ತಾಪಂ ಕೆಡಿಪಿ ಸಭೆಯಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗೆ ತರಾಟೆ..!

ಹೆದ್ದಾರಿಯಲ್ಲಿ ದರೋಡೆ ಮಾಡಲು ಹೊಂಚು ಹಾಕಿದ್ದವರು ಕಂಬಿ ಹಿಂದೆ

ನಗರಸಭೆ ನೀರಿನ ತೆರಿಗೆಯನ್ನು ನಿಮ್ಮ ಮೊಬೈಲನಲ್ಲಿ ಪಾವತಿಸಿ.

ಕೋಡಿಯಾಲ ಹೊಸಪೇಟೆ ಗ್ರಾಮದಲ್ಲಿ ವಾಲ್ಮೀಕಿ ಪುತ್ಥಳಿ ಅನಾವರಣ ಮತ್ತು‌ ವೃತ್ತ ಲೋಕಾರ್ಪಣೆ ನಾಡಿದ್ದು

ರಾಣೆಬೇನ್ನೂರ ತಾಲೂಕ ಹಸಿರಿಕರಣಕ್ಕೆ “ಟ್ರೀ ಪಾರ್ಕ್” ಶಾಸಕ ಪ್ರಕಾಶ ಕೋಳಿವಾಡ

ನಗರಸಭೆ ನೂತನ ಸ್ಥಾಯಿ ಸಮಿತಿಯ ಅಧ್ಯಕ್ಷರಾಗಿ ರಮೇಶ ಕರಡೆಣ್ಣನವರ ಆಯ್ಕೆ.

ಅಗಡಿ ತೋಟಕ್ಕೆ ಹೊರಟ್ಟವರು ಕೈಲಾಸಕ್ಕೆ ಹೋದರು, ಮೃತಪಟ್ಟವರ ವಿವರ ಇಲ್ಲಿದೆ.

ಮೋಟೆಬೆನ್ನೂರು ಬಳಿ ಭೀಕರ ಅಪಘಾತ, ರಾಣೆಬೇನ್ನೂರು ನಗರದ ಆರು ಜನ ಸಾವು.

ಪರಮ ಭ್ರಷ್ಟ ಲಂಚಾವತಾರಿ ಸಂವಿಧಾನ ವಿರೋಧಿ ವೈದ್ಯ ಡಾ” ಪರಮೇಶ್ವರಪ್ಪ ಅಮಾನತಗೆ ಆಗ್ರಹ

ಮುಂದಿನ ಲೋಕಸಭಾ ಚುನಾವಣೆಯಲ್ಲಿ ಹಾವೇರಿಯಲ್ಲಿ ಕಾಂಗ್ರೆಸ್ ಗೆದ್ದೇ ಗೆಲ್ಲತ್ತೆ: ಸಿ.ಎಂ ಭರವಸೆ

ರಾಹುತನಕಟ್ಟಿ ಗ್ರಾಪಂ ಮತ್ತೆ ಬಿಜೆಪಿ ಬೆಂಬಲಿತರ ತೆಕ್ಕೆಗೆ.

ಸ್ಮಶಾನ ಜಾಗಕ್ಕಾಗಿ ತಾಲೂಕಿನ ಕೃಷ್ಣಾಪುರ ಗ್ರಾಮಸ್ಥರಿಂದ ಸಿಎಂಗೆ ಕಪ್ಪು ಪಟ್ಟಿ‌ ಪ್ರದರ್ಶನಕ್ಕೆ ಸಜ್ಜು.

ತಂದೆ ಶವ ಮನೆಯಲ್ಲಿಟ್ಟು ಕಣ್ಣೀರಿಡುತ್ತ ಪರೀಕ್ಷೆ ಬರೆದ ಅಣ್ಣ-ತಂಗಿಗೆ ಉತ್ತಮ ಅಂಕ; ತಂಗಿಗೆ ಶೇ. 83 ಅಣ್ಣನಿಗೆ ಶೇ. 85ರಷ್ಟು ಅಂಕ

ಶಿವಾನಂದ ಪಾಟೀಲ ರಾಜೀನಾಮೆ ಪತ್ರದಲ್ಲಿ ಏನು ಹೇಳಿದ್ದಾರೆ.

ಮೆಡ್ಲೇರಿ ರಸ್ತೆಯಿಂದ ಹುಣಸಿಕಟ್ಟಿ ತನಕ ಇಂದು ರಾತ್ರಿ ವಿದ್ಯುತ್ ಸರಬರಾಜು ಡೌಟು..

ಕಿತ್ತಾಟ, ಕಿರಚಾಟ ನಡುವೆ ನಗರಸಭೆ ಸ್ಥಾಯಿ ಸಮಿತಿಗೆ ಅನುಮೋದನೆ.

ಇಸ್ವತ್ತು ಉತಾರ ನೀಡಲು ಲಂಚ ಪಡೆಯುತ್ತಿದ್ದ ಪಿಡಿಓ, ಉಪಾಧ್ಯಕ್ಷ ಸೇರಿ ಮೂರ ಜನ ಗ್ರಾಪಂ ಸದಸ್ಯರ ಬಂಧನ.

