ಬೆಂಗಳೂರು: SSLC ಪರೀಕ್ಷೆಯಲ್ಲಿ ರಾಜ್ಯಕ್ಕೇ ಪ್ರಥಮ ಸ್ಥಾನ ಪಡೆದ ಬಾಗಲಕೋಟೆಯ ಮುಧೋಳ ಮೂಲದ ವಿದ್ಯಾರ್ಥಿನಿ ಅಂಕಿತಾ ಬಸಪ್ಪ ಹಾಗೂ ಮೂರನೇ ಸ್ಥಾನ ಪಡೆದ ಮಂಡ್ಯದ ಕನ್ನಲಿ ಗ್ರಾಮದ ನವನೀತ್ ಅವರಿಗೆ ಡಿಸಿಎಂ ಡಿ.ಕೆ.ಶಿವಕುಮಾರ ಸನ್ಮಾನಿಸಿ ಗೌರವಿಸಿದೆ.
ಅವರ ಮುಂದಿನ ವಿದ್ಯಾಭ್ಯಾಸಕ್ಕಾಗಿ ಅಂಕಿತಾಗೆ 5 ಲಕ್ಷ ರೂಪಾಯಿ. ಹಾಗೂ ನವನೀತ್ಗೆ 2 ಲಕ್ಷ ರೂ. ಚೆಕ್ ವಿವರಿಸಿದರು. ನಂತರ ಮಾತನಾಡಿದ ಅವರು ಸರ್ಕಾರಿ ಶಾಲೆಯ ಮಕ್ಕಳು ಯಾರಿಗೇನೂ ಕಡಿಮೆಯಿಲ್ಲ ಎಂಬುದನ್ನು ಈ ಇಬ್ಬರೂ ಮಕ್ಕಳು ನಿರೂಪಿಸಿದ್ದಾರೆ. ಮುಂದೆ ಕೂಡ ಇದೇ ರೀತಿ ಓದಿ ನಿಮ್ಮ ಶಾಲೆ, ಶಿಕ್ಷಕರು, ಪೋಷಕರಿಗೆ ಕೀರ್ತಿ ತನ್ನಿ ಎಂದು ಹೇಳಿದರು.
More Stories
ತಾಪಂ ಕೆಡಿಪಿ ಸಭೆಯಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗೆ ತರಾಟೆ..!
ಹೆದ್ದಾರಿಯಲ್ಲಿ ದರೋಡೆ ಮಾಡಲು ಹೊಂಚು ಹಾಕಿದ್ದವರು ಕಂಬಿ ಹಿಂದೆ
ನಗರಸಭೆ ನೀರಿನ ತೆರಿಗೆಯನ್ನು ನಿಮ್ಮ ಮೊಬೈಲನಲ್ಲಿ ಪಾವತಿಸಿ.