16 ಲಕ್ಷ ಮೌಲ್ಯದ ಬಂಗಾರ ಮಾರಾಟ ಮಾಡಲು ಯತ್ನಿಸಿದ ಮಹಿಳೆ ಬಂಧನ…

ಹಾವೇರಿ ಜಿಲ್ಲಾಸತ್ರ ಕೋರ್ಟ್‌ಗೆ ಬಾಂಬ್ ಬೆದರಿಕೆ ಪತ್ರ; ಕೋರ್ಟನಿಂದ ಓಡಿ ಬಂದ ಕಕ್ಷಿದಾರರು, ವಕೀಲರು.

ಸಿಎಂ ಕುರ್ಚಿ ಗುದ್ದಾಟದ ವಿಚಾರ…! ಮತ್ತೆ ಗರಂ ಆದ ಸಿಎಂ ಸಿದ್ಧರಾಮಯ್ಯ.

ಸಾಯಿ ಆಸ್ಪತ್ರೆ ವೈದ್ಯನ ಮೇಲೆ ಹಲ್ಲೆ: 8 ಜನರ ವಿರುದ್ಧ ಪ್ರಕರಣ ದಾಖಲು.

ಹಾವೇರಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾಗಿ ನಿಂಗರಾಜ ಕೋಡಿಹಳ್ಳಿ, ಪ್ರಧಾನ ಕಾರ್ಯದರ್ಶಿಯಾಗಿ ಸಿದ್ದು ಚಿಕ್ಕಬಿದರಿ ನೇಮಕ.

ನ್ಯಾಯಬೆಲೆ ಅಂಗಡಿ ಪ್ರಾಧಿಕಾರವನ್ನು ವರ್ಗಾವಣೆ ಮಾಡಿಕೊಡಲು ಲಂಚ ಸ್ವೀಕಾರ, ರಾಣೆಬೆನ್ನೂರ ತಹಶೀಲ್ದಾರ ಕಛೇರಿಯ ಆಹಾರ ನಿರೀಕ್ಷಕ ಬಂಧನ.

ಉಚಿತ ಚಿಕನ್ ಬಿರಿಯಾನಿ ಬೇಕಾ,‌ ಆಗಾದ್ರೆ ಬಸ್ ನಿಲ್ದಾಣಕ್ಕೆ ಬನ್ನಿ.

ಅಂಬೇಡ್ಕರ್, ಗಾಂಧಿ ಹೆಸರು ಅಳಿಸಲು ಹೊರಟಿರುವ ವಿರುದ್ಧ ನನ್ನ ಹೋರಾಟ; ಸಚಿವ ಸತೀಶ ಜಾರಕಿಹೊಳಿ

ನಗರಸಭೆ ಆಡಳಿತಾಧಿಕಾರಿಯಾಗಿ ಅಧಿಕಾರ ಸ್ವೀಕಾರ ಮಾಡಿದ ಜಿಲ್ಲಾಧಿಕಾರಿ.

ತವರ ಮನೆಗೆ ಹೆಂಡತಿ ಹೋದಾಗ ಎರಡನೇ ಮದುವೆಯಾದ ಭೂಪ ಜೈಲು ಪಾಲು…!

ದಾರಿ ತಪ್ಪಿ ಬಂದಿದಲ್ಲ, ದಾರಿ ಹುಡಕಿಕೊಂಡು ಬಂದೇನಿ; ಗಜರಾಜನ ಕೂಗಾಟ

ತಾಯಿ ಮೇಲೆ ಹಲ್ಲೆ ಮಾಡಿದ್ರೆ ಹುಷಾರ…! ಪುತ್ರ, ಸೊಸೆಗೆ ಜೈಲು ಪಾಲು

ನಿರ್ಮಾಣ ಹಂತದ ಟ್ಯಾಂಕನಿದ್ದು ಬಿದ್ದು ಕಾರ್ಮಿಕ ಸಾವು.

