ರಾಣೆಬೇನ್ನೂರು: ಜಿಲ್ಲೆಯಲ್ಲಿ ಏಕಾಏಕಿ ಸುರಿದ ಮಳೆಯಿಂದ ಸರ್ಕಾರಿ ಬಸ್ಸಿನಲ್ಲಿದ್ದ ಪ್ರಯಾಣಿಕರು ನಲುಗಿದ ಘಟನೆ ನಡೆದಿದೆ.
ಈ ಸಮಯದಲ್ಲಿ ರಾಣೆಬೇನ್ನೂರು ನಗರದಿಂದ ಹಾವೇರಿಗೆ ತೆರಳುತ್ತಿದ್ದ ಬಸ್ಸಿನಲ್ಲಿ ಏಕಾಏಕಿ ಸೋರಲಾರಂಬಿಸಿದ ಕಾರಣ ಪ್ರಯಾಣಿಕನೊಬ್ಬ ಬಸ್ ನಲ್ಲಿ ಹೆಲ್ಮೆಟ್ ಧರಿಸಿದ ಪ್ರಯಾಣ ಮಾಡಿದ ವಿಡಿಯೋ ವೈರಲ್ ಆಗಿದೆ
ಹೆಲ್ಮಟ್ ಧರಿಸಿ ಪ್ರಯಾಣ ಮಾಡಿದ ಹಾವೇರಿ ಮೂಲದ ನಿವಾಸಿ ತೌಸಿಪನ ಅಸಹಾಯಕತೆ ಕಂಡು ಕಂಡಕ್ಟರ್ ಹಾಗೂ ಎಲ್ಲರೂ ಗಪ್ ಚುಪ್ ಸರ್ಕಾರಕ್ಕೆ ಛೀಮಾರಿ ಹಾಕಿದ ಬಸ್ ಪ್ರಯಾಣಿಕರು

More Stories
ಬೆಂಬಲ ಬೆಲೆ ನೀಡಲು ಆಗ್ರಹಿಸಿ ಸರ್ಕಾರದ ವಿರುದ್ಧ ನಾಳೆ ಬಿಜೆಪಿ-ಜೆಡಿಎಸ್ ಜಂಟಿ ಪ್ರತಿಭಟನೆ
ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳಿಂದ ದಾಳಿ* *ಸವಣೂರ ತಾಪಂ ಪ್ರಭಾರ ಇಓ, ರಾಣೆಬೆನ್ನೂರ ಆರ್ ಐ ಮನೆ ಮೇಲೆ ದಾಳಿ..
ಸಮಾಜದಲ್ಲಿ ದುರ್ಬಲರನ್ನ ಗುರುತಿಸುವುದು ನಿಜವಾದ ಪತ್ರಿಕೋದ್ಯಮ; ಮಾಲತೇಶ ಅಂಗೂರು