ಬಹಳಷ್ಟು ಲಾಭ ಕೊಡುವುದಾಗಿ ನಂಬಿಸಿ 75.42 ಲಕ್ಷ ರೂ. ವಂಚನೆ

ಕಾಕೋಳ ಗ್ರಾಮದಲ್ಲಿ ಸೊಸೈಟಿಗೆ ಕನ್ನ ಹಾಕಿದ ಕಳ್ಳರು.

ಅಧಿಕಾರ ಶಾಶ್ವತವಲ್ಲ, ಜನರ ಸೇವೆ ನಿಜಾವಾದ ಶಾಶ್ವತ ಮಾಜಿ ಶಾಸಕ ಅರುಣಕುಮಾರ ಪೂಜಾರ

ಅರುಣಕುಮಾರ ಪೂಜಾರ ಜನ್ಮದಿನದ ನಿಮಿತ್ತ ನಾಳೆ ವಿವಿಧ ಕಾರ್ಯಕ್ರಮ

ನಂದಿಹಳ್ಳಿ ಗ್ರಾಮದಲ್ಲಿ ಸಾವಿನಲ್ಲಿ ಒಂದಾದ ದಂಪತಿಗಳು.!

ಶಾಸಕರ ಆಪ್ತಸಹಾಯಕ ಮನೆಯಲ್ಲಿ 21.30 ಲಕ್ಷ ರೂ. ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ

ಹೆಂಡತಿ ಕತ್ತು ಕೊಯ್ದು ಕೊಲೆಗೆ ಯತ್ನಿಸಿದ ಪತಿರಾಯ..

ಸ್ವಾತಂತ್ರ್ಯ ದಿನಾಚರಣೆ ನಿಮಿತ್ತ ಯುದ್ಧ ಟ್ಯಾಂಕರ್ ಸ್ಥಾಪನೆ ರಾಣೆಬೇನ್ನೂರು ಹೆಮ್ಮೆ; ಸಭಾಧ್ಯಕ್ಷ ಯು.ಟಿ.ಖಾದರ

ಸದನದಲ್ಲಿ ಆಡಿದ ಮಾತಿಗೆ ಕ್ಷಮೆಯಾಚಿಸುವೆ, ಪಕ್ಷಾತೀತ ಕಾರ್ಯಕ್ರಮಕ್ಕೆ ಸಾಥ್ ನೀಡಿ; ಶಾಸಕ ಪ್ರಕಾಶ ಕೋಳಿವಾಡ.

ಯುದ್ಧ ಟ್ಯಾಂಕರ್ ಕಟ್ಟೆಗೆ ಹಾಕಿರುವ ಶಾಸಕರ ಪೋಟೋ ಹಾಗೂ ಪಿಕೆಕೆ ಹೆಸರಿಗೆ ಬಿಜೆಪಿ ಆಕ್ಷೇಪ. ಸರ್ಕಾರದ ಅನುದಾನದಲ್ಲಿ ಶಾಸಕರು ಶಿಷ್ಟಾಚಾರ ಪಾಲಿಸಲಿ.

ನಿಂತಿದ್ದ ಟಿಪ್ಪರಗೆ ಬೈಕ್ ಡಿಕ್ಕಿ ಜೋಯಿಸರಹರಳಹಳ್ಳಿ ಗ್ರಾಮದ ಎಂಟೆಕ್ ಪದವಿಧರ ಸಾವು

ಕುರುಬ ಸಮುದಾಯ ಹಾಗೂ ಸಿಎಂ ವಿರುದ್ಧ ಅವಾಚ್ಯವಾಗಿ ನಿಂದನೆ ಮಾಡಿದವರು ಮೇಲೆ‌ ಕಾನೂನು ಕ್ರಮಕ್ಕೆ ಒತ್ತಾಯ..

ಡೆಂಗ್ಯೂ ಜ್ವರ ಶಂಕೆ ಹಿನ್ನೆಲೆ ಯುವಕ ಸಾವು, ಕರೂರು ಗ್ರಾಮದಲ್ಲಿ ಘಟನೆ.

ಸತತ ಆರು ಗಂಟೆಗಳ ಕಾರ್ಯಚರಣೆ ನಂತರ ಸಿಕ್ಕ ಚಿರತೆ

ನಾಡಿಗೇರ ಓಣಿಯ ಕಾಕಿಯರ ಮನೆಯಲ್ಲಿ ಅವಿತಕೊಂಡ ಕುಂತ ಚಿರತೆ…!!

ಹೆಂಡತಿ ಕೊಂದು ತಾನು ಆತ್ಮಹತ್ಯೆ ಮಾಡಿಕೊಂಡ ಗಂಡ ತಡಸ ಗ್ರಾಮದಲ್ಲಿ ಘಟನೆ

ನದಿ ಹಾರಿದ ಮಹಿಳೆ 2ಕೋಟಿ ಸಾಲ ಮಾಡಿದ್ದಳು ಡಿಸಿ ಮಹಾಂತೇಶ ವಿಜಯದಾನಮ್ಮನವರ ಮಾಹಿತಿ.