ರಷ್ಯಾದಲ್ಲಿ ಡಾ.ನಾಗರಾಜ ಎಸ್.ಕೆ ಅವರಿಗೆ ಗ್ಲೋಬಲ್ ಅಚಿವರ್ಸ್ ಪ್ರಶಸ್ತಿ.

ಐಎಎಸ್‌ ಪಾಸ್ ಮಾಡಿದ ಸಚಿನ ಗುತ್ತೂರುಗೆ ಕೋಡಿಯಾಲ ಹೊಸಪೇಟೆ ಗ್ರಾಮದಲ್ಲಿ ಅದ್ದೂರಿ ಸ್ವಾಗತ..

ಟ್ರ್ಯಾ ಕ್ಟರ್‌ನಿಂದ ಬಿದ್ದು ಅಣ್ಣಾ-ತಮ್ಮಾ ಸಾವು, ನಾಲ್ವರಿಗೆ ಗಂಭೀರ ಗಾಯ

ನಾನು ಸಿಬಿಐ ಮಾತನಾಡೋದು ಎಂದು ರಾಣೆಬೇನ್ನೂರು ಡಾಕ್ಟರ್ ಗೆ ಮೂರುವರೆ ಕೋಟಿ ವಂಚನೆ ಮಾಡಿದ ಭೂಪ.

ರಾಣೆಬೇನ್ನೂರು: ನಾನು ಸಿಬಿಐ ಮುಂಬೈಯಿಂದ ಮಾತನಾಡೋದು ಎಂದು ರಾಣೆಬೇನ್ನೂರು ನಗರದ ಪ್ರತಿಷ್ಠಿತ ಹಿರಿಯ ವೈದ್ಯರನ್ನು ಹೆದರಿಸಿ ಅವರ ಬ್ಯಾಂಕ್ ಖಾತೆಯಿಂದ ಸುಮಾರು ಮೂರುವರೆ ಕೋಟಿ  ಹಣವನ್ನು ವರ್ಗಾವಣೆ ಮಾಡಿಕೊಂಡ ಘಟನೆ ನಡೆದಿದೆ.

ನಗರದ ಸಂಜೀವಿನಿ ನರ್ಸಿಂಗ್ ಹೋಂ ವೈದ್ಯರಾದ ಡಾ.ಭೀಮಸೇನ್ ಕರ್ಜಗಿ ಹಣ ಕಳೆದುಕೊಂಡ ವೈದ್ಯರಾಗಿದ್ದಾರೆ.

ಮೇ. 17 ರಂದು ಅನಾಮಧೇಯ ವ್ಯಕ್ತಿಯೋರ್ವ ಕರೆ ಮಾಡಿ ನಾನು ಮುಂಬೈಯಿಂದ ಸಿಬಿಐ ಆಫೀಸರ್ ದಿಕ್ಷೀತ್ ಗಡಾದ  ಮಾತನಾಡೋದು.  ನರೇಶ್ ಗೋಯಲ್ ಎಂಬ ಮುಂಬೈ ವ್ಯಕ್ತಿ ಬ್ಯಾಂಕ್ ಚಿಟಿಂಗ್ ಹಾಗೂ ಮನಿ ಲ್ಯಾಂಡ್ ಕಾಯ್ದೆ ಅಡಿ ಅವನ ಮೇಲೆ ಕೇಸ್ ದಾಖಲಾಗಿದೆ. ಅವನು ಮುಂಬೈನಲ್ಲಿ ಇರುವ ಕೆನಾರ ಬ್ಯಾಂಕಿನಲ್ಲಿ ಡಾ.ಭೀಮಸೇನ್ ಕರ್ಜಗಿ ಎಂಬುವರು ಖಾತೆಗೆ ಹಣ ಹಾಕಿ ಮತ್ತೆ ಡ್ರಾ ಮಾಡಿಕೊಂಡಿದ್ದಾನೆ. ನೀವು ಮುಂಬೈನಲ್ಲಿ ಬ್ಯಾಂಕ್ ಖಾತೆ ತೆರದಿರಾ ಎಂದು ಕೇಳಿದ್ದಾನೆ.

ಇದಕ್ಕೆ ಉತ್ತರಿಸಿದ ವೈದ್ಯರು ಯಾವುದೇ ಬ್ಯಾಂಕ್ ಖಾತೆ ತೆರದಿಲ್ಲ ಎಂದಾಗ ಮತ್ತೆ ಹೆದರಿಸಿ ನಿಮ್ಮ ಬ್ಯಾಂಕ್ ಖಾತೆ ಮಾಹಿತಿ ಕೋಡಿ ಪರಿಶೀಲನೆ ಮಾಡುವೆ ಎಂದು ಸುಮಾರು ‌ಮೂರು ಕೋಟಿ ಎಪ್ಪತ್ತೊಂದು ಲಕ್ಷ ರೂ ವಂಚನೆ ಮಾಡಿದ್ದಾನೆ.

ಈ ಕುರಿತು ಹಾವೇರಿ ಸಿಇಎನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ಸುದ್ದಿ ಮತ್ತು ಜಾಹಿರಾತುಗಾಗಿ ಸಂಪರ್ಕಿಸಿ : 80952 03132
error: Content is protected !!