ಹಾವೇರಿ: ಬಿಜೆಪಿ ನಾಯಕ ಹಾಗೂ ಮಾಜಿ ಶಾಸಕ ನೆಹರು ಓಲೇಕಾರ ಅವರನ್ನು ಕಾಂಗ್ರೆಸ್ ನಾಯಕರು ಗಾಳ ಹಾಕಿದ್ದು ಬಹುತೇಕ ಕಾಂಗ್ರೆಸ್ ಸೇರ್ಪಡೆಯಾಗಲು ಸಜ್ಜಾಗಿದ್ದಾರೆ.
ಜಿಲ್ಲೆಯಲ್ಲಿ ಬಿಜೆಪಿ ನಾಯಕರು ಓಲೇಕಾರ ಅವರನ್ನು ಕಡೆಗಣನೆ ಮಾಡದಿರುವುದರಿಂದ ಅವರು ಕೈ ಹಿಡಿಯಲು ಮುಂದಾಗಿದ್ದಾರೆ ಎನ್ನಲಾಗಿದೆ. ಅಲ್ಲದೇ ಲೋಕಸಭಾ ಅಭ್ಯರ್ಥಿಯಾದ ಬಸವರಾಜ ಬೊಮ್ಮಾಯಿ ಅವರು ದುರಾಡಳಿತ ಅವರ ಹಗರಣದ ವಿರುದ್ಧ ನಾನು ಕಾಂಗ್ರೆಸ್ ಸೇರ್ಪಡೆಗೆ ಮುಂದಾಗಿದ್ದೆನೆ ಎಂದು ನೆಹರು ಓಲೇಕಾರ ತಿಳಿಸಿದ್ದಾರೆ.
ಈಗಾಗಲೇ ಸಿಎಂ ಹಾಗೂ ಡಿಸಿಎಂ ಜೊತೆ ಮಾತುಕತೆಗೆ ಜಿಲ್ಲಾ ಕಾಂಗ್ರೆಸ್ ಮುಖಂಡರ ಜತೆಗೆ ಹೊಸಪೇಟೆಗೆ ತೆರಳಿದ್ದಾರೆ
More Stories
ಇಸ್ವತ್ತು ಉತಾರ ನೀಡಲು ಲಂಚ ಪಡೆಯುತ್ತಿದ್ದ ಪಿಡಿಓ, ಉಪಾಧ್ಯಕ್ಷ ಸೇರಿ ಮೂರ ಜನ ಗ್ರಾಪಂ ಸದಸ್ಯರ ಬಂಧನ.
ಸ್ಥಾಯಿ ಸಮಿತಿ ರಚನೆ ನಗರಸಭೆಯಲ್ಲಿ ಕೋಲಾಹಲ ವಿರೋಧ ಪಕ್ಷದ ಸದಸ್ಯರಿಂದ ನ್ಯಾಯಾಲಯದ ಮೋರೆ ಸಾಧ್ಯತೆ
ಮೈಕ್ರೋ ಫೈನಾನ್ಸ್ ನವರ ಕಿರುಕುಳ ಕೊಟ್ರೆ ಕೇಸ್ ಹಾಕ್ತೇವಿ ಶಾಸಕ ಪ್ರಕಾಶ ಕೋಳಿವಾಡ.