ಆತ್ಮಹತ್ಯೆ ಮಾಡಿಕೊಳ್ಳಲು ಹೋದ ಮಹಿಳೆ ತುಂಗಭದ್ರಾ ನದಿಯಲ್ಲಿ ಈಜಿ ಜೀವ ಉಳಿಸಿಕೊಂಡ ಗಟ್ಟಿಗಿತ್ತಿ…!

ದೇವರಗುಡ್ಡ ಮಾಲತೇಶ ಸ್ವಾಮಿಯ ಆಡಳಿತ ತಹಸೀಲ್ದಾರ್ ಸುಪರ್ದಿಗೆ…

ರುದ್ರಪ್ಪ ಲಮಾಣಿ ಮೇಲೆ ಚಿರತೆ ದಾಳಿ, ಆಸ್ಪತ್ರೆಗೆ ದಾಖಲು..!

ನಾಳೆ ಅಮಿತ್ ಶಾ, ಮೇ.3ಕ್ಕೆ ಸಿಎಂ ಸಿದ್ದರಾಮಯ್ಯ ನಗರಕ್ಕೆ.

ರಾಣೆಬೇನ್ನೂರು: ಲೋಕಸಭಾ ಚುನಾವಣೆ ಹಿನ್ನೆಲೆ ಹಾವೇರಿ-ಗದಗ ಲೋಕಸಭಾ ಕ್ಷೇತ್ರದಲ್ಲಿ ಮತಬೇಟೆ ಭರ್ಜರಿ ನಡೆಯುತ್ತಿದ್ದು, ರಾಣೆಬೇನ್ನೂರು ನಗರಕ್ಕೆ ಹಲವು ನಾಯಕರು ಲಗ್ಗೆ ಹಾಕಲಿದ್ದಾರೆ.

 

ಹೌದು ಮಾ.01 ರಂದು ರಾಣೆಬೇನ್ನೂರು ನಗರಕ್ಕೆ ಕೇಂದ್ರ ಗೃಹ ಸಚಿವ ಅಮಿತಾ ಶಾ ಅವರು ಬಿಜೆಪಿ ಅಭ್ಯರ್ಥಿಯಾದ ಬಸವರಾಜ ಬೊಮ್ಮಾಯಿ ಪರವಾಗಿ ರೋಡ್ ಶೋ ಮೂಲಕ ಮತಯಾಚನೆ ಮಾಡಲಿದ್ದಾರೆ. ಬಿಜೆಪಿ ನಾಯಕರು ಬಂದ ನಂತರ ಮಾರ್ಚ್.03 ಕ್ಕೆ ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ಸಿಎಂ ಸಿದ್ದರಾಮಯ್ಯ  ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ ಭರ್ಜರಿ ಮತಬೇಟೆ ಮಾಡಲಿದ್ದಾರೆ.

 

ರಾಜ್ಯಾದ್ಯಂತ ಕಾಂಗ್ರೆಸ್ ಪಕ್ಷ ಹಾಕಿಕೊಂಡ ಪ್ರಜಾದ್ವನಿ ಯಾತ್ರೆ ಮಾರ್ಚ್, 03 ರಂದು ರಾಣೆಬೇನ್ನೂರು ನಗರಕ್ಕೆ ಆಗಮಿಸಲಿದೆ. ಈ ಹಿನ್ನೆಲೆ ಇಡೀ ಕಾಂಗ್ರೆಸ್ ಪಕ್ಷದ ಮುಖಂಡರ ಹಾಗೂ ಸಚಿವರು ರಾಣೆಬೇನ್ನೂರು ನಗರಕ್ಕೆ ಲಗ್ಗೆ ಇಡಲಿದ್ದಾರೆ.

 

ಸಿಎಂ ಸಿದ್ದರಾಮಯ್ಯ ಆಗಮನ ಹಿನ್ನೆಲೆ ಈಗಾಗಲೇ ಕಾಂಗ್ರೆಸ್ ಪಕ್ಷಕ್ಕೆ ಹುಮ್ಮಸ್ಸು ಹೆಚ್ಚಾಗಿದ್ದು, ಕಾರ್ಯಕ್ರಮಕ್ಕೆ ಸಕಲ ಸಿದ್ದತೆ ಮಾಡಿಕೊಳ್ಳಲು ಮುಖಂಡರು ಮುಂದಾಗಿದ್ದಾರೆ. ಈ ಕಾರ್ಯಕ್ರಮದಲ್ಲಿ ತಾಲೂಕಿನ ಸುಮಾರು ಒಂದು ಲಕ್ಷ ಜನ ಸೇರಿಸುವ ಕಾಯಕದಲ್ಲಿ ತೊಡಗಿದ್ದಾರೆ.

ಸುದ್ದಿ ಮತ್ತು ಜಾಹಿರಾತುಗಾಗಿ ಸಂಪರ್ಕಿಸಿ : 80952 03132
error: Content is protected !!