ಬಹಳಷ್ಟು ಲಾಭ ಕೊಡುವುದಾಗಿ ನಂಬಿಸಿ 75.42 ಲಕ್ಷ ರೂ. ವಂಚನೆ

ಕಾಕೋಳ ಗ್ರಾಮದಲ್ಲಿ ಸೊಸೈಟಿಗೆ ಕನ್ನ ಹಾಕಿದ ಕಳ್ಳರು.

ಅಧಿಕಾರ ಶಾಶ್ವತವಲ್ಲ, ಜನರ ಸೇವೆ ನಿಜಾವಾದ ಶಾಶ್ವತ ಮಾಜಿ ಶಾಸಕ ಅರುಣಕುಮಾರ ಪೂಜಾರ

ಅರುಣಕುಮಾರ ಪೂಜಾರ ಜನ್ಮದಿನದ ನಿಮಿತ್ತ ನಾಳೆ ವಿವಿಧ ಕಾರ್ಯಕ್ರಮ

ನಂದಿಹಳ್ಳಿ ಗ್ರಾಮದಲ್ಲಿ ಸಾವಿನಲ್ಲಿ ಒಂದಾದ ದಂಪತಿಗಳು.!

ಶಾಸಕರ ಆಪ್ತಸಹಾಯಕ ಮನೆಯಲ್ಲಿ 21.30 ಲಕ್ಷ ರೂ. ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ

ಹೆಂಡತಿ ಕತ್ತು ಕೊಯ್ದು ಕೊಲೆಗೆ ಯತ್ನಿಸಿದ ಪತಿರಾಯ..

ಸ್ವಾತಂತ್ರ್ಯ ದಿನಾಚರಣೆ ನಿಮಿತ್ತ ಯುದ್ಧ ಟ್ಯಾಂಕರ್ ಸ್ಥಾಪನೆ ರಾಣೆಬೇನ್ನೂರು ಹೆಮ್ಮೆ; ಸಭಾಧ್ಯಕ್ಷ ಯು.ಟಿ.ಖಾದರ

ಸದನದಲ್ಲಿ ಆಡಿದ ಮಾತಿಗೆ ಕ್ಷಮೆಯಾಚಿಸುವೆ, ಪಕ್ಷಾತೀತ ಕಾರ್ಯಕ್ರಮಕ್ಕೆ ಸಾಥ್ ನೀಡಿ; ಶಾಸಕ ಪ್ರಕಾಶ ಕೋಳಿವಾಡ.

ಯುದ್ಧ ಟ್ಯಾಂಕರ್ ಕಟ್ಟೆಗೆ ಹಾಕಿರುವ ಶಾಸಕರ ಪೋಟೋ ಹಾಗೂ ಪಿಕೆಕೆ ಹೆಸರಿಗೆ ಬಿಜೆಪಿ ಆಕ್ಷೇಪ. ಸರ್ಕಾರದ ಅನುದಾನದಲ್ಲಿ ಶಾಸಕರು ಶಿಷ್ಟಾಚಾರ ಪಾಲಿಸಲಿ.

ನಿಂತಿದ್ದ ಟಿಪ್ಪರಗೆ ಬೈಕ್ ಡಿಕ್ಕಿ ಜೋಯಿಸರಹರಳಹಳ್ಳಿ ಗ್ರಾಮದ ಎಂಟೆಕ್ ಪದವಿಧರ ಸಾವು

ಕುರುಬ ಸಮುದಾಯ ಹಾಗೂ ಸಿಎಂ ವಿರುದ್ಧ ಅವಾಚ್ಯವಾಗಿ ನಿಂದನೆ ಮಾಡಿದವರು ಮೇಲೆ‌ ಕಾನೂನು ಕ್ರಮಕ್ಕೆ ಒತ್ತಾಯ..

