ತಾಪಂ ಕೆಡಿಪಿ ಸಭೆಯಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗೆ ತರಾಟೆ..!

ಹೆದ್ದಾರಿಯಲ್ಲಿ ದರೋಡೆ ಮಾಡಲು ಹೊಂಚು ಹಾಕಿದ್ದವರು ಕಂಬಿ ಹಿಂದೆ

ನಗರಸಭೆ ನೀರಿನ ತೆರಿಗೆಯನ್ನು ನಿಮ್ಮ ಮೊಬೈಲನಲ್ಲಿ ಪಾವತಿಸಿ.

ಕೋಡಿಯಾಲ ಹೊಸಪೇಟೆ ಗ್ರಾಮದಲ್ಲಿ ವಾಲ್ಮೀಕಿ ಪುತ್ಥಳಿ ಅನಾವರಣ ಮತ್ತು‌ ವೃತ್ತ ಲೋಕಾರ್ಪಣೆ ನಾಡಿದ್ದು

ರಾಣೆಬೇನ್ನೂರ ತಾಲೂಕ ಹಸಿರಿಕರಣಕ್ಕೆ “ಟ್ರೀ ಪಾರ್ಕ್” ಶಾಸಕ ಪ್ರಕಾಶ ಕೋಳಿವಾಡ

ನಗರಸಭೆ ನೂತನ ಸ್ಥಾಯಿ ಸಮಿತಿಯ ಅಧ್ಯಕ್ಷರಾಗಿ ರಮೇಶ ಕರಡೆಣ್ಣನವರ ಆಯ್ಕೆ.

ಅಗಡಿ ತೋಟಕ್ಕೆ ಹೊರಟ್ಟವರು ಕೈಲಾಸಕ್ಕೆ ಹೋದರು, ಮೃತಪಟ್ಟವರ ವಿವರ ಇಲ್ಲಿದೆ.

ಮೋಟೆಬೆನ್ನೂರು ಬಳಿ ಭೀಕರ ಅಪಘಾತ, ರಾಣೆಬೇನ್ನೂರು ನಗರದ ಆರು ಜನ ಸಾವು.

ಪರಮ ಭ್ರಷ್ಟ ಲಂಚಾವತಾರಿ ಸಂವಿಧಾನ ವಿರೋಧಿ ವೈದ್ಯ ಡಾ” ಪರಮೇಶ್ವರಪ್ಪ ಅಮಾನತಗೆ ಆಗ್ರಹ

ಮುಂದಿನ ಲೋಕಸಭಾ ಚುನಾವಣೆಯಲ್ಲಿ ಹಾವೇರಿಯಲ್ಲಿ ಕಾಂಗ್ರೆಸ್ ಗೆದ್ದೇ ಗೆಲ್ಲತ್ತೆ: ಸಿ.ಎಂ ಭರವಸೆ

ರಾಹುತನಕಟ್ಟಿ ಗ್ರಾಪಂ ಮತ್ತೆ ಬಿಜೆಪಿ ಬೆಂಬಲಿತರ ತೆಕ್ಕೆಗೆ.

ಸ್ಮಶಾನ ಜಾಗಕ್ಕಾಗಿ ತಾಲೂಕಿನ ಕೃಷ್ಣಾಪುರ ಗ್ರಾಮಸ್ಥರಿಂದ ಸಿಎಂಗೆ ಕಪ್ಪು ಪಟ್ಟಿ‌ ಪ್ರದರ್ಶನಕ್ಕೆ ಸಜ್ಜು.

ತಂದೆ ಶವ ಮನೆಯಲ್ಲಿಟ್ಟು ಕಣ್ಣೀರಿಡುತ್ತ ಪರೀಕ್ಷೆ ಬರೆದ ಅಣ್ಣ-ತಂಗಿಗೆ ಉತ್ತಮ ಅಂಕ; ತಂಗಿಗೆ ಶೇ. 83 ಅಣ್ಣನಿಗೆ ಶೇ. 85ರಷ್ಟು ಅಂಕ

ಶಿವಾನಂದ ಪಾಟೀಲ ರಾಜೀನಾಮೆ ಪತ್ರದಲ್ಲಿ ಏನು ಹೇಳಿದ್ದಾರೆ.

ಮೆಡ್ಲೇರಿ ರಸ್ತೆಯಿಂದ ಹುಣಸಿಕಟ್ಟಿ ತನಕ ಇಂದು ರಾತ್ರಿ ವಿದ್ಯುತ್ ಸರಬರಾಜು ಡೌಟು..

ಕಿತ್ತಾಟ, ಕಿರಚಾಟ ನಡುವೆ ನಗರಸಭೆ ಸ್ಥಾಯಿ ಸಮಿತಿಗೆ ಅನುಮೋದನೆ.

ಇಸ್ವತ್ತು ಉತಾರ ನೀಡಲು ಲಂಚ ಪಡೆಯುತ್ತಿದ್ದ ಪಿಡಿಓ, ಉಪಾಧ್ಯಕ್ಷ ಸೇರಿ ಮೂರ ಜನ ಗ್ರಾಪಂ ಸದಸ್ಯರ ಬಂಧನ.

