16 ಲಕ್ಷ ಮೌಲ್ಯದ ಬಂಗಾರ ಮಾರಾಟ ಮಾಡಲು ಯತ್ನಿಸಿದ ಮಹಿಳೆ ಬಂಧನ…

ಹಾವೇರಿ ಜಿಲ್ಲಾಸತ್ರ ಕೋರ್ಟ್‌ಗೆ ಬಾಂಬ್ ಬೆದರಿಕೆ ಪತ್ರ; ಕೋರ್ಟನಿಂದ ಓಡಿ ಬಂದ ಕಕ್ಷಿದಾರರು, ವಕೀಲರು.

ಸಿಎಂ ಕುರ್ಚಿ ಗುದ್ದಾಟದ ವಿಚಾರ…! ಮತ್ತೆ ಗರಂ ಆದ ಸಿಎಂ ಸಿದ್ಧರಾಮಯ್ಯ.

ಸಾಯಿ ಆಸ್ಪತ್ರೆ ವೈದ್ಯನ ಮೇಲೆ ಹಲ್ಲೆ: 8 ಜನರ ವಿರುದ್ಧ ಪ್ರಕರಣ ದಾಖಲು.

ಹಾವೇರಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾಗಿ ನಿಂಗರಾಜ ಕೋಡಿಹಳ್ಳಿ, ಪ್ರಧಾನ ಕಾರ್ಯದರ್ಶಿಯಾಗಿ ಸಿದ್ದು ಚಿಕ್ಕಬಿದರಿ ನೇಮಕ.

ನ್ಯಾಯಬೆಲೆ ಅಂಗಡಿ ಪ್ರಾಧಿಕಾರವನ್ನು ವರ್ಗಾವಣೆ ಮಾಡಿಕೊಡಲು ಲಂಚ ಸ್ವೀಕಾರ, ರಾಣೆಬೆನ್ನೂರ ತಹಶೀಲ್ದಾರ ಕಛೇರಿಯ ಆಹಾರ ನಿರೀಕ್ಷಕ ಬಂಧನ.

ಉಚಿತ ಚಿಕನ್ ಬಿರಿಯಾನಿ ಬೇಕಾ,‌ ಆಗಾದ್ರೆ ಬಸ್ ನಿಲ್ದಾಣಕ್ಕೆ ಬನ್ನಿ.

ಅಂಬೇಡ್ಕರ್, ಗಾಂಧಿ ಹೆಸರು ಅಳಿಸಲು ಹೊರಟಿರುವ ವಿರುದ್ಧ ನನ್ನ ಹೋರಾಟ; ಸಚಿವ ಸತೀಶ ಜಾರಕಿಹೊಳಿ

ನಗರಸಭೆ ಆಡಳಿತಾಧಿಕಾರಿಯಾಗಿ ಅಧಿಕಾರ ಸ್ವೀಕಾರ ಮಾಡಿದ ಜಿಲ್ಲಾಧಿಕಾರಿ.

ತವರ ಮನೆಗೆ ಹೆಂಡತಿ ಹೋದಾಗ ಎರಡನೇ ಮದುವೆಯಾದ ಭೂಪ ಜೈಲು ಪಾಲು…!

ದಾರಿ ತಪ್ಪಿ ಬಂದಿದಲ್ಲ, ದಾರಿ ಹುಡಕಿಕೊಂಡು ಬಂದೇನಿ; ಗಜರಾಜನ ಕೂಗಾಟ

ತಾಯಿ ಮೇಲೆ ಹಲ್ಲೆ ಮಾಡಿದ್ರೆ ಹುಷಾರ…! ಪುತ್ರ, ಸೊಸೆಗೆ ಜೈಲು ಪಾಲು

ನಿರ್ಮಾಣ ಹಂತದ ಟ್ಯಾಂಕನಿದ್ದು ಬಿದ್ದು ಕಾರ್ಮಿಕ ಸಾವು.

ಒಂಟಿ ಮನೆಯಲ್ಲಿದ್ದ ಮಹಿಳೆಯ ಕತ್ತು ಕೊಯ್ದು ಕೊಲೆ‌ಮಾಡಿದ ವ್ಯಕ್ತಿ ಬಂಧನ

ರಾಣೆಬೇನ್ನೂರ ನಗರದಲ್ಲಿ ಮಹಿಳೆಯ ಭೀಕರ ಕೊಲೆ, ಕಾರಣ ನಿಗೂಢ…!

ಹೊಲದಲ್ಲಿ ವಿದ್ಯುತ್ ಸ್ಪರ್ಶಿಸಿ ಯುವ ರೈತ ಸಾವು

ಸಿಎಂ ಬದಲಾವಣೆ ವಿಚಾರ ಹೈಕಮಾಂಡಗೆ ಬಿಟ್ಟ ವಿಚಾರ; ಕೆ.ಬಿ.ಕೋಳಿವಾಡ.

ಕಾಂಗ್ರೆಸ್ ಪಕ್ಷ ಹಿಂದುಳಿದ, ದಲಿತರಿಗೆ ಹಾಗೂ ಮುಸ್ಲಿಂ ಸಮುದಾಯಕ್ಕೆ ಎಲ್ಲಾ ಸ್ಥಾನಮಾನ ನೀಡಿದೆ ಸದಸ್ಯ ಪುಟ್ಟಪ್ಪ ಮರಿಯಮ್ಮನವರ.

