ಹಾವೇರಿ: ಬಿಜೆಪಿ ನಾಯಕ ಹಾಗೂ ಮಾಜಿ ಶಾಸಕ ನೆಹರು ಓಲೇಕಾರ ಅವರನ್ನು ಕಾಂಗ್ರೆಸ್ ನಾಯಕರು ಗಾಳ ಹಾಕಿದ್ದು ಬಹುತೇಕ ಕಾಂಗ್ರೆಸ್ ಸೇರ್ಪಡೆಯಾಗಲು ಸಜ್ಜಾಗಿದ್ದಾರೆ.
ಜಿಲ್ಲೆಯಲ್ಲಿ ಬಿಜೆಪಿ ನಾಯಕರು ಓಲೇಕಾರ ಅವರನ್ನು ಕಡೆಗಣನೆ ಮಾಡದಿರುವುದರಿಂದ ಅವರು ಕೈ ಹಿಡಿಯಲು ಮುಂದಾಗಿದ್ದಾರೆ ಎನ್ನಲಾಗಿದೆ. ಅಲ್ಲದೇ ಲೋಕಸಭಾ ಅಭ್ಯರ್ಥಿಯಾದ ಬಸವರಾಜ ಬೊಮ್ಮಾಯಿ ಅವರು ದುರಾಡಳಿತ ಅವರ ಹಗರಣದ ವಿರುದ್ಧ ನಾನು ಕಾಂಗ್ರೆಸ್ ಸೇರ್ಪಡೆಗೆ ಮುಂದಾಗಿದ್ದೆನೆ ಎಂದು ನೆಹರು ಓಲೇಕಾರ ತಿಳಿಸಿದ್ದಾರೆ.
ಈಗಾಗಲೇ ಸಿಎಂ ಹಾಗೂ ಡಿಸಿಎಂ ಜೊತೆ ಮಾತುಕತೆಗೆ ಜಿಲ್ಲಾ ಕಾಂಗ್ರೆಸ್ ಮುಖಂಡರ ಜತೆಗೆ ಹೊಸಪೇಟೆಗೆ ತೆರಳಿದ್ದಾರೆ
More Stories
ಸ್ವಚ್ಛ ಕೈಯಿಂದ ಕೆಲಸ ಮಾಡಿ ಇಲ್ಲ ರಾಜೀನಾಮೆ ಕೊಟ್ಟು ಹೊರಗೆ ಹೋಗಿ; ಲೋಕಾಯುಕ್ತ ಅಧಿಕಾರಿಗಳು.
ಗುಡಗೂರು ಗ್ರಾಮದಲ್ಲಿ ವೃದ್ಧನ ಮೇಲೆ ಹರಿದ ಖಾಸಗಿ ಶಾಲೆಯ ಬಸ್.
ಇಸ್ವತ್ತು ಉತಾರ ನೀಡಲು ಲಂಚ ಪಡೆಯುತ್ತಿದ್ದ ಪಿಡಿಓ, ಉಪಾಧ್ಯಕ್ಷ ಸೇರಿ ಮೂರ ಜನ ಗ್ರಾಪಂ ಸದಸ್ಯರ ಬಂಧನ.