ಸಿಎಂ ಬದಲಾವಣೆ ವಿಚಾರ ಹೈಕಮಾಂಡಗೆ ಬಿಟ್ಟ ವಿಚಾರ; ಕೆ.ಬಿ.ಕೋಳಿವಾಡ.

ಕಾಂಗ್ರೆಸ್ ಪಕ್ಷ ಹಿಂದುಳಿದ, ದಲಿತರಿಗೆ ಹಾಗೂ ಮುಸ್ಲಿಂ ಸಮುದಾಯಕ್ಕೆ ಎಲ್ಲಾ ಸ್ಥಾನಮಾನ ನೀಡಿದೆ ಸದಸ್ಯ ಪುಟ್ಟಪ್ಪ ಮರಿಯಮ್ಮನವರ.

ಡಿಕೆಶಿ ಭೇಟಿ ಮಾಡಿದ ಹಾವೇರಿ ಜಿಲ್ಲೆಯ ಮೂವರು ಶಾಸಕರು.

ಸ್ಪೆಷಲ್ ತರಗತಿ ನೆಪದಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ,ಮಾಸ್ತರ ಎಸ್ಕೇಪ್..!

ಬಿಜೆಪಿ, ಜೆಡಿಎಸ್ ಹಾಗೂ ರೈತ ನಾಯಕ ರವಿಂದ್ರಗೌಡ ಪಾಟೀಲ ನೇತೃತ್ವದಲ್ಲಿ ಬೃಹತ್ ರೈತರ ಹೋರಾಟ.

ನಗರದಲ್ಲಿ NDA ವತಿಯಿಂದ ಕಾಂಗ್ರೆಸ್ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ.

ಬೆಂಬಲ ಬೆಲೆ ನೀಡಲು ಆಗ್ರಹಿಸಿ ಸರ್ಕಾರದ ವಿರುದ್ಧ ನಾಳೆ ಬಿಜೆಪಿ-ಜೆಡಿಎಸ್ ಜಂಟಿ ಪ್ರತಿಭಟನೆ

ಹೆಂಡತಿ ಹೊಡೆದು ಕೊಲೆ ಮಾಡಿದ ಪತಿರಾಯ..

ನಾವು ಯಾರನ್ನು ಟಾರ್ಗೆಟ್ ಮಾಡಲ್ಲ, ಮಾಡಿದ್ರೆ ಬೀಡಲ್ಲ ಎಸ್ಪಿ ಯಶೋಧ ವಂಟಗೋಡಿ.

ದೈಹಿಕ ಸಂಪರ್ಕ ಮಾಡಿ ಯುವತಿಗೆ ಕೈಕೊಟ್ಟ ಯುವಕ. ಯುವತಿ ಆತ್ಮಹತ್ಯೆ ಹುಡಗನ‌ ಮನೆ ಮುಂದೆ ಶವವಿಟ್ಟು ಪ್ರತಿಭಟನೆ..

ತಮ್ಮನ ಸಾವಿನಿಂದ ಮನನೊಂದ ಅಕ್ಕನು ನೇಣಿಗೆ ಶರಣು…!

ಸಚಿವ ಶಿವಾನಂದ ಪಾಟೀರನ್ನ BJP ಎಂದ ರೊಬೋಟ್

ರಾಣೆಬೇನ್ನೂರ ನಗರದಲ್ಲಿ ಭವ್ಯವಾಗಿ ನಡೆದ ಆರ್ ಎಸ್ ಎಸ್ ಪಥ ಸಂಚಲನ, ಒಂದು ಸಾವಿರ ಗಣವೇಷಧಾರಿಗಳು ಭಾಗಿ

ಎರಡು ವರ್ಷದಲ್ಲಿ ಎಷ್ಟು ಬಾರಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿಗೆ ಹಾಜರಾಗದ ದಲಿತ ವಿರೋಧಿ ಶಾಸಕ; ಮಾಜಿ ಶಾಸಕ ಅರುಣಕುಮಾರ ಪೂಜಾರ.

ಕುದರಿಹಾಳ ಗ್ರಾಮದಲ್ಲಿ ಸಿಡಿಲು ಬಡಿದು ಯುವ ಕೃಷಿಕ ಸಾವು

ಕೈ-ಕಮಲ ನಡುವೆ ರಾಜಕೀಯ ಪ್ರತಿಷ್ಠೆ; ನಗರಸಭೆ ಸಾಮಾನ್ಯ ಸಭೆ ಮುಂದೂಡಿಕೆ.

