ಬಹಳಷ್ಟು ಲಾಭ ಕೊಡುವುದಾಗಿ ನಂಬಿಸಿ 75.42 ಲಕ್ಷ ರೂ. ವಂಚನೆ

ಕಾಕೋಳ ಗ್ರಾಮದಲ್ಲಿ ಸೊಸೈಟಿಗೆ ಕನ್ನ ಹಾಕಿದ ಕಳ್ಳರು.

ಅಧಿಕಾರ ಶಾಶ್ವತವಲ್ಲ, ಜನರ ಸೇವೆ ನಿಜಾವಾದ ಶಾಶ್ವತ ಮಾಜಿ ಶಾಸಕ ಅರುಣಕುಮಾರ ಪೂಜಾರ

ಅರುಣಕುಮಾರ ಪೂಜಾರ ಜನ್ಮದಿನದ ನಿಮಿತ್ತ ನಾಳೆ ವಿವಿಧ ಕಾರ್ಯಕ್ರಮ

ನಂದಿಹಳ್ಳಿ ಗ್ರಾಮದಲ್ಲಿ ಸಾವಿನಲ್ಲಿ ಒಂದಾದ ದಂಪತಿಗಳು.!

ಶಾಸಕರ ಆಪ್ತಸಹಾಯಕ ಮನೆಯಲ್ಲಿ 21.30 ಲಕ್ಷ ರೂ. ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ

ಹೆಂಡತಿ ಕತ್ತು ಕೊಯ್ದು ಕೊಲೆಗೆ ಯತ್ನಿಸಿದ ಪತಿರಾಯ..

ಸ್ವಾತಂತ್ರ್ಯ ದಿನಾಚರಣೆ ನಿಮಿತ್ತ ಯುದ್ಧ ಟ್ಯಾಂಕರ್ ಸ್ಥಾಪನೆ ರಾಣೆಬೇನ್ನೂರು ಹೆಮ್ಮೆ; ಸಭಾಧ್ಯಕ್ಷ ಯು.ಟಿ.ಖಾದರ

ಸದನದಲ್ಲಿ ಆಡಿದ ಮಾತಿಗೆ ಕ್ಷಮೆಯಾಚಿಸುವೆ, ಪಕ್ಷಾತೀತ ಕಾರ್ಯಕ್ರಮಕ್ಕೆ ಸಾಥ್ ನೀಡಿ; ಶಾಸಕ ಪ್ರಕಾಶ ಕೋಳಿವಾಡ.

ಯುದ್ಧ ಟ್ಯಾಂಕರ್ ಕಟ್ಟೆಗೆ ಹಾಕಿರುವ ಶಾಸಕರ ಪೋಟೋ ಹಾಗೂ ಪಿಕೆಕೆ ಹೆಸರಿಗೆ ಬಿಜೆಪಿ ಆಕ್ಷೇಪ. ಸರ್ಕಾರದ ಅನುದಾನದಲ್ಲಿ ಶಾಸಕರು ಶಿಷ್ಟಾಚಾರ ಪಾಲಿಸಲಿ.

ನಿಂತಿದ್ದ ಟಿಪ್ಪರಗೆ ಬೈಕ್ ಡಿಕ್ಕಿ ಜೋಯಿಸರಹರಳಹಳ್ಳಿ ಗ್ರಾಮದ ಎಂಟೆಕ್ ಪದವಿಧರ ಸಾವು

ಕುರುಬ ಸಮುದಾಯ ಹಾಗೂ ಸಿಎಂ ವಿರುದ್ಧ ಅವಾಚ್ಯವಾಗಿ ನಿಂದನೆ ಮಾಡಿದವರು ಮೇಲೆ‌ ಕಾನೂನು ಕ್ರಮಕ್ಕೆ ಒತ್ತಾಯ..

ಡೆಂಗ್ಯೂ ಜ್ವರ ಶಂಕೆ ಹಿನ್ನೆಲೆ ಯುವಕ ಸಾವು, ಕರೂರು ಗ್ರಾಮದಲ್ಲಿ ಘಟನೆ.

ಸತತ ಆರು ಗಂಟೆಗಳ ಕಾರ್ಯಚರಣೆ ನಂತರ ಸಿಕ್ಕ ಚಿರತೆ

ನಾಡಿಗೇರ ಓಣಿಯ ಕಾಕಿಯರ ಮನೆಯಲ್ಲಿ ಅವಿತಕೊಂಡ ಕುಂತ ಚಿರತೆ…!!

ಹೆಂಡತಿ ಕೊಂದು ತಾನು ಆತ್ಮಹತ್ಯೆ ಮಾಡಿಕೊಂಡ ಗಂಡ ತಡಸ ಗ್ರಾಮದಲ್ಲಿ ಘಟನೆ

ನದಿ ಹಾರಿದ ಮಹಿಳೆ 2ಕೋಟಿ ಸಾಲ ಮಾಡಿದ್ದಳು ಡಿಸಿ ಮಹಾಂತೇಶ ವಿಜಯದಾನಮ್ಮನವರ ಮಾಹಿತಿ.

