ಬಹಳಷ್ಟು ಲಾಭ ಕೊಡುವುದಾಗಿ ನಂಬಿಸಿ 75.42 ಲಕ್ಷ ರೂ. ವಂಚನೆ

ಕಾಕೋಳ ಗ್ರಾಮದಲ್ಲಿ ಸೊಸೈಟಿಗೆ ಕನ್ನ ಹಾಕಿದ ಕಳ್ಳರು.

ಅಧಿಕಾರ ಶಾಶ್ವತವಲ್ಲ, ಜನರ ಸೇವೆ ನಿಜಾವಾದ ಶಾಶ್ವತ ಮಾಜಿ ಶಾಸಕ ಅರುಣಕುಮಾರ ಪೂಜಾರ

ಅರುಣಕುಮಾರ ಪೂಜಾರ ಜನ್ಮದಿನದ ನಿಮಿತ್ತ ನಾಳೆ ವಿವಿಧ ಕಾರ್ಯಕ್ರಮ

ನಂದಿಹಳ್ಳಿ ಗ್ರಾಮದಲ್ಲಿ ಸಾವಿನಲ್ಲಿ ಒಂದಾದ ದಂಪತಿಗಳು.!

ಶಾಸಕರ ಆಪ್ತಸಹಾಯಕ ಮನೆಯಲ್ಲಿ 21.30 ಲಕ್ಷ ರೂ. ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ

ಹೆಂಡತಿ ಕತ್ತು ಕೊಯ್ದು ಕೊಲೆಗೆ ಯತ್ನಿಸಿದ ಪತಿರಾಯ..

ಸ್ವಾತಂತ್ರ್ಯ ದಿನಾಚರಣೆ ನಿಮಿತ್ತ ಯುದ್ಧ ಟ್ಯಾಂಕರ್ ಸ್ಥಾಪನೆ ರಾಣೆಬೇನ್ನೂರು ಹೆಮ್ಮೆ; ಸಭಾಧ್ಯಕ್ಷ ಯು.ಟಿ.ಖಾದರ

ಸದನದಲ್ಲಿ ಆಡಿದ ಮಾತಿಗೆ ಕ್ಷಮೆಯಾಚಿಸುವೆ, ಪಕ್ಷಾತೀತ ಕಾರ್ಯಕ್ರಮಕ್ಕೆ ಸಾಥ್ ನೀಡಿ; ಶಾಸಕ ಪ್ರಕಾಶ ಕೋಳಿವಾಡ.

ಯುದ್ಧ ಟ್ಯಾಂಕರ್ ಕಟ್ಟೆಗೆ ಹಾಕಿರುವ ಶಾಸಕರ ಪೋಟೋ ಹಾಗೂ ಪಿಕೆಕೆ ಹೆಸರಿಗೆ ಬಿಜೆಪಿ ಆಕ್ಷೇಪ. ಸರ್ಕಾರದ ಅನುದಾನದಲ್ಲಿ ಶಾಸಕರು ಶಿಷ್ಟಾಚಾರ ಪಾಲಿಸಲಿ.

ನಿಂತಿದ್ದ ಟಿಪ್ಪರಗೆ ಬೈಕ್ ಡಿಕ್ಕಿ ಜೋಯಿಸರಹರಳಹಳ್ಳಿ ಗ್ರಾಮದ ಎಂಟೆಕ್ ಪದವಿಧರ ಸಾವು

ಕುರುಬ ಸಮುದಾಯ ಹಾಗೂ ಸಿಎಂ ವಿರುದ್ಧ ಅವಾಚ್ಯವಾಗಿ ನಿಂದನೆ ಮಾಡಿದವರು ಮೇಲೆ‌ ಕಾನೂನು ಕ್ರಮಕ್ಕೆ ಒತ್ತಾಯ..

ಡೆಂಗ್ಯೂ ಜ್ವರ ಶಂಕೆ ಹಿನ್ನೆಲೆ ಯುವಕ ಸಾವು, ಕರೂರು ಗ್ರಾಮದಲ್ಲಿ ಘಟನೆ.

ಸತತ ಆರು ಗಂಟೆಗಳ ಕಾರ್ಯಚರಣೆ ನಂತರ ಸಿಕ್ಕ ಚಿರತೆ

ನಾಡಿಗೇರ ಓಣಿಯ ಕಾಕಿಯರ ಮನೆಯಲ್ಲಿ ಅವಿತಕೊಂಡ ಕುಂತ ಚಿರತೆ…!!

ಹೆಂಡತಿ ಕೊಂದು ತಾನು ಆತ್ಮಹತ್ಯೆ ಮಾಡಿಕೊಂಡ ಗಂಡ ತಡಸ ಗ್ರಾಮದಲ್ಲಿ ಘಟನೆ

ನದಿ ಹಾರಿದ ಮಹಿಳೆ 2ಕೋಟಿ ಸಾಲ ಮಾಡಿದ್ದಳು ಡಿಸಿ ಮಹಾಂತೇಶ ವಿಜಯದಾನಮ್ಮನವರ ಮಾಹಿತಿ.

ಆತ್ಮಹತ್ಯೆ ಮಾಡಿಕೊಳ್ಳಲು ಹೋದ ಮಹಿಳೆ ತುಂಗಭದ್ರಾ ನದಿಯಲ್ಲಿ ಈಜಿ ಜೀವ ಉಳಿಸಿಕೊಂಡ ಗಟ್ಟಿಗಿತ್ತಿ…!

