಮಾಂಡಗೆ ಬಿಟ್ಟ ವಿಚಾರ; ಕೆ.ಬಿ.ಕೋಳಿವಾಡ.

ಕಾಂಗ್ರೆಸ್ ಪಕ್ಷ ಹಿಂದುಳಿದ, ದಲಿತರಿಗೆ ಹಾಗೂ ಮುಸ್ಲಿಂ ಸಮುದಾಯಕ್ಕೆ ಎಲ್ಲಾ ಸ್ಥಾನಮಾನ ನೀಡಿದೆ ಸದಸ್ಯ ಪುಟ್ಟಪ್ಪ ಮರಿಯಮ್ಮನವರ.

ಡಿಕೆಶಿ ಭೇಟಿ ಮಾಡಿದ ಹಾವೇರಿ ಜಿಲ್ಲೆಯ ಮೂವರು ಶಾಸಕರು.

ಸ್ಪೆಷಲ್ ತರಗತಿ ನೆಪದಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ,ಮಾಸ್ತರ ಎಸ್ಕೇಪ್..!

ಬಿಜೆಪಿ, ಜೆಡಿಎಸ್ ಹಾಗೂ ರೈತ ನಾಯಕ ರವಿಂದ್ರಗೌಡ ಪಾಟೀಲ ನೇತೃತ್ವದಲ್ಲಿ ಬೃಹತ್ ರೈತರ ಹೋರಾಟ.

ನಗರದಲ್ಲಿ NDA ವತಿಯಿಂದ ಕಾಂಗ್ರೆಸ್ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ.

ಬೆಂಬಲ ಬೆಲೆ ನೀಡಲು ಆಗ್ರಹಿಸಿ ಸರ್ಕಾರದ ವಿರುದ್ಧ ನಾಳೆ ಬಿಜೆಪಿ-ಜೆಡಿಎಸ್ ಜಂಟಿ ಪ್ರತಿಭಟನೆ

ಹೆಂಡತಿ ಹೊಡೆದು ಕೊಲೆ ಮಾಡಿದ ಪತಿರಾಯ..

ನಾವು ಯಾರನ್ನು ಟಾರ್ಗೆಟ್ ಮಾಡಲ್ಲ, ಮಾಡಿದ್ರೆ ಬೀಡಲ್ಲ ಎಸ್ಪಿ ಯಶೋಧ ವಂಟಗೋಡಿ.

ದೈಹಿಕ ಸಂಪರ್ಕ ಮಾಡಿ ಯುವತಿಗೆ ಕೈಕೊಟ್ಟ ಯುವಕ. ಯುವತಿ ಆತ್ಮಹತ್ಯೆ ಹುಡಗನ‌ ಮನೆ ಮುಂದೆ ಶವವಿಟ್ಟು ಪ್ರತಿಭಟನೆ..

ತಮ್ಮನ ಸಾವಿನಿಂದ ಮನನೊಂದ ಅಕ್ಕನು ನೇಣಿಗೆ ಶರಣು…!

ಸಚಿವ ಶಿವಾನಂದ ಪಾಟೀರನ್ನ BJP ಎಂದ ರೊಬೋಟ್

ರಾಣೆಬೇನ್ನೂರ ನಗರದಲ್ಲಿ ಭವ್ಯವಾಗಿ ನಡೆದ ಆರ್ ಎಸ್ ಎಸ್ ಪಥ ಸಂಚಲನ, ಒಂದು ಸಾವಿರ ಗಣವೇಷಧಾರಿಗಳು ಭಾಗಿ

ಎರಡು ವರ್ಷದಲ್ಲಿ ಎಷ್ಟು ಬಾರಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿಗೆ ಹಾಜರಾಗದ ದಲಿತ ವಿರೋಧಿ ಶಾಸಕ; ಮಾಜಿ ಶಾಸಕ ಅರುಣಕುಮಾರ ಪೂಜಾರ.