ರಷ್ಯಾದಲ್ಲಿ ಡಾ.ನಾಗರಾಜ ಎಸ್.ಕೆ ಅವರಿಗೆ ಗ್ಲೋಬಲ್ ಅಚಿವರ್ಸ್ ಪ್ರಶಸ್ತಿ.

ಐಎಎಸ್‌ ಪಾಸ್ ಮಾಡಿದ ಸಚಿನ ಗುತ್ತೂರುಗೆ ಕೋಡಿಯಾಲ ಹೊಸಪೇಟೆ ಗ್ರಾಮದಲ್ಲಿ ಅದ್ದೂರಿ ಸ್ವಾಗತ..

ಟ್ರ್ಯಾ ಕ್ಟರ್‌ನಿಂದ ಬಿದ್ದು ಅಣ್ಣಾ-ತಮ್ಮಾ ಸಾವು, ನಾಲ್ವರಿಗೆ ಗಂಭೀರ ಗಾಯ

ಸಾಲಗಾರರ ಕಿರುಕುಳ ತಾಳಲಾರದೆ ವ್ಯಕ್ತಿ ಆತ್ಮಹತ್ಯೆ, ರಾಣೆಬೇನ್ನೂರು ನಗರದಲ್ಲಿ ಹೆಚ್ಚಿದೆ ಮೀಟರ್ ಬಡ್ಡಿ ವ್ಯವಹಾರ.

ರಾಣೆಬೇನ್ನೂರು: ನಗರದಲ್ಲಿ ದಿನದಿಂದ ದಿನಕ್ಕೆ ಮೀಟರ್ ಬಡ್ಡಿ ವ್ಯವಹಾರ ದಂಧೆ ಹೆಚ್ಚಾಗಿದ್ದು ಸಾಲ ತೆಗೆದುಕೊಂಡು ವ್ಯಕ್ತಿಗಳು ಕಿರುಕುಳ ತಾಳಲಾರದೆ ಆತ್ಮಹತ್ಯೆ ದಾರಿ ಹಿಡಿಯುವ ಪ್ರಕರಣಗಳು ಹೆಚ್ಚಾಗಿವೆ.

ಹೌದು ರಾಣೆಬೇನ್ನೂರು ಹೊರಭಾಗದ ಅಡವಿ ಆಂಜನೇಯ ಬಡಾವಣೆಯಲ್ಲಿ ಟೈಲರ್ ವೃತ್ತಿ ಮಾಡುತ್ತಿದ್ದ ರಾಮಚಂದ್ರ ಮಾಳದಕರ ಎಂಬ ವ್ಯಕ್ತಿ ಶೇಖಣ್ಣ ನಾಡರ, ಶಿವರಾಜ ನವಲೆ ಎಂಬುವರ ಹತ್ತಿರ ವೈಯಕ್ತಿಕ ಸಾಲ ಪಡೆದುಕೊಂಡಿದ್ದರು. ಆದರೆ ಸಾಲಕ್ಕೆ ಬಡ್ಡಿ ರೂಪದಲ್ಲಿ ಹಣವನ್ನು ನೀಡಿದ್ದಾರೆ ಆದರೆ ಮೀಟರ್ ಬಡ್ಡಿ ಮಾಡಿದ ಕಾರಣ ಸಾಲದ ಹೊರೆ ಹೆಚ್ಚಾಗಿದೆ. ಇದರಿಂದ ಸಾಲ ನೀಡಿದ ನಗರದ ಶೇಖಣ್ಣ ನಾಡರ, ಶಿವರಾಜ ನವಲೆ ಮನೆಗೆ ಬಂದು ಬೆದರಿಕೆ ಹಾಗೂ ಕಿರುಕುಳ ತಾಳಲಾರದೆ  ರಾಮಚಂದ್ರ ಅವರು ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇದರಿಂದ ಮೃತಪಟ್ಟ ರಾಮಚಂದ್ರ ಪತ್ನಿ ರಾಣೆಬೇನ್ನೂರು ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

 

ದಂಧೆಗೆ ಪೋಲಿಸರ ಸಾಥ..!

ನಗರದಲ್ಲಿ ನಡೆಯುವ ಬಡ್ಡಿ ವ್ಯವಹಾರ ಜತೆ ಕೆಲವರು ಮೀಟರ್ ಬಡ್ಡಿ ವ್ಯವಹಾರ ದಂಧೆ ನಡೆಸುತ್ತಿದ್ದು, ಅಮಾಯಕರ ಹಣ ನೀಡಿ ಅಧಿಕ ಹಣ ವಸೂಲಿ ಮಾಡುತ್ತಿದ್ದಾರೆ. ಇದು ಪೋಲಿಸ್ ಇಲಾಖೆಗೆ ಮಾಹಿತಿ ಇದ್ದರು ಮೌನವಾಗಿರುವುದು ಹಲವು ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ.

ಸುದ್ದಿ ಮತ್ತು ಜಾಹಿರಾತುಗಾಗಿ ಸಂಪರ್ಕಿಸಿ : 80952 03132
error: Content is protected !!