16 ಲಕ್ಷ ಮೌಲ್ಯದ ಬಂಗಾರ ಮಾರಾಟ ಮಾಡಲು ಯತ್ನಿಸಿದ ಮಹಿಳೆ ಬಂಧನ…

ಹಾವೇರಿ ಜಿಲ್ಲಾಸತ್ರ ಕೋರ್ಟ್‌ಗೆ ಬಾಂಬ್ ಬೆದರಿಕೆ ಪತ್ರ; ಕೋರ್ಟನಿಂದ ಓಡಿ ಬಂದ ಕಕ್ಷಿದಾರರು, ವಕೀಲರು.

ಸಿಎಂ ಕುರ್ಚಿ ಗುದ್ದಾಟದ ವಿಚಾರ…! ಮತ್ತೆ ಗರಂ ಆದ ಸಿಎಂ ಸಿದ್ಧರಾಮಯ್ಯ.

ಸಾಯಿ ಆಸ್ಪತ್ರೆ ವೈದ್ಯನ ಮೇಲೆ ಹಲ್ಲೆ: 8 ಜನರ ವಿರುದ್ಧ ಪ್ರಕರಣ ದಾಖಲು.

ಹಾವೇರಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾಗಿ ನಿಂಗರಾಜ ಕೋಡಿಹಳ್ಳಿ, ಪ್ರಧಾನ ಕಾರ್ಯದರ್ಶಿಯಾಗಿ ಸಿದ್ದು ಚಿಕ್ಕಬಿದರಿ ನೇಮಕ.

ನ್ಯಾಯಬೆಲೆ ಅಂಗಡಿ ಪ್ರಾಧಿಕಾರವನ್ನು ವರ್ಗಾವಣೆ ಮಾಡಿಕೊಡಲು ಲಂಚ ಸ್ವೀಕಾರ, ರಾಣೆಬೆನ್ನೂರ ತಹಶೀಲ್ದಾರ ಕಛೇರಿಯ ಆಹಾರ ನಿರೀಕ್ಷಕ ಬಂಧನ.

ಉಚಿತ ಚಿಕನ್ ಬಿರಿಯಾನಿ ಬೇಕಾ,‌ ಆಗಾದ್ರೆ ಬಸ್ ನಿಲ್ದಾಣಕ್ಕೆ ಬನ್ನಿ.

ಅಂಬೇಡ್ಕರ್, ಗಾಂಧಿ ಹೆಸರು ಅಳಿಸಲು ಹೊರಟಿರುವ ವಿರುದ್ಧ ನನ್ನ ಹೋರಾಟ; ಸಚಿವ ಸತೀಶ ಜಾರಕಿಹೊಳಿ

ನಗರಸಭೆ ಆಡಳಿತಾಧಿಕಾರಿಯಾಗಿ ಅಧಿಕಾರ ಸ್ವೀಕಾರ ಮಾಡಿದ ಜಿಲ್ಲಾಧಿಕಾರಿ.

ತವರ ಮನೆಗೆ ಹೆಂಡತಿ ಹೋದಾಗ ಎರಡನೇ ಮದುವೆಯಾದ ಭೂಪ ಜೈಲು ಪಾಲು…!

ದಾರಿ ತಪ್ಪಿ ಬಂದಿದಲ್ಲ, ದಾರಿ ಹುಡಕಿಕೊಂಡು ಬಂದೇನಿ; ಗಜರಾಜನ ಕೂಗಾಟ

ತಾಯಿ ಮೇಲೆ ಹಲ್ಲೆ ಮಾಡಿದ್ರೆ ಹುಷಾರ…! ಪುತ್ರ, ಸೊಸೆಗೆ ಜೈಲು ಪಾಲು

ನಿರ್ಮಾಣ ಹಂತದ ಟ್ಯಾಂಕನಿದ್ದು ಬಿದ್ದು ಕಾರ್ಮಿಕ ಸಾವು.

ಒಂಟಿ ಮನೆಯಲ್ಲಿದ್ದ ಮಹಿಳೆಯ ಕತ್ತು ಕೊಯ್ದು ಕೊಲೆ‌ಮಾಡಿದ ವ್ಯಕ್ತಿ ಬಂಧನ

ರಾಣೆಬೇನ್ನೂರ ನಗರದಲ್ಲಿ ಮಹಿಳೆಯ ಭೀಕರ ಕೊಲೆ, ಕಾರಣ ನಿಗೂಢ…!

ಹೊಲದಲ್ಲಿ ವಿದ್ಯುತ್ ಸ್ಪರ್ಶಿಸಿ ಯುವ ರೈತ ಸಾವು

ಸಿಎಂ ಬದಲಾವಣೆ ವಿಚಾರ ಹೈಕಮಾಂಡಗೆ ಬಿಟ್ಟ ವಿಚಾರ; ಕೆ.ಬಿ.ಕೋಳಿವಾಡ.

ಕಾಂಗ್ರೆಸ್ ಪಕ್ಷ ಹಿಂದುಳಿದ, ದಲಿತರಿಗೆ ಹಾಗೂ ಮುಸ್ಲಿಂ ಸಮುದಾಯಕ್ಕೆ ಎಲ್ಲಾ ಸ್ಥಾನಮಾನ ನೀಡಿದೆ ಸದಸ್ಯ ಪುಟ್ಟಪ್ಪ ಮರಿಯಮ್ಮನವರ.

