ಹಾವೇರಿ : ಜಿಲ್ಲೆಯ ಶಿಗ್ಗಾವಿ ತಾಲ್ಲೂಕಿನ ತಡಸ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಇಸ್ಪೀಟ್ ಆಡಿಸಲು ಎರಡು ಲಕ್ಷ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಪಿಎಸ್ಐ ಮತ್ತು ಪಿಸಿ ಬಲೆಗೆ ಬಿದ್ದಿದ್ದಾರೆ.
ತಡಸ ಪೊಲೀಸ್ ಠಾಣೆಯ ಪಿಎಸ್ಐ ಶರಣಬಸಪ್ಪ ಕಾಂದೆ ಮತ್ತು ಕಾನ್ಸ್ಟೆಬಲ್ ಸುರೇಶ ಮಾನೋಜಿ ಬಂಧಿತರು.
ಜೂಜು ಆಡಿಸುವ ಸಂಬಂಧ ಪ್ರಭಾಕರ ಈರಪ್ಪ ಬೆಟ್ಟದೂರ ಅವರಿಗ ಎರಡು ಲಕ್ಷ ಲಂಚದ ಬೇಡಿಕೆ ಇಟ್ಟು, ಮಧ್ಯವರ್ತಿ ಕಿರಣ ವನಹಳ್ಳಿ ಮೂಲಕ ಎರಡು ಲಕ್ಷ ಮುಂಗಡ ಪಡೆಯುವ ವೇಳೆ ಲೋಕಾಯುಕ್ತ ಪೊಲೀಸರು ಯಶಸ್ವಿಯಾಗಿ ಸೆರೆ ಹಿಡಿದಿದ್ದಾರೆ.

More Stories
16 ಲಕ್ಷ ಮೌಲ್ಯದ ಬಂಗಾರ ಮಾರಾಟ ಮಾಡಲು ಯತ್ನಿಸಿದ ಮಹಿಳೆ ಬಂಧನ…
ಹಾವೇರಿ ಜಿಲ್ಲಾಸತ್ರ ಕೋರ್ಟ್ಗೆ ಬಾಂಬ್ ಬೆದರಿಕೆ ಪತ್ರ; ಕೋರ್ಟನಿಂದ ಓಡಿ ಬಂದ ಕಕ್ಷಿದಾರರು, ವಕೀಲರು.
ಸಾಯಿ ಆಸ್ಪತ್ರೆ ವೈದ್ಯನ ಮೇಲೆ ಹಲ್ಲೆ: 8 ಜನರ ವಿರುದ್ಧ ಪ್ರಕರಣ ದಾಖಲು.