16 ಲಕ್ಷ ಮೌಲ್ಯದ ಬಂಗಾರ ಮಾರಾಟ ಮಾಡಲು ಯತ್ನಿಸಿದ ಮಹಿಳೆ ಬಂಧನ…

ಹಾವೇರಿ ಜಿಲ್ಲಾಸತ್ರ ಕೋರ್ಟ್‌ಗೆ ಬಾಂಬ್ ಬೆದರಿಕೆ ಪತ್ರ; ಕೋರ್ಟನಿಂದ ಓಡಿ ಬಂದ ಕಕ್ಷಿದಾರರು, ವಕೀಲರು.

ಸಿಎಂ ಕುರ್ಚಿ ಗುದ್ದಾಟದ ವಿಚಾರ…! ಮತ್ತೆ ಗರಂ ಆದ ಸಿಎಂ ಸಿದ್ಧರಾಮಯ್ಯ.

ಸಾಯಿ ಆಸ್ಪತ್ರೆ ವೈದ್ಯನ ಮೇಲೆ ಹಲ್ಲೆ: 8 ಜನರ ವಿರುದ್ಧ ಪ್ರಕರಣ ದಾಖಲು.

ಹಾವೇರಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾಗಿ ನಿಂಗರಾಜ ಕೋಡಿಹಳ್ಳಿ, ಪ್ರಧಾನ ಕಾರ್ಯದರ್ಶಿಯಾಗಿ ಸಿದ್ದು ಚಿಕ್ಕಬಿದರಿ ನೇಮಕ.

ನ್ಯಾಯಬೆಲೆ ಅಂಗಡಿ ಪ್ರಾಧಿಕಾರವನ್ನು ವರ್ಗಾವಣೆ ಮಾಡಿಕೊಡಲು ಲಂಚ ಸ್ವೀಕಾರ, ರಾಣೆಬೆನ್ನೂರ ತಹಶೀಲ್ದಾರ ಕಛೇರಿಯ ಆಹಾರ ನಿರೀಕ್ಷಕ ಬಂಧನ.

ಉಚಿತ ಚಿಕನ್ ಬಿರಿಯಾನಿ ಬೇಕಾ,‌ ಆಗಾದ್ರೆ ಬಸ್ ನಿಲ್ದಾಣಕ್ಕೆ ಬನ್ನಿ.

ಅಂಬೇಡ್ಕರ್, ಗಾಂಧಿ ಹೆಸರು ಅಳಿಸಲು ಹೊರಟಿರುವ ವಿರುದ್ಧ ನನ್ನ ಹೋರಾಟ; ಸಚಿವ ಸತೀಶ ಜಾರಕಿಹೊಳಿ

ನಗರಸಭೆ ಆಡಳಿತಾಧಿಕಾರಿಯಾಗಿ ಅಧಿಕಾರ ಸ್ವೀಕಾರ ಮಾಡಿದ ಜಿಲ್ಲಾಧಿಕಾರಿ.

ತವರ ಮನೆಗೆ ಹೆಂಡತಿ ಹೋದಾಗ ಎರಡನೇ ಮದುವೆಯಾದ ಭೂಪ ಜೈಲು ಪಾಲು…!

ದಾರಿ ತಪ್ಪಿ ಬಂದಿದಲ್ಲ, ದಾರಿ ಹುಡಕಿಕೊಂಡು ಬಂದೇನಿ; ಗಜರಾಜನ ಕೂಗಾಟ

ತಾಯಿ ಮೇಲೆ ಹಲ್ಲೆ ಮಾಡಿದ್ರೆ ಹುಷಾರ…! ಪುತ್ರ, ಸೊಸೆಗೆ ಜೈಲು ಪಾಲು

ನಿರ್ಮಾಣ ಹಂತದ ಟ್ಯಾಂಕನಿದ್ದು ಬಿದ್ದು ಕಾರ್ಮಿಕ ಸಾವು.