ಡಿಕೆಶಿ ಭೇಟಿ ಮಾಡಿದ ಹಾವೇರಿ ಜಿಲ್ಲೆಯ ಮೂವರು ಶಾಸಕರು.

ಸ್ಪೆಷಲ್ ತರಗತಿ ನೆಪದಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ,ಮಾಸ್ತರ ಎಸ್ಕೇಪ್..!

ಬಿಜೆಪಿ ಅಭ್ಯರ್ಥಿ ಮೂರು ಲಕ್ಷ ಮತಗಳ ಅಂತರದಿಂದ ಗೆಲುತ್ತಾರೆ; ಜಿಲ್ಲಾಧ್ಯಕ್ಷ ಅರುಣಕುಮಾರ ಪೂಜಾರ.

ರಾಣೆಬೇನ್ನೂರು: ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಸುಮಾರು ಮೂರು ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಅರುಣಕುಮಾರ ಪೂಜಾರ ಹೇಳಿದರು.

ನಗರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನರೇಂದ್ರ ಮೋದಿ ಅವರ ಅಭಿವೃದ್ಧಿ, ಆಡಳಿತ, ದೇಶ ರಕ್ಷಣೆ ಸಲುವಾಗಿ ಈ ಬಾರಿ ಜನರು ಮತ್ತೊಂದು ಬಾರಿ ಪ್ರಧಾನಿ ಮಾಡುವ ಹುಮ್ಮಸ್ಸಿನಲ್ಲಿದ್ದಾರೆ. ಆದರಿಂದ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಜನರು ಬಸವರಾಜ ಬೊಮ್ಮಾಯಿಗೆ ಮತ ನೀಡಲಿದ್ದು, ಸುಮಾರು ಮೂರು ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸುವುದು ಶತಸಿದ್ದ ಎಂದು ಅರುಣಕುಮಾರ ಪೂಜಾರ ಆತ್ಮವಿಶ್ವಾಸ ವ್ಯಕ್ತಪಡಿಸಿದರು.

ದೇಶದ ಪ್ರತಿಯೊಬ್ಬ ಪ್ರಜೆಯು ಕೂಡ ನರೇಂದ್ರ ಮೋದಿ ಅವರಿಗೆ ಮತ ನೀಡಬೇಕು ಎಂದು ಮಾತನಾಡುತ್ತಿದ್ದು ಅವರು ಪ್ರಧಾನಿ ಆಗಿ ನೋಡಬೇಕು ಎಂಬ ಹುಮ್ಮಸ್ಸು ಇದೆ. ರೈತರಿಗೆ ನೀಡಿದ ಕಿಸಾನ್ ಸಮ್ಮಾನ ಯೋಜನೆ,  ಬಡವರಿಗೆ ಆರೋಗ್ಯ ಯೋಜನೆ, ಅಭಿವೃದ್ಧಿ ಅವರ ಕೈ ಹಿಡಿಯಲಿದೆ ಎಂದರು.

ಹಾವೇರಿ ಜಿಲ್ಲಾದ್ಯಂತ ನಮ್ಮ ಕಾರ್ಯಕರ್ತರು ತಳಮಟ್ಟದ ಹೋಗಿ ಪಕ್ಷ ಸಂಘಟನೆ ಮಾಡಿದ್ದಾರೆ. ಬಸವರಾಜ ಬೊಮ್ಮಾಯಿ ಗೆಲುವಿಗೆ ಶ್ರಮಿಸುತ್ತಿರುವ ಎಲ್ಲಾ ಕಾರ್ಯಕರ್ತರಿಗೆ ಅಭಿನಂದನೆಗಳು ಸಲ್ಲಿಸುವೆ. ಹಾವೇರಿಯ ಜನರು ಬಸವರಾಜ ಬೊಮ್ಮಾಯಿ ಅವರ ಕೊಡುಗೆ ನೀಡಿದ ಹಿನ್ನೆಲೆ ಎಲ್ಲಾ ಎಸ್ಸಿ,ಎಸ್ಟಿ ಸಮುದಾಯ ಅವರ ಪರವಾಗಿ ನಿಂತಿರುವುದು ಹೆಮ್ಮೆಯ ಸಂಗತಿ ಎಂದು ಹೇಳಿದರು.

 

ಸುದ್ದಿಗೋಷ್ಠಿ ಸಮಯದಲ್ಲಿ ಮುಖಂಡರಾದ ಪರಮೇಶಣ್ಣ ಗೂಳಣ್ಣನವರ, ದೀಪಕ ಹರಪನಹಳ್ಳಿ, ರಮೇಶ ಗುತ್ತಲ, ಜಿ.ಜಿ.ಹೊಟ್ಟಿಗೌಡ್ರು, ಎ.ಬಿ.ಪಾಟೀಲ, ಭಾರತಿ ಜಂಬಗಿ ಸೇರಿದಂತೆ ಇತರರು ಹಾಜರಿದ್ದರು

ಸುದ್ದಿ ಮತ್ತು ಜಾಹಿರಾತುಗಾಗಿ ಸಂಪರ್ಕಿಸಿ : 80952 03132
error: Content is protected !!