ಡೆಂಗ್ಯೂ ಜ್ವರ ಶಂಕೆ ಹಿನ್ನೆಲೆ ಯುವಕ ಸಾವು, ಕರೂರು ಗ್ರಾಮದಲ್ಲಿ ಘಟನೆ.

ಸತತ ಆರು ಗಂಟೆಗಳ ಕಾರ್ಯಚರಣೆ ನಂತರ ಸಿಕ್ಕ ಚಿರತೆ

ನಾಡಿಗೇರ ಓಣಿಯ ಕಾಕಿಯರ ಮನೆಯಲ್ಲಿ ಅವಿತಕೊಂಡ ಕುಂತ ಚಿರತೆ…!!

ಹೆಂಡತಿ ಕೊಂದು ತಾನು ಆತ್ಮಹತ್ಯೆ ಮಾಡಿಕೊಂಡ ಗಂಡ ತಡಸ ಗ್ರಾಮದಲ್ಲಿ ಘಟನೆ

ನದಿ ಹಾರಿದ ಮಹಿಳೆ 2ಕೋಟಿ ಸಾಲ ಮಾಡಿದ್ದಳು ಡಿಸಿ ಮಹಾಂತೇಶ ವಿಜಯದಾನಮ್ಮನವರ ಮಾಹಿತಿ.

ಆತ್ಮಹತ್ಯೆ ಮಾಡಿಕೊಳ್ಳಲು ಹೋದ ಮಹಿಳೆ ತುಂಗಭದ್ರಾ ನದಿಯಲ್ಲಿ ಈಜಿ ಜೀವ ಉಳಿಸಿಕೊಂಡ ಗಟ್ಟಿಗಿತ್ತಿ…!

ದೇವರಗುಡ್ಡ ಮಾಲತೇಶ ಸ್ವಾಮಿಯ ಆಡಳಿತ ತಹಸೀಲ್ದಾರ್ ಸುಪರ್ದಿಗೆ…

ರುದ್ರಪ್ಪ ಲಮಾಣಿ ಮೇಲೆ ಚಿರತೆ ದಾಳಿ, ಆಸ್ಪತ್ರೆಗೆ ದಾಖಲು..!

ಬಸವರಾಜ ಬೊಮ್ಮಾಯಿ ಜೆಡಿಎಸ್ ಕಾರ್ಯಕರ್ತರನ್ನು ನಿರ್ಲ್ಯಕ್ಷ ಮಾಡಿದರು; ಜೆಡಿಎಸ್ ಜಿಲ್ಲಾಧ್ಯಕ್ಷ ಮಂಜುನಾಥ ಗೌಡಶಿವಣ್ಣನವರ.

 

ರಾಣೆಬೇನ್ನೂರು: ಹಾವೇರಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜತೆ ಮೈತ್ರಿ ಮಾಡಿಕೊಂಡ ಜೆಡಿಎಸ್ ಪಕ್ಷಕ್ಕೆ ಸರಿಯಾದ ಆರ್ಥಿಕ ನೆರವು ಸಿಗದ ಕಾರಣ ನನ್ನ ಕೈಯಿಂದ ಹಣ ಖರ್ಚು ಮಾಡಲಾಗಿದೆ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಮಂಜುನಾಥ ಗೌಡಶಿವಣ್ಣನವರ ಬಿಜೆಪಿ ಪಕ್ಷದ ವಿರುದ್ಧ ಆರೋಪಿಸಿದರು.