ಕುದರಿಹಾಳ ಗ್ರಾಮದಲ್ಲಿ ಸಿಡಿಲು ಬಡಿದು ಯುವ ಕೃಷಿಕ ಸಾವು

ಕೈ-ಕಮಲ ನಡುವೆ ರಾಜಕೀಯ ಪ್ರತಿಷ್ಠೆ; ನಗರಸಭೆ ಸಾಮಾನ್ಯ ಸಭೆ ಮುಂದೂಡಿಕೆ.

ಹಾನಗಲ್ ತಹಸೀಲ್ದಾರ ಕಚೇರಿಯಲ್ಲಿ ಲಂಚ ಪಡೆಯುತ್ತಿದ್ದ ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ.

ಬಿಗರ ಊಟ ಮಾಡಿ ಬರುತ್ತಿದ್ದವರು ಮಸಣಕ್ಕೆ *ನಿಂತಿದ್ದ ಟ್ರ್ಯಾಕ್ಟರ್ ಟ್ರೈಲರ್ ಗೆ ಟಾಟಾ ಸುಪ್ರೋ ಡಿಕ್ಕಿ* *ಸ್ಥಳದಲ್ಲಿಯೆ ಮೂವರ ದುರ್ಮರಣ, 20ಕ್ಕೂ ಅಧಿಕರಿಗೆ ಗಂಭೀರ ಗಾಯ*

ತಾಪಂ ಪ್ರಭಾರ ಇಓ ಬಸವರಾಜ ಶಿಡೇನೂರ ಬಳಿ ಒಂದೂವರೆ ಕೋಟಿ ಆಸ್ತಿ..

ಕಂದಾಯ ನಿರೀಕ್ಷ ಅಶೋಕ‌ ಅರಳೇಶ್ವರ ಬಳಿ ಕೋಟ್ಯಾಂತರ ಆಸ್ತಿ ಪತ್ತೆ.

ರಾಣೆಬೇನ್ನೂರ ನಗರದಲ್ಲಿ ಭವ್ಯವಾಗಿ ನಡೆದ ಆರ್ ಎಸ್ ಎಸ್ ಪಥ ಸಂಚಲನ, ಒಂದು ಸಾವಿರ ಗಣವೇಷಧಾರಿಗಳು ಭಾಗಿ

ರಾಣೆಬೆನ್ನೂರ:ಆರ್ ಎಸ್ ಎಸ್ ಸಂಘಕ್ಕೆ ನೂರು ವರ್ಷಗಳು ತುಂಬಿದ ಪ್ರಯುಕ್ತ ರವಿವಾರದಂದು ನಗರದಲ್ಲಿ ಸಹಸ್ರಾರು ಸೇವಕರೊಂದಿಗೆ ಬೃಹತ್ ಪ್ರಮಾಣದಲ್ಲಿ ಕಿಲೋಮೀಟರ್ ಗಟ್ಟಲೇ ಉದ್ದದ
ಅರ್ ಎಸ್ ಎಸ್ ಪಥ ಸಂಚಲನವು ಶಾಂತಿ, ಸುವ್ಯವಸ್ಥೆಯಿಂದ ಯಶಸ್ವಿಯಾಗಿ ನೆರವೇರಿತು.