ಒಂಟಿ ಮನೆಯಲ್ಲಿದ್ದ ಮಹಿಳೆಯ ಕತ್ತು ಕೊಯ್ದು ಕೊಲೆ‌ಮಾಡಿದ ವ್ಯಕ್ತಿ ಬಂಧನ

ರಾಣೆಬೇನ್ನೂರ ನಗರದಲ್ಲಿ ಮಹಿಳೆಯ ಭೀಕರ ಕೊಲೆ, ಕಾರಣ ನಿಗೂಢ…!

ಹೊಲದಲ್ಲಿ ವಿದ್ಯುತ್ ಸ್ಪರ್ಶಿಸಿ ಯುವ ರೈತ ಸಾವು

ಸಿಎಂ ಬದಲಾವಣೆ ವಿಚಾರ ಹೈಕಮಾಂಡಗೆ ಬಿಟ್ಟ ವಿಚಾರ; ಕೆ.ಬಿ.ಕೋಳಿವಾಡ.

ಕಾಂಗ್ರೆಸ್ ಪಕ್ಷ ಹಿಂದುಳಿದ, ದಲಿತರಿಗೆ ಹಾಗೂ ಮುಸ್ಲಿಂ ಸಮುದಾಯಕ್ಕೆ ಎಲ್ಲಾ ಸ್ಥಾನಮಾನ ನೀಡಿದೆ ಸದಸ್ಯ ಪುಟ್ಟಪ್ಪ ಮರಿಯಮ್ಮನವರ.

ಡಿಕೆಶಿ ಭೇಟಿ ಮಾಡಿದ ಹಾವೇರಿ ಜಿಲ್ಲೆಯ ಮೂವರು ಶಾಸಕರು.

ಸ್ಪೆಷಲ್ ತರಗತಿ ನೆಪದಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ,ಮಾಸ್ತರ ಎಸ್ಕೇಪ್..!

ಪರಿಸರ ಸಂರಕ್ಷಣೆ ಮಾಡುವುದೇ ನಮ್ಮ ಕೆಲಸವಾಗಬೇಕಾಗಿದೆ ಎಸ್ಪಿ ಅಂಶ್ಯುಕುಮಾರ.

oplus_0

ರಾಣೆಬೇನ್ನೂರು:  ಪರಿಸರ ಕಾಳಜಿ ಇಂದಿನ ದಿನಗಳಲ್ಲಿ ಎಲ್ಲಾ ಸಕಲ ಜೀವಿಗಳಿಗೆ ಅತಿಅವಶ್ಯಕವಾಗಿದ್ದು ಸಮಾಜದಲ್ಲಿನ ಸಾರ್ವಜನಿಕರು,ಯುವಕರು, ಅಧಿಕಾರಿಗಳು ಸೇರಿದಂತೆ ಎಲ್ಲರೂ ಪರಿಸರವನ್ನು ಉಳಿಸಿ‌ಬೆಳೆಸಬೇಕು ಎಂದು ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ  ಅಂಶುಕುಮಾರ ಹೇಳಿದರು.