ಒಂಟಿ ಮನೆಯಲ್ಲಿದ್ದ ಮಹಿಳೆಯ ಕತ್ತು ಕೊಯ್ದು ಕೊಲೆ‌ಮಾಡಿದ ವ್ಯಕ್ತಿ ಬಂಧನ

ರಾಣೆಬೇನ್ನೂರ ನಗರದಲ್ಲಿ ಮಹಿಳೆಯ ಭೀಕರ ಕೊಲೆ, ಕಾರಣ ನಿಗೂಢ…!

ಹೊಲದಲ್ಲಿ ವಿದ್ಯುತ್ ಸ್ಪರ್ಶಿಸಿ ಯುವ ರೈತ ಸಾವು

ಸಿಎಂ ಬದಲಾವಣೆ ವಿಚಾರ ಹೈಕಮಾಂಡಗೆ ಬಿಟ್ಟ ವಿಚಾರ; ಕೆ.ಬಿ.ಕೋಳಿವಾಡ.

ಕಾಂಗ್ರೆಸ್ ಪಕ್ಷ ಹಿಂದುಳಿದ, ದಲಿತರಿಗೆ ಹಾಗೂ ಮುಸ್ಲಿಂ ಸಮುದಾಯಕ್ಕೆ ಎಲ್ಲಾ ಸ್ಥಾನಮಾನ ನೀಡಿದೆ ಸದಸ್ಯ ಪುಟ್ಟಪ್ಪ ಮರಿಯಮ್ಮನವರ.

ಡಿಕೆಶಿ ಭೇಟಿ ಮಾಡಿದ ಹಾವೇರಿ ಜಿಲ್ಲೆಯ ಮೂವರು ಶಾಸಕರು.

ಸ್ಪೆಷಲ್ ತರಗತಿ ನೆಪದಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ,ಮಾಸ್ತರ ಎಸ್ಕೇಪ್..!

ನಾವು ಯಾರನ್ನು ಟಾರ್ಗೆಟ್ ಮಾಡಲ್ಲ, ಮಾಡಿದ್ರೆ ಬೀಡಲ್ಲ ಎಸ್ಪಿ ಯಶೋಧ ವಂಟಗೋಡಿ.

ರಾಣೆಬೇನ್ನೂರ: ಜನರು ಸಂಚಾರ ನಿಯಮಗಳನ್ನು ಸರಿಯಾಗಿ ಪಾಲಿಸಿ, ಇಲ್ಲವಾದರೆ ಸಂಚಾರ ನಿಯಮಗಳನ್ನು ಉಲ್ಲಂಘನೆ ಮಾಡಿದರೆ ಟೋಯಿಂಗ್ ವಾಹನ ಮೂಲಕ ನಿಮ್ಮ ವಾಹನವನ್ನು ತೆಗೆದುಕೊಂಡು ಹೋಗಲಾಗುವುದು ಎಂದು ಜಿಲ್ಲಾ ಪೋಲಿಸ ವರಿಷ್ಠಾಧಿಕಾರಿ ಯಶೋಧ ವಂಟಗೋಡಿ ಹೇಳಿದರು.

