16 ಲಕ್ಷ ಮೌಲ್ಯದ ಬಂಗಾರ ಮಾರಾಟ ಮಾಡಲು ಯತ್ನಿಸಿದ ಮಹಿಳೆ ಬಂಧನ…

ಹಾವೇರಿ ಜಿಲ್ಲಾಸತ್ರ ಕೋರ್ಟ್‌ಗೆ ಬಾಂಬ್ ಬೆದರಿಕೆ ಪತ್ರ; ಕೋರ್ಟನಿಂದ ಓಡಿ ಬಂದ ಕಕ್ಷಿದಾರರು, ವಕೀಲರು.

ಸಿಎಂ ಕುರ್ಚಿ ಗುದ್ದಾಟದ ವಿಚಾರ…! ಮತ್ತೆ ಗರಂ ಆದ ಸಿಎಂ ಸಿದ್ಧರಾಮಯ್ಯ.

ಸಾಯಿ ಆಸ್ಪತ್ರೆ ವೈದ್ಯನ ಮೇಲೆ ಹಲ್ಲೆ: 8 ಜನರ ವಿರುದ್ಧ ಪ್ರಕರಣ ದಾಖಲು.

ಹಾವೇರಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾಗಿ ನಿಂಗರಾಜ ಕೋಡಿಹಳ್ಳಿ, ಪ್ರಧಾನ ಕಾರ್ಯದರ್ಶಿಯಾಗಿ ಸಿದ್ದು ಚಿಕ್ಕಬಿದರಿ ನೇಮಕ.

ನ್ಯಾಯಬೆಲೆ ಅಂಗಡಿ ಪ್ರಾಧಿಕಾರವನ್ನು ವರ್ಗಾವಣೆ ಮಾಡಿಕೊಡಲು ಲಂಚ ಸ್ವೀಕಾರ, ರಾಣೆಬೆನ್ನೂರ ತಹಶೀಲ್ದಾರ ಕಛೇರಿಯ ಆಹಾರ ನಿರೀಕ್ಷಕ ಬಂಧನ.

ಉಚಿತ ಚಿಕನ್ ಬಿರಿಯಾನಿ ಬೇಕಾ,‌ ಆಗಾದ್ರೆ ಬಸ್ ನಿಲ್ದಾಣಕ್ಕೆ ಬನ್ನಿ.

ಅಂಬೇಡ್ಕರ್, ಗಾಂಧಿ ಹೆಸರು ಅಳಿಸಲು ಹೊರಟಿರುವ ವಿರುದ್ಧ ನನ್ನ ಹೋರಾಟ; ಸಚಿವ ಸತೀಶ ಜಾರಕಿಹೊಳಿ

ನಗರಸಭೆ ಆಡಳಿತಾಧಿಕಾರಿಯಾಗಿ ಅಧಿಕಾರ ಸ್ವೀಕಾರ ಮಾಡಿದ ಜಿಲ್ಲಾಧಿಕಾರಿ.

ತವರ ಮನೆಗೆ ಹೆಂಡತಿ ಹೋದಾಗ ಎರಡನೇ ಮದುವೆಯಾದ ಭೂಪ ಜೈಲು ಪಾಲು…!

ದಾರಿ ತಪ್ಪಿ ಬಂದಿದಲ್ಲ, ದಾರಿ ಹುಡಕಿಕೊಂಡು ಬಂದೇನಿ; ಗಜರಾಜನ ಕೂಗಾಟ

ತಾಯಿ ಮೇಲೆ ಹಲ್ಲೆ ಮಾಡಿದ್ರೆ ಹುಷಾರ…! ಪುತ್ರ, ಸೊಸೆಗೆ ಜೈಲು ಪಾಲು

ನಿರ್ಮಾಣ ಹಂತದ ಟ್ಯಾಂಕನಿದ್ದು ಬಿದ್ದು ಕಾರ್ಮಿಕ ಸಾವು.

ಒಂಟಿ ಮನೆಯಲ್ಲಿದ್ದ ಮಹಿಳೆಯ ಕತ್ತು ಕೊಯ್ದು ಕೊಲೆ‌ಮಾಡಿದ ವ್ಯಕ್ತಿ ಬಂಧನ

ರಾಣೆಬೇನ್ನೂರ ನಗರದಲ್ಲಿ ಮಹಿಳೆಯ ಭೀಕರ ಕೊಲೆ, ಕಾರಣ ನಿಗೂಢ…!

ಹೊಲದಲ್ಲಿ ವಿದ್ಯುತ್ ಸ್ಪರ್ಶಿಸಿ ಯುವ ರೈತ ಸಾವು

ಸಿಎಂ ಬದಲಾವಣೆ ವಿಚಾರ ಹೈಕಮಾಂಡಗೆ ಬಿಟ್ಟ ವಿಚಾರ; ಕೆ.ಬಿ.ಕೋಳಿವಾಡ.

