16 ಲಕ್ಷ ಮೌಲ್ಯದ ಬಂಗಾರ ಮಾರಾಟ ಮಾಡಲು ಯತ್ನಿಸಿದ ಮಹಿಳೆ ಬಂಧನ…

ಹಾವೇರಿ ಜಿಲ್ಲಾಸತ್ರ ಕೋರ್ಟ್‌ಗೆ ಬಾಂಬ್ ಬೆದರಿಕೆ ಪತ್ರ; ಕೋರ್ಟನಿಂದ ಓಡಿ ಬಂದ ಕಕ್ಷಿದಾರರು, ವಕೀಲರು.

ಸಿಎಂ ಕುರ್ಚಿ ಗುದ್ದಾಟದ ವಿಚಾರ…! ಮತ್ತೆ ಗರಂ ಆದ ಸಿಎಂ ಸಿದ್ಧರಾಮಯ್ಯ.

ಸಾಯಿ ಆಸ್ಪತ್ರೆ ವೈದ್ಯನ ಮೇಲೆ ಹಲ್ಲೆ: 8 ಜನರ ವಿರುದ್ಧ ಪ್ರಕರಣ ದಾಖಲು.

ಹಾವೇರಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾಗಿ ನಿಂಗರಾಜ ಕೋಡಿಹಳ್ಳಿ, ಪ್ರಧಾನ ಕಾರ್ಯದರ್ಶಿಯಾಗಿ ಸಿದ್ದು ಚಿಕ್ಕಬಿದರಿ ನೇಮಕ.

ನ್ಯಾಯಬೆಲೆ ಅಂಗಡಿ ಪ್ರಾಧಿಕಾರವನ್ನು ವರ್ಗಾವಣೆ ಮಾಡಿಕೊಡಲು ಲಂಚ ಸ್ವೀಕಾರ, ರಾಣೆಬೆನ್ನೂರ ತಹಶೀಲ್ದಾರ ಕಛೇರಿಯ ಆಹಾರ ನಿರೀಕ್ಷಕ ಬಂಧನ.

ಉಚಿತ ಚಿಕನ್ ಬಿರಿಯಾನಿ ಬೇಕಾ,‌ ಆಗಾದ್ರೆ ಬಸ್ ನಿಲ್ದಾಣಕ್ಕೆ ಬನ್ನಿ.

ಅಂಬೇಡ್ಕರ್, ಗಾಂಧಿ ಹೆಸರು ಅಳಿಸಲು ಹೊರಟಿರುವ ವಿರುದ್ಧ ನನ್ನ ಹೋರಾಟ; ಸಚಿವ ಸತೀಶ ಜಾರಕಿಹೊಳಿ

ನಗರಸಭೆ ಆಡಳಿತಾಧಿಕಾರಿಯಾಗಿ ಅಧಿಕಾರ ಸ್ವೀಕಾರ ಮಾಡಿದ ಜಿಲ್ಲಾಧಿಕಾರಿ.

ತವರ ಮನೆಗೆ ಹೆಂಡತಿ ಹೋದಾಗ ಎರಡನೇ ಮದುವೆಯಾದ ಭೂಪ ಜೈಲು ಪಾಲು…!

ದಾರಿ ತಪ್ಪಿ ಬಂದಿದಲ್ಲ, ದಾರಿ ಹುಡಕಿಕೊಂಡು ಬಂದೇನಿ; ಗಜರಾಜನ ಕೂಗಾಟ

ತಾಯಿ ಮೇಲೆ ಹಲ್ಲೆ ಮಾಡಿದ್ರೆ ಹುಷಾರ…! ಪುತ್ರ, ಸೊಸೆಗೆ ಜೈಲು ಪಾಲು

ನಿರ್ಮಾಣ ಹಂತದ ಟ್ಯಾಂಕನಿದ್ದು ಬಿದ್ದು ಕಾರ್ಮಿಕ ಸಾವು.

ಒಂಟಿ ಮನೆಯಲ್ಲಿದ್ದ ಮಹಿಳೆಯ ಕತ್ತು ಕೊಯ್ದು ಕೊಲೆ‌ಮಾಡಿದ ವ್ಯಕ್ತಿ ಬಂಧನ

ರಾಣೆಬೇನ್ನೂರ ನಗರದಲ್ಲಿ ಮಹಿಳೆಯ ಭೀಕರ ಕೊಲೆ, ಕಾರಣ ನಿಗೂಢ…!

ಹೊಲದಲ್ಲಿ ವಿದ್ಯುತ್ ಸ್ಪರ್ಶಿಸಿ ಯುವ ರೈತ ಸಾವು

ಸಿಎಂ ಬದಲಾವಣೆ ವಿಚಾರ ಹೈಕಮಾಂಡಗೆ ಬಿಟ್ಟ ವಿಚಾರ; ಕೆ.ಬಿ.ಕೋಳಿವಾಡ.

ಕಾಂಗ್ರೆಸ್ ಪಕ್ಷ ಹಿಂದುಳಿದ, ದಲಿತರಿಗೆ ಹಾಗೂ ಮುಸ್ಲಿಂ ಸಮುದಾಯಕ್ಕೆ ಎಲ್ಲಾ ಸ್ಥಾನಮಾನ ನೀಡಿದೆ ಸದಸ್ಯ ಪುಟ್ಟಪ್ಪ ಮರಿಯಮ್ಮನವರ.

ಡಿಕೆಶಿ ಭೇಟಿ ಮಾಡಿದ ಹಾವೇರಿ ಜಿಲ್ಲೆಯ ಮೂವರು ಶಾಸಕರು.

ಸ್ಪೆಷಲ್ ತರಗತಿ ನೆಪದಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ,ಮಾಸ್ತರ ಎಸ್ಕೇಪ್..!