ನಗರದಲ್ಲಿ ಬುಧವಾರ ಶಾಸಕರ ಅನುದಾನ ಅಡಿಯಲ್ಲಿ ಖರೀದಿಸಿದ ನೂತನ ಟೋಯಿಂಗ್ ವಾಹನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ರಾಣೆಬೇನ್ನೂರ ನಗರ ಪ್ರತಿನಿತ್ಯವೂ ಬೆಳೆಯುತ್ತಿರುವ ವಾಣಿಜ್ಯ ನಗರವಾಗಿದೆ. ಇದರಿಂದ ನಿತ್ಯವೂ ಸಂಚಾರ ದಟ್ಟಣೆ ಹೆಚ್ಚಾಗಿದ್ದು ಸಾರ್ವಜನಿಕರಿಗೆ ತೊಂದರೆಗಳನ್ನು ಉಂಟುಮಾಡುತ್ತಿದೆ. ಅಲ್ಲದೆ ವಾಹನ ಸವಾರರು ಸಹ ಸಂಚಾರ ನಿಯಮಗಳನ್ನು ಉಲ್ಲಂಘಿಸಿ ವಾಹನಗಳ ರಸ್ತೆಯ ಮೇಲೆ ಪಾರ್ಕಿಂಗ್ ಮಾಡುತ್ತಿರುವುದು ಕಂಡು ಬಂದಿದೆ. ಇದರಿಂದ ಇಂತಹ ಉಲ್ಲಂಘನೆ ಮಾಡಿದವರ ಮೇಲೆ ನಿಗಾ ಇಡಲು ಶಾಸಕರು ಟೋಯಿಂಗ್ ವಾಹನವನ್ನು ಇಲಾಖೆಗೆ ನೀಡಿದ್ದಾರೆ ಎಂದು ಹೇಳಿದರು.
ಇನ್ನೂ ನಾವು ಯಾರನ್ನು ಟಾರ್ಗೆಟ್ ಮಾಡುವುದಿಲ್ಲ ಆದರೆ ವಾಹನ ಸವಾರರಿಗೆ ಎಚ್ಚರಿಕೆ ನೀಡಬೇಕು ಎಂಬ ಉದ್ದೇಶ ಹಾಗೂ ಸಂಚಾರ ನಿಯಮಗಳನ್ನು ಪಾಲನೆ ಮಾಡಬೇಕು ಎಂಬ ಉದ್ದೇಶ ನಮ್ಮದಾಗಿದೆ ಎಂದರು.

ಶಾಸಕ ಪ್ರಕಾಶ ಕೋಳಿವಾಡ ಮಾತನಾಡಿ, ರಾಣೆಬೇನ್ನೂರ ನಗರಕ್ಕೆ ಈ ಟೋಯಿಂಗ್ ವಾಹನ ಅವಶ್ಯಕತೆ ಇದೆ ಎಂಬದು ನಾನು ಶಾಸಕನಾಗುವು ಮುಂಚೆ ಯೋಚನೆ ಮಾಡಿದ್ದೆ. ಇದರ ಉದ್ದೇಶ ನಗರದಲ್ಲಿ ಕೈಗಾರಿಕೆ, ವಾಣಿಜ್ಯ ಹಾಗೂ ಸಾರ್ವಜನಿಕರು ಸುಲಲಿತವಾಗಿ ಕೆಲಸ ಆಗಬೇಕು ಎಂಬ ಉದ್ದೇಶ ಇದೆ ಎಂದು ತಿಳಿಸಿದರು.

ನಂತರ ಸಾರ್ವಜನಿಕರಿಗೆ ಟೋಯಿಂಗ್ ವಾಹನ ಬಗ್ಗೆ ಅರಿವು ಮೂಡಿಸಲು ನಗರದ ಕೆ.ಇ.ಬಿ. ಗಣೇಶ ದೇವಸ್ಥಾನದಿಂದ ಅಂಚೆ ವೃತ್ತದವರಿಗೆ ಜಾಥ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಡಿಎಸ್ಪಿ ಜೆ.ಲೋಕೆಶಪ್ಪ, ಸಿಪಿಐ ಸಿದ್ದೇಶ, ನಾಗಯ್ಯ ಕಾಡದೇವರ, ವೆಂಕಟರೆಡ್ಡಿ, ನಗರಸಭೆ ಪೌರಾಯುಕ್ತ ಫಕ್ಕಿರಪ್ಪ ಇಂಗಳಗಿ ಸೇರಿದಂತೆ ಪೊಲೀಸ್ ಸಿಬ್ಬಂದಿ ಹಾಗೂ ಸಾರ್ವಜನಿಕರು ಭಾಗಿಯಾಗಿದ್ದರು.

ಸುದ್ದಿ ಮತ್ತು ಜಾಹಿರಾತುಗಾಗಿ ಸಂಪರ್ಕಿಸಿ : 80952 03132
error: Content is protected !!