16 ಲಕ್ಷ ಮೌಲ್ಯದ ಬಂಗಾರ ಮಾರಾಟ ಮಾಡಲು ಯತ್ನಿಸಿದ ಮಹಿಳೆ ಬಂಧನ…

ಹಾವೇರಿ ಜಿಲ್ಲಾಸತ್ರ ಕೋರ್ಟ್‌ಗೆ ಬಾಂಬ್ ಬೆದರಿಕೆ ಪತ್ರ; ಕೋರ್ಟನಿಂದ ಓಡಿ ಬಂದ ಕಕ್ಷಿದಾರರು, ವಕೀಲರು.

ಸಿಎಂ ಕುರ್ಚಿ ಗುದ್ದಾಟದ ವಿಚಾರ…! ಮತ್ತೆ ಗರಂ ಆದ ಸಿಎಂ ಸಿದ್ಧರಾಮಯ್ಯ.

ಸಾಯಿ ಆಸ್ಪತ್ರೆ ವೈದ್ಯನ ಮೇಲೆ ಹಲ್ಲೆ: 8 ಜನರ ವಿರುದ್ಧ ಪ್ರಕರಣ ದಾಖಲು.

ಹಾವೇರಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾಗಿ ನಿಂಗರಾಜ ಕೋಡಿಹಳ್ಳಿ, ಪ್ರಧಾನ ಕಾರ್ಯದರ್ಶಿಯಾಗಿ ಸಿದ್ದು ಚಿಕ್ಕಬಿದರಿ ನೇಮಕ.

ನ್ಯಾಯಬೆಲೆ ಅಂಗಡಿ ಪ್ರಾಧಿಕಾರವನ್ನು ವರ್ಗಾವಣೆ ಮಾಡಿಕೊಡಲು ಲಂಚ ಸ್ವೀಕಾರ, ರಾಣೆಬೆನ್ನೂರ ತಹಶೀಲ್ದಾರ ಕಛೇರಿಯ ಆಹಾರ ನಿರೀಕ್ಷಕ ಬಂಧನ.

ಉಚಿತ ಚಿಕನ್ ಬಿರಿಯಾನಿ ಬೇಕಾ,‌ ಆಗಾದ್ರೆ ಬಸ್ ನಿಲ್ದಾಣಕ್ಕೆ ಬನ್ನಿ.

ಅಂಬೇಡ್ಕರ್, ಗಾಂಧಿ ಹೆಸರು ಅಳಿಸಲು ಹೊರಟಿರುವ ವಿರುದ್ಧ ನನ್ನ ಹೋರಾಟ; ಸಚಿವ ಸತೀಶ ಜಾರಕಿಹೊಳಿ

ನಗರಸಭೆ ಆಡಳಿತಾಧಿಕಾರಿಯಾಗಿ ಅಧಿಕಾರ ಸ್ವೀಕಾರ ಮಾಡಿದ ಜಿಲ್ಲಾಧಿಕಾರಿ.

ತವರ ಮನೆಗೆ ಹೆಂಡತಿ ಹೋದಾಗ ಎರಡನೇ ಮದುವೆಯಾದ ಭೂಪ ಜೈಲು ಪಾಲು…!

ದಾರಿ ತಪ್ಪಿ ಬಂದಿದಲ್ಲ, ದಾರಿ ಹುಡಕಿಕೊಂಡು ಬಂದೇನಿ; ಗಜರಾಜನ ಕೂಗಾಟ

ತಾಯಿ ಮೇಲೆ ಹಲ್ಲೆ ಮಾಡಿದ್ರೆ ಹುಷಾರ…! ಪುತ್ರ, ಸೊಸೆಗೆ ಜೈಲು ಪಾಲು

ನಿರ್ಮಾಣ ಹಂತದ ಟ್ಯಾಂಕನಿದ್ದು ಬಿದ್ದು ಕಾರ್ಮಿಕ ಸಾವು.

ಒಂಟಿ ಮನೆಯಲ್ಲಿದ್ದ ಮಹಿಳೆಯ ಕತ್ತು ಕೊಯ್ದು ಕೊಲೆ‌ಮಾಡಿದ ವ್ಯಕ್ತಿ ಬಂಧನ

ರಾಣೆಬೇನ್ನೂರ ನಗರದಲ್ಲಿ ಮಹಿಳೆಯ ಭೀಕರ ಕೊಲೆ, ಕಾರಣ ನಿಗೂಢ…!

ಹೊಲದಲ್ಲಿ ವಿದ್ಯುತ್ ಸ್ಪರ್ಶಿಸಿ ಯುವ ರೈತ ಸಾವು

ಸಿಎಂ ಬದಲಾವಣೆ ವಿಚಾರ ಹೈಕಮಾಂಡಗೆ ಬಿಟ್ಟ ವಿಚಾರ; ಕೆ.ಬಿ.ಕೋಳಿವಾಡ.