ಕಾಂಗ್ರೆಸ್ ಪಕ್ಷ ಹಿಂದುಳಿದ, ದಲಿತರಿಗೆ ಹಾಗೂ ಮುಸ್ಲಿಂ ಸಮುದಾಯಕ್ಕೆ ಎಲ್ಲಾ ಸ್ಥಾನಮಾನ ನೀಡಿದೆ ಸದಸ್ಯ ಪುಟ್ಟಪ್ಪ ಮರಿಯಮ್ಮನವರ.

ಡಿಕೆಶಿ ಭೇಟಿ ಮಾಡಿದ ಹಾವೇರಿ ಜಿಲ್ಲೆಯ ಮೂವರು ಶಾಸಕರು.

ಸ್ಪೆಷಲ್ ತರಗತಿ ನೆಪದಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ,ಮಾಸ್ತರ ಎಸ್ಕೇಪ್..!

ಎಸ್ಸೇಸ್ಸೆಲ್ಸಿ ಫಲಿತಾಂಶ ಜಿಲ್ಲೆಗೆ ಮೂರನೇ ಸ್ಥಾನ ಪಡೆದ ರಾಣೆಬೇನ್ನೂರು, ಕಿಶನ್ ಸಾಲ್ವಕರ್ ತಾಲೂಕಿಗೆ ಪ್ರಥಮ

ರಾಣೆಬೇನ್ನೂರು: ರಾಜ್ಯದಲ್ಲಿ ಇಂದು ಎಸ್ಸೇಸೆಲ್ಸಿ ಪರೀಕ್ಷಾ ಫಲಿತಾಂಶ  ಬಿಡುಗಡೆಯಾಗಿದ್ದು, ಹಾವೇರಿ ಜಿಲ್ಲೆಯಲ್ಲಿ ರಾಣೆಬೇನ್ನೂರು ತಾಲೂಕು ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟಿದೆ

ಮೊದಲ ಸ್ಥಾನವನ್ನು ಬ್ಯಾಡಗಿ ಎರಡನೇ ಸ್ಥಾನವನ್ನು ಸವಣೂರು ಹಾಗೂ ಮೂರನೇ ಸ್ಥಾನವನ್ನು ರಾಣೆಬೇನ್ನೂರು ಪಡೆದುಕೊಂಡಿದೆ.

ರಾಣೆಬೇನ್ನೂರು ತಾಲೂಕಿನಲ್ಲಿ ಒಟ್ಟು 4637 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು ಅದರಲ್ಲಿ 3745 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು 892 ವಿದ್ಯಾರ್ಥಿಗಳು ಅನುತ್ತಿರ್ಣರಾಗಿದ್ದಉ, ತಾಲೂಕಿನ ಒಟ್ಟಾರೆ ಫಲಿತಾಂಶ ಶೇ.80.78 ರಷ್ಟು ಆಗಿದೆ.

 

ತಾಲೂಕಿಗೆ ಆಕ್ಸ್‌ಫರ್ಡ್ ವಿದ್ಯಾರ್ಥಿ ಪ್ರಥಮ…

ರಾಣೆಬೇನ್ನೂರು ನಗರದ ಆಕ್ಸ್‌ಫರ್ಡ್ ಇಂಗ್ಲಿಷ್ ಮೀಡಿಯಂ ಶಾಲೆಯ ವಿದ್ಯಾರ್ಥಿಯಾಗಿರುವ ಕಿಶನ್ ಸಾಲ್ವಕರ್ 625 ಕ್ಕೆ 613 ಪಡೆದು ತಾಲೂಕಿಗೆ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾನೆ.

ಎರಡನೇ ಸ್ಥಾನವನ್ನು ಬಸವರಾಜ ಕೋಲಕಾರ 611 ಅಂಕ ಮೂರನೇ ಸ್ಥಾನವನ್ನು ಚರಣ ಎನ್.ಬಿ. 610 ಅಂಕ ಪಡೆಯುವ ಮೂಲಕ ತಾಲೂಕಿಗೆ ಹೆಸರು ತಂದಿದ್ದಾರೆ ಎಂದು ಬಿಇಓ ಎಂ.ಎಚ್. ಪಾಟೀಲ ತಿಳಿಸಿ ಅಭಿನಂದಿಸಿದ್ದಾರೆ.

ಸುದ್ದಿ ಮತ್ತು ಜಾಹಿರಾತುಗಾಗಿ ಸಂಪರ್ಕಿಸಿ : 80952 03132
error: Content is protected !!