ಡಿಕೆಶಿ ಭೇಟಿ ಮಾಡಿದ ಹಾವೇರಿ ಜಿಲ್ಲೆಯ ಮೂವರು ಶಾಸಕರು.

ಸ್ಪೆಷಲ್ ತರಗತಿ ನೆಪದಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ,ಮಾಸ್ತರ ಎಸ್ಕೇಪ್..!

ದಾರಿ ತಪ್ಪಿ ಬಂದಿದಲ್ಲ, ದಾರಿ ಹುಡಕಿಕೊಂಡು ಬಂದೇನಿ; ಗಜರಾಜನ ಕೂಗಾಟ

ರಾಣೆಬೇನ್ನೂರ: ಕಳೆದ ಮೂರು ದಿನಗಳಿಂದ ಜಿಲ್ಲೆಯ ಹಿರೇಕೆರೂರ, ಬ್ಯಾಡಗಿ ಹಾಗೂ ರಾಣೆಬೆನ್ನೂರ ಭಾಗದಲ್ಲಿ ಓಡಾಡಿಕೊಂಡಿದ್ದ ಕಾಡಾನೆ ಸೋಮವಾರ ತಾಲೂಕಿನ ಕೂಸಗೂರ ಗ್ರಾಮದ ಬಳಿ ನೀಲಗಿರಿ ಅರಣ್ಯ ತೋಪಿಗೆ ಬಂದು ಬೀಡುಬಿಟ್ಟಿದೆ.
ಕಾಡಿನಿಂದ ತಪ್ಪಿಸಿಕೊಂಡ ಒಂಟಿ ಸಲಗ ಮೊದಲು ಹಿರೇಕೆರೂರ ಮಾರ್ಗವಾಗಿ ಬ್ಯಾಡಗಿ ತಾಲೂಕಿನ ಹಿರೇಅಣಜಿ, ಮೋಟೆಬೆನ್ನೂರ, ಸಾತೇನಹಳ್ಳಿ, ಚಿಕ್ಕೇರೂರ ಸೇರಿ ವಿವಿಧೆಡೆ ಓಡಾಡಿ ಗ್ರಾಮಸ್ಥರಲ್ಲಿ ಆತಂಕ ಮೂಡಿಸಿತ್ತು. ರಾತ್ರಿ ಸಮಯದಲ್ಲಿ ಮತ್ತೇ ಸಂಚಾರ ಮಾಡುತ್ತ ಬಂದ ಆನೆ ಕೂಸಗೂರ ಗ್ರಾಮದ ಬಳಿ ಬಂದು ನಿಂತಿದೆ.
ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಆನೆ ಸೆರೆ ಹಿಡಿಯಲು ಸಿದ್ಧತೆ ನಡೆಸಿದ್ದಾರೆ. ಅದಕ್ಕಾಗಿ ಶಿವಮೊಗ್ಗ ಸಕ್ರೆಬೈಲು ಬಿಡಾರದ ಆನೆಗಳಾದ ಸೋಮಣ್ಣ ಮತ್ತು ಬಹದ್ದೂರ್ ಎಂಬ ಎರಡು ಆನೆಗಳನ್ನು ತರಿಸಿಕೊಳ್ಳಲಾಗಿದೆ. ಆದರೆ, ಕಾರ್ಯಾಚರಣೆಗೆ 5 ಆನೆಗಳು ಬೇಕಾಗಿರುವ ಕಾರಣ ಮೈಸೂರಿನಿಂದ 3 ಬಿಡಾರದ ಆನೆಗಳನ್ನು ತರಿಸಿಕೊಳ್ಳಲು ವ್ಯವಸ್ಥೆ ಮಾಡಿಕೊಂಡಿದ್ದಾರೆ.
ಆನೆ ಸುತ್ತಲೂ ಕ್ಯಾಮರಾ ಕಣ್ಗಾವಲು…
ಕೂಸಗೂರು ಅರಣ್ಯ ಪ್ರದೇಶದಲ್ಲಿ ಬೀಡು ಬಿಟ್ಟಿರುವ ಆನೆ ಮತ್ತೇ ಬೇರೆಡೆ ಹೋಗದಂತೆ ನೋಡಿಕೊಳ್ಳಲು ಅರಣ್ಯ ಇಲಾಖೆ ಸಿಬ್ಬಂದಿಯನ್ನು ಆನೆಯ ಸುತ್ತಲಿನ ಅರಣ್ಯ ಪ್ರದೇಶದಲ್ಲಿ ನಿಯೋಜಿಸಲಾಗಿದೆ. ಇದರ ಜತೆಗೆ ಆನೆಯ ಚಲನವಲನದ ಮೇಲೆ ಗಮನ ಹರಿಸಲು ಡ್ರೋನ್ ಕ್ಯಾಮರಾ ಬಿಡಲಾಗಿದೆ. ರಾತ್ರಿ ಸಮಯದಲ್ಲಿ ಆನೆ ಬೇರೆಡೆ ಹೋಗದಂತೆ ವಿದ್ಯುತ್ ದೀಪಗಳ ವ್ಯವಸ್ಥೆ ಕೂಡ ಮಾಡಲಾಗಿದೆ.

ಸುದ್ದಿ ಮತ್ತು ಜಾಹಿರಾತುಗಾಗಿ ಸಂಪರ್ಕಿಸಿ : 80952 03132
error: Content is protected !!