ಮಾಜಿ ಶಾಸಕ ಅರುಣಕುಮಾರ ಪೂಜಾರ, ಪ್ರಕಾಶ ಬುರಡಿಕಟ್ಟಿ, ಮಂಜಯ್ಯ ಚಾವಡಿ, ಗದಿಗೆಪ್ಪ ಹೊಟ್ಟಿಗೌಡ್ರ, ಸಿದ್ದಣ್ಣ ಚಿಕ್ಕಬಿದರಿ, ಗಣೇಶ ಪವಾರ, ಅಮೋಘ ಬಾದಾಮಿ, ಗವಿಸಿದ್ದಪ್ಪ ದ್ಯಾಮಣ್ಣನವರ,ಡಾ.ಬಸವರಾಜ ಕೇಲಗಾರ, ಪೃಥ್ವಿ ರಾಜ ಜೈನ್, ಪಾಂಡುರಂಗ ಪೂಜಾರ, ಶ್ರೀನಿವಾಸ ಏಕಬೋಟೆ, ವಿನಯ ಬಾಳನಗೌಡ್ರ, ರಮೇಶ ಗುತ್ತಲ, ಮಲ್ಲಣ್ಣ ಅಂಗಡಿ, ನಾಗರಾಜ ಕುಲಕರ್ಣಿ, ಸಂತೋಷ ತೆವರಿ, ಜಗದೀಶ ಎಲಿಗಾರ, ಆರ್.ಟಿ.ತಾಂಬೆ, ಅನಿಲ ಭೂತೆ, ಭರಮಪ್ಪ ಉರ್ಮಿ, ನಾಗರಾಜ ಪಾಟೀಲ, ಪ್ರಭು ಮುಂಡಾಸದ, ಕೆ.ಶಿವಲಿಂಗಪ್ಪ,ಮೌನೇಶ ತಳವಾರ, ಡಾ. ಚಂದ್ರಶೇಖರ ಕೇಲಗಾರ, ಜಗದೀಶ ಅಂಕಲಕೋಟೆ, ನಾಗರಾಜ ಪಾಟೀಲ, ಸಂಜೀವ ಶಿರಹಟ್ಟಿ, ಷಣ್ಮುಖ ಕೆ.ಎನ್.,ಮಂಜುನಾಥ ಗೌಡಶಿವಣ್ಣನವರ, ನಾಗರಾಜ ಸೊಪ್ಪಿನ, ಯಲಲಿಂಗ, ಯುವರಾಜ ಬ್ಯಾಡಗಿ, ಯುವರಾಜ ಬಾರಟಕ್ಕೆ, ಪ್ರಕಾಶ ಪೂಜಾರ ಸೇರಿದಂತೆ ಸಹಸ್ರಾರು ಸೇವಕರು ಭಾಗವಹಿಸಿದ್ದರು.

ಇದಕ್ಕೂ ಮುನ್ನ ಪಥ ಸಂಚಲನಕ್ಕೆ ಭಾರತಿ ಜಂಬಗಿ ಸಂಗಡಿಗರು ಪೂಜೆ ಸಲ್ಲಿಸಿದರು. ಅಶೋಕ ವೃತ್ತದಿಂದ ಆರಂಭವಾದ ಸಂಚಲನವು ಅಂಚೆ ವೃತ್ತ, ಸಂಗಮ್ ವೃತ್ತ, ತಳವಾರ ಓಣಿ, ದೊಡ್ಡಪೇಟೆ ರಸ್ತೆ, ಎಂಜಿ ರಸ್ತೆ, ಕುರುಬಗೇರಿ ಕ್ರಾಸ್, ಪಿಬಿ ರಸ್ತೆಯ ಮೂಲಕ ಸಂಚಲನವು ಕ್ರೀಡಾಂಗಣಕ್ಕೆ ತಲುಪಿತು.

ಸಂಚಲದ ರಸ್ತೆಯುದ್ದಕ್ಕೂ ಅಭಿಮಾನಿಗಳು ಹೂ ಮಳೆ ಸುರಿಸಿ, ರಂಗೋಲಿ ಬಿಡಿಸಿ ಜೈ ಶ್ರೀರಾಮ್ ಘೋಷಣೆಯ ಮೂಲಕ ಹರ್ಷೋದ್ಗಾರ ವ್ಯಕ್ತಪಡಿಸಿದರು. ಪುಠಾಣಿ ಮಕ್ಕಳು ಗಣವೇಷಧಾರಿಗಳಾಗಿ ಹಾಗೂ ಭಾರತಮಾತೆಯ ವೇಷ ಧರಿಸಿದ ಯುವತಿಯರು ಎಲ್ಲರ ಗಮನ ಸೆಳೆದರು. ಎಸ್ಪಿ ಯಶೋದಾ ಮಂಟಗುಡಿ, ಡಿವೈಎಸ್ಪಿ ಜೆ.ಲೋಕೇಶ ನೇತ್ರತ್ವದಲ್ಲಿ ಪಥ ಸಂಚಲನಕ್ಕೆ ಭಾರಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿತ್ತು.

ಸುದ್ದಿ ಮತ್ತು ಜಾಹಿರಾತುಗಾಗಿ ಸಂಪರ್ಕಿಸಿ : 80952 03132
error: Content is protected !!