ರಾಣೇಬೆನ್ನೂರು ನಗರದ ಹೊರಭಾಗದಲ್ಲರುವ ಪೋಲಿಸ್ ಕವಾಯತು ಮೈದಾನದಲ್ಲಿ ಹಾವೇರಿ ಜಿಲ್ಲಾ ಪೊಲೀಸ್ ಇಲಾಖೆ, ರಾಣೇಬೆನ್ನೂರು ಉಪವಿಭಾಗ ಪೊಲೀಸ್ ಇಲಾಖೆ, ಸಾಮಾಜಿಕ ಅರಣ್ಯ ಇಲಾಖೆ, ಸರ್ಕಾರಿ ಪದವಿ ಕಾಲೇಜು ಎನ್ ಎನ್ ಎಸ್ ಘಟಕ, ಓಂ ಶಿಕ್ಷಣ ಸಂಸ್ಥೆಯ ಸಹಯೋಗದಲ್ಲಿ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಪ್ರತಿಯೊಬ್ಬ ನಾಗರೀಕರು ತಮ್ಮ ಮನೆ, ಹೊಲ, ಕಚೇರಿ ಸೇರಿದಂತೆ ಬಯಲು ಪ್ರದೇಶಗಳಲ್ಲಿ ಒಂದು ಗಿಡ ನೆಟ್ಟು ಪೊಷಣೆ ಮಾಡುವ ಮೂಲಕ ಪರಿಸರಕ್ಕೆ ಕೊಡುಗೆ ನೀಡಬೇಕು. ಇದರಿಂದ ಅಂತಹ ಪೋಷಿಸಿದ ಸಸಿಗಳು ಗಿಡ-ಮರಗಳಾಗಿ ಉತ್ತಮ ಗಾಳಿ, ನೆರಳು ನೀಡುತ್ತವೆ. ಇದರಿಂದ ನಮ್ಮ ಆರೋಗ್ಯ ಜತೆಗೆ ಪರಿಸರ ಸಹ ಸುಂದರವಾಗಿ‌ ಕಾಣುತ್ತದೆ ಎಂದರು.

ದೆಹಲಿ ಹಿರಿಯ ಪೊಲೀಸ್ ಅಧಿಕಾರಿ ಪ್ರಜ್ಞಾ ಅಂಶ್ಯುಕುಮಾರ ಮಾತನಾಡಿ, ನಾವುಗಳು ಇಂತಹ ಸುಡು ಬಿಸಿಲಿನಲ್ಲಿ ಕೂತು ಪರಿಸರ ದಿನ ಆಚರಣೆ ಮಾಡುತ್ತಿದ್ದೇವೆ. ಇದಕ್ಕೆ ಕಾರಣ ನಾವುಗಳು ಯಾಕೆಂದರೆ ಪ್ರತಿಯೊಬ್ಬ ವ್ಯಕ್ತಿಗೂ ನೆರಳು ಅವಶ್ಯಕ ಆದ ಕಾರಣ ನಾವುಗಳು ಸಸಿಗಳನ್ನು ನೆಡಲು ಮುಂದಾಗಬೇಕು ಎಂದರು.

ಕಾರ್ಯಕ್ರಮದಲ್ಲಿ ಹೆಚ್ಚುವರಿ ಎಸ್ ಪಿ, ಗೋಪಾಲ ಸಿ, ಉಪ ಅರಣ್ಯಾಧಿಕಾರಿ ಪವನ ಎರಗಲ್, ಶಶಿಕಲಾ ಬೂಮರ್, ಅರುಣಕುಮಾರ ಚಂದನ್, ಡಿವೈಎಸ್ಪಿ ಡಾ.ಗಿರೀಶ್ ಭೋಜಣ್ಣನವರ, ಶಹರ ಠಾಣೆ ಸಿಪಿಐ ಡಾ.ಶಂಕರ್, ಗ್ರಾಮೀಣ ಠಾಣೆ ಸಿಪಿಐ ಪ್ರವೀಣಕುಮಾರ, ಕುಮಾರಪಟ್ಟಣಂ ಸಿಪಿಐ ಸಿದ್ದೇಶ, ಪಿಎಸ್ಐ ಗಳಾದ ಗಡ್ಡೆಪ್ಪ ಗುಂಜಟಗಿ, ಪರಶುರಾಮ ಲಮಾಣಿ, ಸಂಗೀತಾ ದೊಡ್ಡಮನಿ, ಮಹಾಂತೇಶ ಎಂ.ಎಂ, ಪ್ರವೀಣಕುಮಾರ ಸೇರಿದಂತೆ ಪೋಲಿಸ್ ಸಿಬ್ಬಂದಿ ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿ ಹಾಜರಿದ್ದರು

ಸುದ್ದಿ ಮತ್ತು ಜಾಹಿರಾತುಗಾಗಿ ಸಂಪರ್ಕಿಸಿ : 80952 03132
error: Content is protected !!