ದೇವರಗುಡ್ಡ ಮಾಲತೇಶ ಸ್ವಾಮಿಯ ಆಡಳಿತ ತಹಸೀಲ್ದಾರ್ ಸುಪರ್ದಿಗೆ…

ರುದ್ರಪ್ಪ ಲಮಾಣಿ ಮೇಲೆ ಚಿರತೆ ದಾಳಿ, ಆಸ್ಪತ್ರೆಗೆ ದಾಖಲು..!

ನಂದೀಶ ಬಿ. ಶೆಟ್ಟರಗೆ ಕರ್ನಾಟಕ ಶಿಕ್ಷಣ ರತ್ನ ಪ್ರಶಸ್ತಿ ಗೌರವ

 

ರಾಣೆಬೆನ್ನೂರು: ಜೀ ಕನ್ನಡ  ಸುದ್ದಿ ವಾಹಿನಿ ಹಾಗೂ ಆನಿಲ್ಪ್ ತಂಡದ  ಸಹಭಾಗಿತ್ವದಲ್ಲಿ ಬೆಂಗಳೂರಿನ ಅಂಬೇಡ್ಕರ್ ಭವನದಲ್ಲಿ ನಡೆದ ಸಮಾರಂಭದಲ್ಲಿ  ನಂದೀಶ್ವರ ನೈಪುಣ್ಯ ಕೌಶಲ್ಯ ಸಂಸ್ಥೆಯ, ಜೀವನ ಕೌಶಲ ತರಬೇತುದಾರರಾದ ರಾಣೆಬೆನ್ನೂರಿನ  ನಂದೀಶ್ ಬಿ. ಶೆಟ್ಟರ್ ಅವರಿಗೆ ಘನ ಸರ್ವೋಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿಗಳು ಹಾಗೂ  ಕರ್ನಾಟಕ ಸರ್ಕಾರದ ಮಾಜಿ ಲೋಕಾಯುಕ್ತ ಅಧಿಕಾರಿಗಳಾದಂತಹ  ಡಾ||ಸಂತೋಷ್ ಹೆಗಡೆ ಇವರು ಕರ್ನಾಟಕ ಶಿಕ್ಷಣ ರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಿರುತ್ತಾರೆ.

ಸಂಸ್ಥೆಯು ಕಳೆದ 2015 ರಿಂದ ಶೈಕ್ಷಣಿಕ ಕ್ಷೇತ್ರದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ  ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಧಾರವಾಡ ಹಾಗೂ ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ ರಾಜ್ಯಾದ್ಯಂತ ಎಲ್ಲಾ ಜಿಲ್ಲೆ ತಾಲೂಕುಗಳಲ್ಲಿ ಸರ್ಕಾರಿ/ ಅನುದಾನಿತ ಪ್ರೌಢ ಶಾಲೆಗಳ  ಎಸ್.ಎಸ್. ಎಲ್. ಸಿ ಮಕ್ಕಳಿಗೆ ಜೀವನ, ಅಧ್ಯಯನ, ಪರೀಕ್ಷೆ ಹಾಗೂ ಮೆದುಳಿನ ನಿರ್ವಹಣೆ ಕುರಿತು ಮನೋಬಲ ಹೆಚ್ಚಿಸುವ  ವಿಶೇಷ ನೈಪುಣ್ಯ ಕೌಶಲ ತರಬೇತಿ ನೀಡುತ್ತಿರುವುದನ್ನು ಗುರುತಿಸಿ ಜೀ ಕನ್ನಡ ಸುದ್ದಿ ವಾಹಿನಿ ಹಾಗೂ ಆನಿಲ್ಪ್ ತಂಡ ಇವರನ್ನು ಪ್ರಶಸ್ತಿಗೆ  ಆಯ್ಕೆ ಮಾಡಲಾಗಿರುತ್ತದೆ.

ಈ ಸಂದರ್ಭದಲ್ಲಿ ಆನಿಲ್ಪ್ ತಂಡದ ಮುಖ್ಯಸ್ಥ  ಜಾಕಿರ್ ಹುಸೇನ್ ಹಾಗೂ ಕಾರ್ಯನಿರ್ವಾಹಕಿ ಕು.ಪೂಜಾ  ಮತ್ತು ಜಿ ಕನ್ನಡ ಸುದ್ದಿ ವಾಹಿನಿ ವಿಭಾಗದ ದಿವ್ಯ ಆಲೂರ್ ಮತ್ತು ಅತಿಥಿ ವರ್ಗದಲ್ಲಿ  ಶಾಂತಮನಿ ಗುರುಗಳು,  ಶಿವಗಂಗೆ, ಬಿಗ್ ಬಾಸ್ ರೂಪೇಶ್ ರಾಜಣ್ಣ, ಚಿತ್ರನಟಿ ರಾಗಿಣಿ ಹಾಗೂ ಸಂಸ್ಥೆಯ ಪದಾಧಿಕಾರಿಗಳಾದಂತಹ  ಬಸವಾನಂದ್ ಬಿ. ಎಸ್, ಹನುಮಂತಪ್ಪ ಎಚ್, ಕೆ, ಎಸ್,ಜೆ ಇಟಗಿ, ಮಹೇಶ್ ಬಿ.ಎಸ್ ಉಪಸ್ಥಿತರಿದ್ದರು.

ಸುದ್ದಿ ಮತ್ತು ಜಾಹಿರಾತುಗಾಗಿ ಸಂಪರ್ಕಿಸಿ : 80952 03132
error: Content is protected !!