ಪಕ್ಷದ ಕಾರ್ಯ ಚಟುವಟಿಕೆಗಾಗಿ ಮಾಜಿ‌ ಸಿಎಂ ಬಸವರಾಜ ಬೊಮ್ಮಾಯಿ ನೀಡಿದ ಐದು ಲಕ್ಷ ರೂಪಾಯಿ ಹಣದ ಖರ್ಚು ವೆಚ್ಚದ ಪತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

ಸುಮಾರು ಹದಿನೈದು ದಿನಗಳ‌ ಕಾಲ ಜೆಡಿಎಸ್ ಕಾರ್ಯಕರ್ತರು ಹಾಗೂ ನಾನು ಬಿಜೆಪಿ ಪಕ್ಷದ ಗೆಲುವಿಗೆ ಓಡಾಟ ಮಾಡಿದ್ದೇವಿ. ಪಕ್ಷದ ಚಟುವಟಿಕೆಗಾಗಿ ಬೊಮ್ಮಾಯಿ ಹಿಂಬಾಲಕರು ಐದು ಲಕ್ಷ ಹಣ ನೀಡಿದ್ದರು ಅದರಂತೆ ಖರ್ಚು ಮಾಡಿದ ವಿವರವನ್ನು ಎಲ್ಲಾ ಜನರಿಗೆ ಗೊತ್ತಾಗಲಿ ಎಂದು ಹಾಕಲಾಗಿದೆ ಎಂದರು.

ಪತ್ರದಲ್ಲಿ ಏನಿದೆ..

ರಾಣೆಬೇನ್ನೂರು ತಾಲೂಕಿಗೆ 88000 ಸಾವಿರ ಹಣವನ್ನು ನೀಡಿರುತ್ತಾರೆ. ಅಮಿತಾ ಶಾ ಬಂದಾಹ ಜನರನ್ನು ಕರೆತಂದು ಸಮಯದಲ್ಲಿ ಇನ್ನೂ ಹೆಚ್ಚಿನ ಮೂರು ಲಕ್ಷ ಹಣ ಖರ್ಚಾಗಿರುತ್ತದೆ. ಅದನ್ನು ನಾನು ಭರಿಸಿದ್ದು, ನಗರ ಹಾಗೂ ಗ್ರಾಮೀಣ ಪ್ರದೇಶಕ್ಕೆ ಹಣ ಕೋಡಲಿಕ್ಕೆ ನಮ್ಮ ಪಕ್ಷದ ನಗರ ಅಧ್ಯಕ್ಷರು ಹಾಗೂ ಮುಖಂಡರು ಬಿಜೆಪಿ ಜಿಲ್ಲಾಧ್ಯಕ್ಷರ ಮನೆಗೆ ಮೂರು ದಿನಗಳ ಕಾಲ ಹೋದರು ಹಣ ಕೋಡುತ್ತೆನೆ ಎಂದು ಕೊಡಲಿಲ್ಲ. ನಮ್ಮ ಪಕ್ಷದ ಮುಖಂಡರು ಹೇಳಿದ ತಕ್ಷಣ ಬಿಜೆಪಿ ಜಿಲ್ಲಾಧ್ಯಕ್ಷರಿಗೆ ಕರೆ ಮಾಡಿದರು  ಕರೆ ಸ್ವೀಕಾರ ಮಾಡದೆ ಸಂಪೂರ್ಣವಾಗಿ ನಿರ್ಲಕ್ಷ್ಯ ಮಾಡಿದರು. ಅಲ್ಲದೆ ಅಭ್ಯರ್ಥಿಯಾಗಿ ನಿಂತಿರುವ ಬಸವರಾಜ ಬೊಮ್ಮಾಯಿ ಜೆಡಿಎಸ್ ಪಕ್ಷವನ್ನು ಸಂಪೂರ್ಣ ನಿರ್ಲಕ್ಷ್ಯ ಮಾಡಿರುವುದು ಬಹಳ ಬೇಸರ ತಂದಿದೆ ಎಂದು ಪತ್ರದಲ್ಲಿ ಹಾಕಿ ಸಾಮಾಜಿಕ ಜಾಲತಾಣದಲ್ಲಿ ಹಾಕಲಾಗಿದೆ.

ಸುದ್ದಿ ಮತ್ತು ಜಾಹಿರಾತುಗಾಗಿ ಸಂಪರ್ಕಿಸಿ : 80952 03132
error: Content is protected !!