ಕಾಂಗ್ರೆಸ್ ಪಕ್ಷ ಹಿಂದುಳಿದ, ದಲಿತರಿಗೆ ಹಾಗೂ ಮುಸ್ಲಿಂ ಸಮುದಾಯಕ್ಕೆ ಎಲ್ಲಾ ಸ್ಥಾನಮಾನ ನೀಡಿದೆ ಸದಸ್ಯ ಪುಟ್ಟಪ್ಪ ಮರಿಯಮ್ಮನವರ.

ಡಿಕೆಶಿ ಭೇಟಿ ಮಾಡಿದ ಹಾವೇರಿ ಜಿಲ್ಲೆಯ ಮೂವರು ಶಾಸಕರು.

ಸ್ಪೆಷಲ್ ತರಗತಿ ನೆಪದಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ,ಮಾಸ್ತರ ಎಸ್ಕೇಪ್..!

ನಾನು ಸಿಬಿಐ ಮಾತನಾಡೋದು ಎಂದು ರಾಣೆಬೇನ್ನೂರು ಡಾಕ್ಟರ್ ಗೆ ಮೂರುವರೆ ಕೋಟಿ ವಂಚನೆ ಮಾಡಿದ ಭೂಪ.

ರಾಣೆಬೇನ್ನೂರು: ನಾನು ಸಿಬಿಐ ಮುಂಬೈಯಿಂದ ಮಾತನಾಡೋದು ಎಂದು ರಾಣೆಬೇನ್ನೂರು ನಗರದ ಪ್ರತಿಷ್ಠಿತ ಹಿರಿಯ ವೈದ್ಯರನ್ನು ಹೆದರಿಸಿ ಅವರ ಬ್ಯಾಂಕ್ ಖಾತೆಯಿಂದ ಸುಮಾರು ಮೂರುವರೆ ಕೋಟಿ  ಹಣವನ್ನು ವರ್ಗಾವಣೆ ಮಾಡಿಕೊಂಡ ಘಟನೆ ನಡೆದಿದೆ.

ನಗರದ ಸಂಜೀವಿನಿ ನರ್ಸಿಂಗ್ ಹೋಂ ವೈದ್ಯರಾದ ಡಾ.ಭೀಮಸೇನ್ ಕರ್ಜಗಿ ಹಣ ಕಳೆದುಕೊಂಡ ವೈದ್ಯರಾಗಿದ್ದಾರೆ.

ಮೇ. 17 ರಂದು ಅನಾಮಧೇಯ ವ್ಯಕ್ತಿಯೋರ್ವ ಕರೆ ಮಾಡಿ ನಾನು ಮುಂಬೈಯಿಂದ ಸಿಬಿಐ ಆಫೀಸರ್ ದಿಕ್ಷೀತ್ ಗಡಾದ  ಮಾತನಾಡೋದು.  ನರೇಶ್ ಗೋಯಲ್ ಎಂಬ ಮುಂಬೈ ವ್ಯಕ್ತಿ ಬ್ಯಾಂಕ್ ಚಿಟಿಂಗ್ ಹಾಗೂ ಮನಿ ಲ್ಯಾಂಡ್ ಕಾಯ್ದೆ ಅಡಿ ಅವನ ಮೇಲೆ ಕೇಸ್ ದಾಖಲಾಗಿದೆ. ಅವನು ಮುಂಬೈನಲ್ಲಿ ಇರುವ ಕೆನಾರ ಬ್ಯಾಂಕಿನಲ್ಲಿ ಡಾ.ಭೀಮಸೇನ್ ಕರ್ಜಗಿ ಎಂಬುವರು ಖಾತೆಗೆ ಹಣ ಹಾಕಿ ಮತ್ತೆ ಡ್ರಾ ಮಾಡಿಕೊಂಡಿದ್ದಾನೆ. ನೀವು ಮುಂಬೈನಲ್ಲಿ ಬ್ಯಾಂಕ್ ಖಾತೆ ತೆರದಿರಾ ಎಂದು ಕೇಳಿದ್ದಾನೆ.

ಇದಕ್ಕೆ ಉತ್ತರಿಸಿದ ವೈದ್ಯರು ಯಾವುದೇ ಬ್ಯಾಂಕ್ ಖಾತೆ ತೆರದಿಲ್ಲ ಎಂದಾಗ ಮತ್ತೆ ಹೆದರಿಸಿ ನಿಮ್ಮ ಬ್ಯಾಂಕ್ ಖಾತೆ ಮಾಹಿತಿ ಕೋಡಿ ಪರಿಶೀಲನೆ ಮಾಡುವೆ ಎಂದು ಸುಮಾರು ‌ಮೂರು ಕೋಟಿ ಎಪ್ಪತ್ತೊಂದು ಲಕ್ಷ ರೂ ವಂಚನೆ ಮಾಡಿದ್ದಾನೆ.

ಈ ಕುರಿತು ಹಾವೇರಿ ಸಿಇಎನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ಸುದ್ದಿ ಮತ್ತು ಜಾಹಿರಾತುಗಾಗಿ ಸಂಪರ್ಕಿಸಿ : 80952 03132
error: Content is protected !!