ರಾಣೆಬೇನ್ನೂರು: ನಗರದಲ್ಲಿ ಗುರುವಾರ ಸುರಿದ ರಣ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದ್ದು, ನೆಹರು ಮಾರ್ಕೆಟ್ ಸಂಪೂರ್ಣ ಜಲಾವೃತವಾಗಿದೆ.
ಮಧ್ಯಾಹ್ನ ಮೂರು ಗಂಟೆಗೆ ಪ್ರಾರಂಭವಾದ ಮಳೆ ಸುಮಾರು ಮೂರು ಗಂಟೆಗಳ ಕಾಲ ಸತತವಾಗಿ ಸುರಿದ ಹಿನ್ನೆಲೆ ನಗರದ ನೆಹರು ಮಾರ್ಕೆಟ್ ಗೆ ನೀರು ನುಗ್ಗಿದ ಕಾರಣ ತರಕಾರಿ ಹಾಗೂ ಇತರೆ ವ್ಯಾಪಾರಸ್ಥರ ಸಾಮಾನುಗಳು ನೀರಿನಲ್ಲಿ ತೇಲಿ ಹೋದ ಸನ್ನಿವೇಶ ಕಂಡು ಬಂದಿತ್ತು.
ಇದೆ ಸಮಯದಲ್ಲಿ ನೀರಿನ ರಭಸಕ್ಕೆ ತರಕಾರಿ ಸಹ ತೇಲಿ ಹೋಗಿದ್ದು ಸಾವಿರಾರು ರೂಪಾಯಿ ನಷ್ಟವಾಗಿದೆ ಎಂದು ವ್ಯಾಪಾರಸ್ಥರು ಅಳಲು ತೋಡಿಕೊಂಡರು.

More Stories
16 ಲಕ್ಷ ಮೌಲ್ಯದ ಬಂಗಾರ ಮಾರಾಟ ಮಾಡಲು ಯತ್ನಿಸಿದ ಮಹಿಳೆ ಬಂಧನ…
ಹಾವೇರಿ ಜಿಲ್ಲಾಸತ್ರ ಕೋರ್ಟ್ಗೆ ಬಾಂಬ್ ಬೆದರಿಕೆ ಪತ್ರ; ಕೋರ್ಟನಿಂದ ಓಡಿ ಬಂದ ಕಕ್ಷಿದಾರರು, ವಕೀಲರು.
ಸಾಯಿ ಆಸ್ಪತ್ರೆ ವೈದ್ಯನ ಮೇಲೆ ಹಲ್ಲೆ: 8 ಜನರ ವಿರುದ್ಧ ಪ್ರಕರಣ ದಾಖಲು.