16 ಲಕ್ಷ ಮೌಲ್ಯದ ಬಂಗಾರ ಮಾರಾಟ ಮಾಡಲು ಯತ್ನಿಸಿದ ಮಹಿಳೆ ಬಂಧನ…

ಹಾವೇರಿ ಜಿಲ್ಲಾಸತ್ರ ಕೋರ್ಟ್‌ಗೆ ಬಾಂಬ್ ಬೆದರಿಕೆ ಪತ್ರ; ಕೋರ್ಟನಿಂದ ಓಡಿ ಬಂದ ಕಕ್ಷಿದಾರರು, ವಕೀಲರು.

ಸಿಎಂ ಕುರ್ಚಿ ಗುದ್ದಾಟದ ವಿಚಾರ…! ಮತ್ತೆ ಗರಂ ಆದ ಸಿಎಂ ಸಿದ್ಧರಾಮಯ್ಯ.

ಸಾಯಿ ಆಸ್ಪತ್ರೆ ವೈದ್ಯನ ಮೇಲೆ ಹಲ್ಲೆ: 8 ಜನರ ವಿರುದ್ಧ ಪ್ರಕರಣ ದಾಖಲು.

ಹಾವೇರಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾಗಿ ನಿಂಗರಾಜ ಕೋಡಿಹಳ್ಳಿ, ಪ್ರಧಾನ ಕಾರ್ಯದರ್ಶಿಯಾಗಿ ಸಿದ್ದು ಚಿಕ್ಕಬಿದರಿ ನೇಮಕ.

ನ್ಯಾಯಬೆಲೆ ಅಂಗಡಿ ಪ್ರಾಧಿಕಾರವನ್ನು ವರ್ಗಾವಣೆ ಮಾಡಿಕೊಡಲು ಲಂಚ ಸ್ವೀಕಾರ, ರಾಣೆಬೆನ್ನೂರ ತಹಶೀಲ್ದಾರ ಕಛೇರಿಯ ಆಹಾರ ನಿರೀಕ್ಷಕ ಬಂಧನ.

ಉಚಿತ ಚಿಕನ್ ಬಿರಿಯಾನಿ ಬೇಕಾ,‌ ಆಗಾದ್ರೆ ಬಸ್ ನಿಲ್ದಾಣಕ್ಕೆ ಬನ್ನಿ.

ಅಂಬೇಡ್ಕರ್, ಗಾಂಧಿ ಹೆಸರು ಅಳಿಸಲು ಹೊರಟಿರುವ ವಿರುದ್ಧ ನನ್ನ ಹೋರಾಟ; ಸಚಿವ ಸತೀಶ ಜಾರಕಿಹೊಳಿ

ನಗರಸಭೆ ಆಡಳಿತಾಧಿಕಾರಿಯಾಗಿ ಅಧಿಕಾರ ಸ್ವೀಕಾರ ಮಾಡಿದ ಜಿಲ್ಲಾಧಿಕಾರಿ.

ತವರ ಮನೆಗೆ ಹೆಂಡತಿ ಹೋದಾಗ ಎರಡನೇ ಮದುವೆಯಾದ ಭೂಪ ಜೈಲು ಪಾಲು…!

ದಾರಿ ತಪ್ಪಿ ಬಂದಿದಲ್ಲ, ದಾರಿ ಹುಡಕಿಕೊಂಡು ಬಂದೇನಿ; ಗಜರಾಜನ ಕೂಗಾಟ

ತಾಯಿ ಮೇಲೆ ಹಲ್ಲೆ ಮಾಡಿದ್ರೆ ಹುಷಾರ…! ಪುತ್ರ, ಸೊಸೆಗೆ ಜೈಲು ಪಾಲು

ನಿರ್ಮಾಣ ಹಂತದ ಟ್ಯಾಂಕನಿದ್ದು ಬಿದ್ದು ಕಾರ್ಮಿಕ ಸಾವು.

