ರಾಣೆಬೇನ್ನೂರು: ನಗರದಲ್ಲಿ ಗುರುವಾರ ಸುರಿದ ರಣ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದ್ದು, ನೆಹರು ಮಾರ್ಕೆಟ್ ಸಂಪೂರ್ಣ ಜಲಾವೃತವಾಗಿದೆ.
ಮಧ್ಯಾಹ್ನ ಮೂರು ಗಂಟೆಗೆ ಪ್ರಾರಂಭವಾದ ಮಳೆ ಸುಮಾರು ಮೂರು ಗಂಟೆಗಳ ಕಾಲ ಸತತವಾಗಿ ಸುರಿದ ಹಿನ್ನೆಲೆ ನಗರದ ನೆಹರು ಮಾರ್ಕೆಟ್ ಗೆ ನೀರು ನುಗ್ಗಿದ ಕಾರಣ ತರಕಾರಿ ಹಾಗೂ ಇತರೆ ವ್ಯಾಪಾರಸ್ಥರ ಸಾಮಾನುಗಳು ನೀರಿನಲ್ಲಿ ತೇಲಿ ಹೋದ ಸನ್ನಿವೇಶ ಕಂಡು ಬಂದಿತ್ತು.
ಇದೆ ಸಮಯದಲ್ಲಿ ನೀರಿನ ರಭಸಕ್ಕೆ ತರಕಾರಿ ಸಹ ತೇಲಿ ಹೋಗಿದ್ದು ಸಾವಿರಾರು ರೂಪಾಯಿ ನಷ್ಟವಾಗಿದೆ ಎಂದು ವ್ಯಾಪಾರಸ್ಥರು ಅಳಲು ತೋಡಿಕೊಂಡರು.
More Stories
ತಾಪಂ ಕೆಡಿಪಿ ಸಭೆಯಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗೆ ತರಾಟೆ..!
ಹೆದ್ದಾರಿಯಲ್ಲಿ ದರೋಡೆ ಮಾಡಲು ಹೊಂಚು ಹಾಕಿದ್ದವರು ಕಂಬಿ ಹಿಂದೆ
ನಗರಸಭೆ ನೀರಿನ ತೆರಿಗೆಯನ್ನು ನಿಮ್ಮ ಮೊಬೈಲನಲ್ಲಿ ಪಾವತಿಸಿ.