ರಾಣೆಬೇನ್ನೂರು: ಜಿಲ್ಲೆಯಲ್ಲಿ ಏಕಾಏಕಿ ಸುರಿದ ಮಳೆಯಿಂದ ಸರ್ಕಾರಿ ಬಸ್ಸಿನಲ್ಲಿದ್ದ ಪ್ರಯಾಣಿಕರು ನಲುಗಿದ ಘಟನೆ ನಡೆದಿದೆ.
ಈ ಸಮಯದಲ್ಲಿ ರಾಣೆಬೇನ್ನೂರು ನಗರದಿಂದ ಹಾವೇರಿಗೆ ತೆರಳುತ್ತಿದ್ದ ಬಸ್ಸಿನಲ್ಲಿ ಏಕಾಏಕಿ ಸೋರಲಾರಂಬಿಸಿದ ಕಾರಣ ಪ್ರಯಾಣಿಕನೊಬ್ಬ ಬಸ್ ನಲ್ಲಿ ಹೆಲ್ಮೆಟ್ ಧರಿಸಿದ ಪ್ರಯಾಣ ಮಾಡಿದ ವಿಡಿಯೋ ವೈರಲ್ ಆಗಿದೆ
ಹೆಲ್ಮಟ್ ಧರಿಸಿ ಪ್ರಯಾಣ ಮಾಡಿದ ಹಾವೇರಿ ಮೂಲದ ನಿವಾಸಿ ತೌಸಿಪನ ಅಸಹಾಯಕತೆ ಕಂಡು ಕಂಡಕ್ಟರ್ ಹಾಗೂ ಎಲ್ಲರೂ ಗಪ್ ಚುಪ್ ಸರ್ಕಾರಕ್ಕೆ ಛೀಮಾರಿ ಹಾಕಿದ ಬಸ್ ಪ್ರಯಾಣಿಕರು
More Stories
ಸ್ವಚ್ಛ ಕೈಯಿಂದ ಕೆಲಸ ಮಾಡಿ ಇಲ್ಲ ರಾಜೀನಾಮೆ ಕೊಟ್ಟು ಹೊರಗೆ ಹೋಗಿ; ಲೋಕಾಯುಕ್ತ ಅಧಿಕಾರಿಗಳು.
ಗುಡಗೂರು ಗ್ರಾಮದಲ್ಲಿ ವೃದ್ಧನ ಮೇಲೆ ಹರಿದ ಖಾಸಗಿ ಶಾಲೆಯ ಬಸ್.
ಇಸ್ವತ್ತು ಉತಾರ ನೀಡಲು ಲಂಚ ಪಡೆಯುತ್ತಿದ್ದ ಪಿಡಿಓ, ಉಪಾಧ್ಯಕ್ಷ ಸೇರಿ ಮೂರ ಜನ ಗ್ರಾಪಂ ಸದಸ್ಯರ ಬಂಧನ.