ಸಿಎಂ ಕುರ್ಚಿ ಗುದ್ದಾಟದ ವಿಚಾರ…! ಮತ್ತೆ ಗರಂ ಆದ ಸಿಎಂ ಸಿದ್ಧರಾಮಯ್ಯ.

ಹಾವೇರಿ: ಸಿಎಂ ಬದಲಾವಣೆ ವಿಚಾರ ಹೈಕಮಾಂಡ್ ಗೆ ಬಿಟ್ಟ ವಿಚಾರವಾಗಿದ್ದು,ಹೈಕಮಾಂಡ್ ಏನು ಹೇಳುತ್ತದೆ ಅದನ್ನು ನಾನ ಕೇಳುತ್ತೆನೆಂದು ಎಂದು ಸಿಎಂ ಸಿದ್ದರಾಮಯ್ಯ ಗರಂ ಆದ ಘಟನೆ ಹಾವೇರಿಯಲ್ಲಿ ನಡೆಯಿತು.

ಹಾವೇರಿಯಲ್ಲಿ ನಡೆಯುತ್ತಿರುವ ಸರ್ಕಾರದ ಭೂ ಗ್ಯಾರಂಟಿ ಯೋಜನೆ ಸಮಾವೇಶಕ್ಕೆ ಆಗಮಿಸಿ ಸಮಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,
ಸೂತಕದ ಸಾಧನಾ ಸಮಾವೇಶ ಎಂಬ ಬಿಜೆಪಿ ಹೇಳುತ್ತಿದೆ ಆದರೆ ನಾವು
ಏನು ಮಾತು ಕೊಟ್ಟಿದೆವಿ ಅದರಂತೆ ನಡೆದಿದ್ದೆವೆ.

ಬಡವರಿಗೆ,ದಲಿತರಿಗೆ ಆರ್ಥಿಕ,ಸಾಮಾಜಿಕ ಶಕ್ತಿ ತುಂಬುವ ಕೆಲಸ ಇದಾಗಿದೆ. ಸರ್ಕಾರ ಮುಂದೆಯೂ ಸಹ ಈ ಕೆಲಸ ಮಾಡುತ್ತದೆ ಎಂದು ಹೇಳಿದರು.
ಬಿಜೆಪಿಯವರು ಏನು ಮಾಡಿದರು ನಾಲ್ಕು ವರ್ಷ ಎಂಬುದು ನೀವು ನೋಡಬೇಕು.
2018 ರಲ್ಲಿ 600 ಭರವಸೆ ಕೊಟ್ಟಿದ್ದರು,ಅದರಲ್ಲಿ 10% ಭರವಸೆ ಕೊಟ್ಟಿಲ್ಲ.
ಅವರಿಗೆ ಏನ್ ನೈತಿಕತೆ ಇದೆ ಎಂಬುದನ್ನು ನೋಡಿಕೊಳ್ಳಲು ಹೇಳಿ. ನಾವು ನೀಡಿದ
593 ಭರವಸೆಯಲ್ಲಿ ನಾವು 292 ಭರವಸೆ ಈಡೇರಿಸುತ್ತೇವೆ.ಅವರು ಮಾಡಿದ ಆರೋಪಗಳು ಸುಳ್ಳು ಎಂದರು.

ನಮ್ಮ ಪಾರ್ಟಿಯಲ್ಲಿರೊ ಎಲ್ಲರೂ ಹೈಕಮಾಂಡ್ ಹೇಳಿದಂತೆ ಕೇಳೊದು.
ಡಿಕೆಶಿ ಶ್ರಮಕ್ಕೆ ಫಲ ಸಿಗುತ್ತೆ ಎಂಬ ಟ್ವೀಟ್ ವಿಚಾರ.
ಯಾರು ಮಾಡಿದಾರೆ,ನಮ್ಮ ಹೈಕಮಾಂಡ್ ಏನಾದರೂ ಟ್ವೀಟ್ ಮಾಡಿದಾರಾ?
*ಯತೀಂದ್ರ ಹೇಳಿಕೆಯ ವಿಚಾರ.*
ರೀ ಅದಕ್ಕೆಲ್ಲ ನಾನು ಉತ್ತರ ಕೊಡೊಲ್ಲಾ ರಿ‌.
ಅವರೇನೂ ಹೇಳ್ತಾರೆ ಅದಕ್ಕೇಲ್ಲ ಉತ್ತರ ಕೊಡೊಲ್ಲ ನಾನು.
ಆ ಪ್ರಶ್ನೆ ಕೇಳಬೇಡಿ.
ಡಿಕೆಶಿ ಬಗ್ಗೆ ಕೇಳುತ್ತಿದ್ದಂತೆಯೆ ಸಿಡಿಮಿಡಿಯಾದ ಸಿದ್ದರಾಮಯ್ಯ.
ಡಿಕೆಶಿ ಹೇಳಿಕೆಗೆ ನೊ ಕಮೆಂಟ್ ಎಂದು ತಲೆ ಅಲ್ಲಾಡಿಸಿದ ಸಿಎಂ.
ಅದರ ಬಗ್ಗೆ ನಾವೇಲ್ಲ ಉತ್ತರ ಕೊಡೊದಕ್ಕೆ ಆಗೊಲ್ಲ.
ಹೈಕಮಾಂಡ್ ಏನ್ ಹೇಳುತ್ತೊ ಅದಕ್ಕೆ ಬದ್ಧ

ಸುದ್ದಿ ಮತ್ತು ಜಾಹಿರಾತುಗಾಗಿ ಸಂಪರ್ಕಿಸಿ : 80952 03132
error: Content is protected !!