ಹಾನಗಲ್ ತಹಸೀಲ್ದಾರ ಕಚೇರಿಯಲ್ಲಿ ಲಂಚ ಪಡೆಯುತ್ತಿದ್ದ ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ.

ಬಿಗರ ಊಟ ಮಾಡಿ ಬರುತ್ತಿದ್ದವರು ಮಸಣಕ್ಕೆ *ನಿಂತಿದ್ದ ಟ್ರ್ಯಾಕ್ಟರ್ ಟ್ರೈಲರ್ ಗೆ ಟಾಟಾ ಸುಪ್ರೋ ಡಿಕ್ಕಿ* *ಸ್ಥಳದಲ್ಲಿಯೆ ಮೂವರ ದುರ್ಮರಣ, 20ಕ್ಕೂ ಅಧಿಕರಿಗೆ ಗಂಭೀರ ಗಾಯ*

ತಾಪಂ ಪ್ರಭಾರ ಇಓ ಬಸವರಾಜ ಶಿಡೇನೂರ ಬಳಿ ಒಂದೂವರೆ ಕೋಟಿ ಆಸ್ತಿ..

ಕಂದಾಯ ನಿರೀಕ್ಷ ಅಶೋಕ‌ ಅರಳೇಶ್ವರ ಬಳಿ ಕೋಟ್ಯಾಂತರ ಆಸ್ತಿ ಪತ್ತೆ.

ಕಾಂಗ್ರೆಸ್ ಪಕ್ಷ ಹಿಂದುಳಿದ, ದಲಿತರಿಗೆ ಹಾಗೂ ಮುಸ್ಲಿಂ ಸಮುದಾಯಕ್ಕೆ ಎಲ್ಲಾ ಸ್ಥಾನಮಾನ ನೀಡಿದೆ ಸದಸ್ಯ ಪುಟ್ಟಪ್ಪ ಮರಿಯಮ್ಮನವರ.

ರಾಣೆಬೇನ್ನೂರ: ಕಾಂಗ್ರೆಸ್ ಪಕ್ಷವು ಹಿಂದುಳಿದ,ದಲಿತ ಹಾಗೂ ಮುಸ್ಲಿಂ ಸಮುದಾಯಕ್ಕೆ ಎಲ್ಲಾ ಅಧಿಕಾರ ನೀಡಿದ್ದು, ಬಿಜೆಪಿ ಮುಖಂಡರು ಇಲ್ಲಸಲ್ಲದ ಆರೋಪ ಮಾಡುತ್ತಿರುವುದ ಸಲ್ಲದು ಎಂದು ನಗರಸಭೆ ಸದಸ್ಯ ಪುಟ್ಟಪ್ಪ ಮರಿಯಮ್ಮನವರ ಹೇಳಿದರು.

ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪುಟ್ಟಪ್ಪ, ಕೃಷ್ಣಪ್ಪ ಹಾಗೂ ಶಶಿಧರ ಅವರಿಗೆ ಯಾವುದೇ ಸ್ಥಾನಮಾನ ಕೊಟ್ಟಿಲ್ಲ ಎಂದು ಹೇಳುತ್ತಿದ್ದಾರೆ.