ಆತ್ಮಹತ್ಯೆ ಮಾಡಿಕೊಳ್ಳಲು ಹೋದ ಮಹಿಳೆ ತುಂಗಭದ್ರಾ ನದಿಯಲ್ಲಿ ಈಜಿ ಜೀವ ಉಳಿಸಿಕೊಂಡ ಗಟ್ಟಿಗಿತ್ತಿ…!

ದೇವರಗುಡ್ಡ ಮಾಲತೇಶ ಸ್ವಾಮಿಯ ಆಡಳಿತ ತಹಸೀಲ್ದಾರ್ ಸುಪರ್ದಿಗೆ…

ರುದ್ರಪ್ಪ ಲಮಾಣಿ ಮೇಲೆ ಚಿರತೆ ದಾಳಿ, ಆಸ್ಪತ್ರೆಗೆ ದಾಖಲು..!

ಐದು ನಿಮಿಷ ಭಾಷಣದಲ್ಲಿ ಬೊಮ್ಮಾಯಿಗೆ ಮತ ಹಾಕಿ ಗೆಲ್ಲಿಸಿ ಗೃಹ ಸಚಿವ ಅಮಿತಾ ಶಾ.

ರಾಣೆಬೇನ್ನೂರು: ಲೋಕಸಭಾ ಚುನಾವಣೆಯಲ್ಲಿ ಹಾವೇರಿ-ಗದಗ ಲೋಕಸಭಾ ಅಭ್ಯರ್ಥಿಯಾದ ಬಸವರಾಜ ಬೊಮ್ಮಾಯಿಗೆ ಮತ ನೀಡಿ ಗೆಲ್ಲಿಸಿ ಎಂದು ಗೃಹ ಸಚಿವ ಅಮಿತಾ ಶಾ ಹೇಳಿದರು.

ರಾಣೆಬೇನ್ನೂರು ನಗರದಲ್ಲಿ ಬಸವರಾಜ ಬೊಮ್ಮಾಯಿ‌ ಪರ ರೋಡ್ ಶೋ ಮೂಲಕ ಮತಯಾಚನೆ ಮಾಡಿ ಮಾತನಾಡಿದರು.

ದೇಶದಲ್ಲಿ ಮತ್ತೆ ಮೋದಿ ಅಧಿಕಾರಕ್ಕೆ ಬರಬೇಕಾದರೆ ನೀವು ಒತ್ತುವ ಬಟನ್ ಮೋದಿನೇ ಆಗಿರಬೇಕು. ಅದನ್ನು ಮಾಡಿದಾಗ ಮೋದಿ‌ ಮತ್ತೊಮ್ಮೆ ಪ್ರಧಾನಿ ಆಗ್ತಾರ ಜತೆಗೆ ಬಸವರಾಜ ಬೊಮ್ಮಾಯಿ ದೆಹಲಿ ರಾಜಕೀಯಕ್ಕೆ ಬರುತ್ತಾರೆ ಎಂದು ಜನರಲ್ಲಿ ಮನವಿ ಐದು ನಿಮಿಷಕ್ಕೆ ಭಾಷಣ ಮುಗಿಸಿ ತೆರಳಿದರು.

ಭರ್ಜರಿ ರೋಡ್ ಶೋ…
ಅಮಿತಾ ಶಾ ಅವರ ರೋಡ್ ಶೋ ಕಾರ್ಯಕ್ರಮ ಮೂರು ಗಂಟೆಗೆ ಪ್ರಾರಂಭವಾಗಬೇಕಾಗಿತ್ತು. ಆದರೆ ಅವರು ನಗರಕ್ಕೆ ಸುಮಾರು ಐದು ಗಂಟೆಗೆ ಆಗಮಿಸಿದರು. ನಂತರ ಅವರನ್ನು ತೆರದ ವಾಹನದಲ್ಲಿ ಕುರಬಗೇರಿ ಕ್ರಾಸ್ ನಿಂದ ಎಂ.ಜಿ.ರಸ್ತೆ, ಎಡಿಬಿ ರಸ್ತೆ, ಪೋಸ್ಟ್ ವೃತ್ತದ ಮೂಲಕ ಅಶೋಕ ವೃತ್ತದವರಗೆ ರೋಡ್ ಶೋ ನಡೆಸಿ ಮತಯಾಚನೆ ಮಾಡಿ ತೆರಳಿದರು.

ಸುದ್ದಿ ಮತ್ತು ಜಾಹಿರಾತುಗಾಗಿ ಸಂಪರ್ಕಿಸಿ : 80952 03132
error: Content is protected !!