ಒಂಟಿ ಮನೆಯಲ್ಲಿದ್ದ ಮಹಿಳೆಯ ಕತ್ತು ಕೊಯ್ದು ಕೊಲೆ‌ಮಾಡಿದ ವ್ಯಕ್ತಿ ಬಂಧನ

ರಾಣೆಬೇನ್ನೂರ ನಗರದಲ್ಲಿ ಮಹಿಳೆಯ ಭೀಕರ ಕೊಲೆ, ಕಾರಣ ನಿಗೂಢ…!

ಹೊಲದಲ್ಲಿ ವಿದ್ಯುತ್ ಸ್ಪರ್ಶಿಸಿ ಯುವ ರೈತ ಸಾವು

ಸಿಎಂ ಬದಲಾವಣೆ ವಿಚಾರ ಹೈಕಮಾಂಡಗೆ ಬಿಟ್ಟ ವಿಚಾರ; ಕೆ.ಬಿ.ಕೋಳಿವಾಡ.

ಕಾಂಗ್ರೆಸ್ ಪಕ್ಷ ಹಿಂದುಳಿದ, ದಲಿತರಿಗೆ ಹಾಗೂ ಮುಸ್ಲಿಂ ಸಮುದಾಯಕ್ಕೆ ಎಲ್ಲಾ ಸ್ಥಾನಮಾನ ನೀಡಿದೆ ಸದಸ್ಯ ಪುಟ್ಟಪ್ಪ ಮರಿಯಮ್ಮನವರ.

ಡಿಕೆಶಿ ಭೇಟಿ ಮಾಡಿದ ಹಾವೇರಿ ಜಿಲ್ಲೆಯ ಮೂವರು ಶಾಸಕರು.

ಸ್ಪೆಷಲ್ ತರಗತಿ ನೆಪದಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ,ಮಾಸ್ತರ ಎಸ್ಕೇಪ್..!

ರಾಣೆಬೇನ್ನೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ- ಕಾಂಗ್ರೆಸ್‌ ಪಕ್ಷಕ್ಕೆ ಎಷ್ಟು ಮತ ಬೀಳಬಹುದು?

ರಾಣೆಬೇನ್ನೂರು: ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಮತದಾನ ದಿನಕ್ಕೆ ಇನ್ನೂ ಕೇವಲ ಎರಡು ದಿನ ಬಾಕಿ ಉಳಿದಿದ್ದು ಎರಡು ಪಕ್ಷದ ಅಭ್ಯರ್ಥಿಗಳು ಮತಗಳನ್ನು ಪಡೆಯಲು ಪ್ರಚಾರದ ಭರಾಟೆ ಜೋರು ಮಾಡಿದ್ದಾರೆ.

ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ನಡುವೆ ನೇರಾ ಹಣಾಹಣಿ ನಡೆದಿದ್ದು ತಾಲೂಕಿನಲ್ಲಿ ಎರಡರೇಡು ಬಾರಿ ಕ್ಷೇತ್ರ ಸುತ್ತಿ‌ ಮತ ನೀಡುವಂತೆ ಮನವಿ ಮಾಡಿದ್ದಾರೆ. ಈ ನಡುವೆ ಕ್ಷೇತ್ರದಲ್ಲಿ ಯಾರಿಗೆ ಎಷ್ಟು ಮತಗಳನ್ನು ಪಡೆಯಬಹುದು ಎಂಬ ಚರ್ಚೆ ಸಹ ಕ್ಷೇತ್ರಾದ್ಯಂತ ಜೋರು ನಡೆದಿದ್ದು, ಹಲವರು ಹಲವು ರೀತಿಯ ವ್ಯಕ್ತಪಡಿಸುತ್ತಿದ್ದಾರೆ.

ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 2.37.234 ಮತದಾರರು ಹೊಂದಿದ್ದು, ವಿಧಾನಸಭಾ ಚುನಾವಣೆಯಲ್ಲಿ ಒಟ್ಟು  1.93.020 ಮತಗಳನ್ನು ಮತದಾರರು ಚಲಾವಣೆ ಮಾಡಿದ್ದರು. ಸದ್ಯ ಲೋಕಸಭಾ ಚುನಾವಣೆ ನಡೆಯುತ್ತಿದ್ದು ಈ ಬಾರಿ ಕಡಿಮೆ ಮತದಾನ ನಡೆಯುತ್ತದೆ ಎಂದು ಕ್ಷೇತ್ರದ ಜನರ ಮಾತುಗಳಾಗಿವೆ.

ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ತೆಗೆದುಕೊಂಡು ಮತಗಳನ್ನು ಕ್ರೂಢಿಕರಣ ಮಾಡಿದರೆ ಅರುಣಕುಮಾರ ಪೂಜಾರ 62,030 ಮತಗಳನ್ನು ಪಡೆದಿದ್ದರು ಅಲ್ಲದೇ ಬಿಜೆಪಿ ಪಕ್ಷಕ್ಕೆ ಸೇರಿರುವ ಸಂತೋಷಕುಮಾರ ಪಾಟೀಲ ಪಕ್ಷೇತರ ಅಭ್ಯರ್ಥಿಯಾಗಿ 11,395 ಮತಗಳನ್ನು ಪಡೆದಿದ್ದರು ಹಾಗೂ ಜೆಡಿಎಸ್ ಅಭ್ಯರ್ಥಿ ಮಂಜುನಾಥ 5840 ಮತಗಳನ್ನು ಪಡೆದಿದ್ದರು. ಈಗ ಸಂತೋಷಕುಮಾರ  ಹಾಗೂ  ಜೆಡಿಎಸ್ ಬಿಜೆಪಿ ಜತೆ ಹೊಂದಾಣಿಕೆ ಮಾಡಿಕೊಂಡು ಹಿನ್ನೆಲೆ 80 ಸಾವಿರ ಮತಗಳು ಬಿಜೆಪಿ ಪಾಲಾಗಲಿವೆ.

ಇದರ ನಡುವೆ ಕಾಂಗ್ರೆಸ್ ಅಭ್ಯರ್ಥಿ ಪ್ರಕಾಶ ಕೋಳಿವಾಡ 71,830 ಮತಗಳನ್ನು ಪಡೆಯುವ ಮೂಲಕ ರಾಣೆಬೇನ್ನೂರು ಶಾಸಕರಾಗಿ ಆಯ್ಕೆಯಾಗಿದ್ದರು.

ಈಗ ವಿಧಾನಸಭಾ ಚುನಾವಣೆಯಲ್ಲಿ ಎನ್ ಸಿ ಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸುಮಾರು 37,559 ಮತಗಳನ್ನು ಪಡೆದಿದ್ದ ಆರ್.ಶಂಕರ್ ಕಾಂಗ್ರೆಸ್ ಸೇರಿದ್ದಾರೆ ಅವರ ಪಡೆದ ಮತಗಳು ಕಾಂಗ್ರೆಸ್ ತೆಕ್ಕೆಗೆ ಹೋಗಲಿವೆ ಎಂಬ ಮಾತುಗಳು ಜೋರಾಗಿ ಕೇಳಿ ಬಂದಿದೆ.

ಒಟ್ಟಾರೆ ರಾಣೆಬೇನ್ನೂರು ವಿಧಾನಸಭಾ ಕ್ಷೇತ್ರದಲ್ಲಿ ಲೋಕಸಭಾ ಚುನಾವಣೆ ಬಹಳ ಬಿರುಸಾಗಿ ನಡೆಯುತ್ತಿದ್ದ ಯಾರು ಎಷ್ಟು ಮತಗಳನ್ನು ಪಡೆಯುತ್ತಾರೆ ಎಂಬುದು ಜೂ.04 ಕ್ಕೆ ಗೊತ್ತಾಗಲಿದೆ‌.

ಸುದ್ದಿ ಮತ್ತು ಜಾಹಿರಾತುಗಾಗಿ ಸಂಪರ್ಕಿಸಿ : 80952 03132
error: Content is protected !!