ನನಗೆ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಸ್ಥಾನ ನೀಡಿದ್ದಾರೆ. ಶಶಿಧರ ಅವರಿಗೆ ನಾಲ್ಕು ಬಾರಿ ನಗರಸಭೆ ಟಿಕೆಟ್ ನೀಡಿ ಸದಸ್ಯರನ್ನಾಗಿ ಮಾಡಿದ್ದಾರೆ.
ಮಾಜಿ ಶಾಸಕ ಅರುಣಕುಮಾರ ಮಾತನಾಡುವುದದ್ದರೆ ಸರಿಯಾಗಿ ಮಾತನಾಡಬೇಕು. ಟೀಕೆ ಮಾಡುವಾಗ ಅದನ್ನು ಮುಂದೆ ತಿದ್ದಿಕೊಳ್ಳುವ ರೀತಿಯಲ್ಲಿ ಮಾತಬೇಕು. ಅದನ್ನು ಬಿಟ್ಟು ಬೇರೆ ರೀತಿ ಮಾಡಿದರೆ ಮುಂದೆ ಪರಿಣಾಮ ಸರಿಯಾಗಿ ಇರುವುದಿಲ್ಲ.
ಜನರಿಗೆ ನ್ಯಾಯ ಒದಗಿಸಿ ಕೊಡುವ ನಿಟ್ಟಿನಲ್ಲಿ ಹಾಗೂ ಸಮ ಸಮಾಜ ನಿರ್ಮಾಣ ಮಾಡುವ ನಿಟ್ಟಿನಲ್ಲಿ ಕೆಲಸ ಮಾಡೋಣ. ಅದರ ಬಗ್ಗೆ ತರಕಾರು ಇದ್ದರೆ ಅರುಣಕುಮಾರ ಮಾತನಾಡಲಿ. ಅದನ್ನು ಬಿಟ್ಟು ಇಲ್ಲಸಲ್ಲದ ಮಾತುಗಳನ್ನು ಹೇಳಿದರೆ ಅದಕ್ಕೆ ತಕ್ಕ ಶಾಸ್ತಿ ಅನುಭವಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.
ಜಿಪಂ ಮಾಜಿ ಸದಸ್ಯ ಕೃಷ್ಣಪ್ಪ ಕಂಬಳಿ ಮಾತನಾಡಿ, ಕೆ.ಬಿ. ಕೋಳಿವಾಡರು ನನಗೆ ಜಿಪಂ ಟಿಕೆಟ್ ಕೊಡಿಸಿ ಆಯ್ಕೆ ಮಾಡಿಸಿದ್ದರು. ಕಾಂಗ್ರೆಸ್ ನಲ್ಲಿ ಹಲವಾರು ಹುದ್ದೆ ನೀಡಿ ನಮಗೆ ಬೆಂಬಲ ನೀಡಿದ್ದಾರೆ. ಕೆಲಸ ಮಾಡಿದ ಎಲ್ಲ ಮುಖಂಡರನ್ನು ಕಾಂಗ್ರೆಸ್ ನಲ್ಲಿ ಗುರುತಿಸಿದ್ದಾರೆ. ಆದರೆ ವಿರೋಧ ಪಕ್ಷದವರು ಅಭಿವೃದ್ಧಿ ಕೆಲಸ ಬಗ್ಗೆ ಕೇಳುವ ಬದಲು ವೈಯಕ್ತಿಕ ತೇಜೋವದೆ ಮಾಡುವುದು ಸರಿಯಲ್ಲ ಎಂದರು.

ನಗರಸಭೆ ಸದಸ್ಯ ಶಶಿಧರ ಬಸೇನಾಯ್ಕರ ಮಾತನಾಡಿ, ಬಿಜೆಪಿ ತಂದೆ ತಾಯಿ ಇಲ್ಲದ ಪಕ್ಷ. ಹೀಗಾಗಿ ಅವರು ಸುದ್ದಿಗೋಷ್ಠಿಯಲ್ಲಿ ಎಲ್ಲರೂ ಕುಂದರುತ್ತಾರೆ. ನಮ್ಮನ್ನು ತಂದೆ ತಾಯಿ ಇರುವ ಪಕ್ಷ. ಶಿಸ್ತಿಗೆ ಸಂಬಂಧಿಸಿ ಯಾರೂ ಮಾತನಾಡುತ್ತಾರೆ ಅವರು ಇರುತ್ತಾರೆ. ನಿಂಗರಾಜ ನಮ್ಮ ಬಗ್ಗೆ ಟೀಕೆ ಮಾಡುವಾಗ ಹುಷಾರಿಂದ ಇರಬೇಕು. ಬೆಳೆಯುವ ವಯಸ್ಸಿನಲ್ಲಿ ಸಮಸ್ಯೆ ಮಾಡಿಕೊಂಡರೆ ಅವರಿಗೆ ತೊಂದರೆ ಆಗುತ್ತದೆ ಎಂದರು.

ಪ್ರಮುಖರಾದ ಚಂದ್ರಣ್ಣ ಬೇಡರ, ಕರಬಸಪ್ಪ ಕೂಲೇರ, ರವೀಂದ್ರಗೌಡ ಪಾಟೀಲ, ಶಶಿಧರ ಬಸೇನಾಯ್ಕರ, ಬೀರಪ್ಪ ಲಮಾಣಿ, ಸಿದ್ದಪ್ಪ ಅಂಬಲಿ, ಶೇರುಖಾನ ಖಾಬೂಲಿ ಮತ್ತಿತರರು ಸುದ್ದಿಗೋಷ್ಠಿಯಲ್ಲಿದ್ದರು.

ಸುದ್ದಿ ಮತ್ತು ಜಾಹಿರಾತುಗಾಗಿ ಸಂಪರ್ಕಿಸಿ : 80952 03132
error: Content is protected !!