ತುಂಗಭದ್ರಾ ನದಿಯಲ್ಲಿ 15 ಕಿ.ಮೀ. ಈಜಿ ಪ್ರಾಣ ಉಳಿಸಿಕೊಂಡ ಮೈಸೂರಿನ ವೃದ್ಧ…!

ಮೂರು ಬೈಕಗಳ ನಡುವೆ ಭೀಕರ ಅಪಘಾತ ಒರ್ವ ಯುವಕ ಸಾವು, ಮೂವರು ಗಂಭೀರ.

ಆಟೋ ಚಾಲಕರಿಗೆ ಸನ್ಮಾನ ಸಮಾರಂಭ ಮಾಡಲಿರುವ “ಪರಮೇಶಣ್ಣ ಗೂಳಣ್ಣನವರ”

ಯಾವ ಸಮಾಜಕ್ಕೂ, ಜಾತಿಗೂ ತಾರತಮ್ಯ ಮಾಡಲ್ಲ ಶಾಸಕ‌ ಪ್ರಕಾಶ ಕೋಳಿವಾಡ,

ನಗರದ ಬಳ್ಳಾರಿ ಕಲ್ಯಾಣ ಮಂಟಪದಲ್ಲಿ ಐದು ದಿನಗಳ ಕಾಲ ಹಲಸು-ಮಾವು‌‌ ಮೇಳ.

ಹಾವೇರಿ ನೂತನ ಎಸ್ಪಿಯಾಗಿ ಮಹಿಳಾ ಅಧಿಕಾರಿ, ಯಾರು ಅವರು!

ರಾಣೆಬೆನ್ನೂರ ನಗರದಲ್ಲಿ ನಕಲಿ ರಸಗೊಬ್ಬರ ಪತ್ತೆ, ವಶಪಡಿಸಿಕೊಂಡ ಕೃಷಿ ಅಧಿಕಾರಿಗಳು.

ಯಕಲಾಸಪುರ ಗ್ರಾಮ ಚಿರತೆಗಳ ತಾಣ, ಹೆಣ್ಣು ಚಿರತೆ ಮರಿಗಳಿಗೆ ಜನ್ಮ ನೀಡಿರುವ ಹಾಕಿರುವ ಶಂಕೆ…

ಬಿರ್ಲಾ ಕಂಪನಿಯಲ್ಲಿ ಕೆಲಸ ಮಾಡುವಾಗ ಹೃದಯಾಘಾತದಿಂದ ನೌಕರ ಸಾವು.

ಸಂತೋಷಕುಮಾರ ಪಾಟೀಲಗೆ Z ಕನ್ನಡ ನ್ಯೂಸ್ ವತಿಯಿಂದ ಯುವರತ್ನ ಪ್ರಶಸ್ತಿ.

ಸ್ವಚ್ಛ ಕೈಯಿಂದ ಕೆಲಸ ಮಾಡಿ‌ ಇಲ್ಲ ರಾಜೀನಾಮೆ ಕೊಟ್ಟು ಹೊರಗೆ ಹೋಗಿ; ಲೋಕಾಯುಕ್ತ ಅಧಿಕಾರಿಗಳು.

ನಾಳೆ ನಗರದಲ್ಲಿ ಲೋಕಾಯುಕ್ತ ಅಧಿಕಾರಿಗಳಿಂದ ಅಹವಾಲು ಸ್ವೀಕಾರ..

ಇಸ್ಪೀಟು ಅಡ್ಡೆ ಮೇಲೆ ಹಲಗೇರಿ ಪೋಲಿಸರ ದಾಳಿ, ಹತ್ತು ಜನರು ಮೇಲೆ ಪ್ರಕರಣ

ಬೆಟ್ಟ ಮಲ್ಲಪ್ಪನ ಗುಡ್ಡ ಇನ್ನೂ ಪ್ರವಾಸಿ ತಾಣ ಸಚಿವ ಹೆಚ್.ಕೆ.ಪಾಟೀಲ.

ರಾಹುಲ್ ಗಾಂಧಿ ಖಾಲಿ ಸಂವಿಧಾನ‌ ಬುಕ್ ಇಟ್ಟಕೊಂಡು ಓಡಾಡುತ್ತಿದ್ದಾರೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ನನ್ನ ವಿರುದ್ಧ ಆರೋಪ‌ ಮಾಡಿರುವರ ಮೇಲೆ ಮಾನನಷ್ಟ ಮೊಕದ್ದಮೆ ಹಾಕುವೆ ಸಿದ್ಧಾರೂಢ‌ ಮಠದ ಧರ್ಮದರ್ಶಿ ಸಿದ್ದನಗೌಡ ಪಾಟೀಲ..

ಕಳಪೆ ಬೀಜ ಮಾರಾಟ ಮಾಡಿದ್ದ ಐದು ಅಂಗಡಿಗೆ ಬೀಗ ಮುದ್ರೆ…!

ಗುಡಗೂರು ಗ್ರಾಮದಲ್ಲಿ ವೃದ್ಧನ ಮೇಲೆ ಹರಿದ ಖಾಸಗಿ ಶಾಲೆಯ ಬಸ್.

ತಾಲೂಕಿನ ಒಂದೇ ದಿನ ಮೂರು ಸಾವಿನ ಪ್ರಕರಣಗಳು ದಾಖಲು..! ಘಟನೆಗಳು ಎಲ್ಲೇಲಿ?

ರಾಣೆಬೇನ್ನೂರು ನಕಲಿ ಬೀಜ ಮಾರಾಟ ಕೇಂದ್ರವಾಗಬಾರದು ಕೃಷಿ ಅಧಿಕಾರಿಗಳಿಗೆ ಶಿವಾನಂದ ಪಾಟೀಲ ಎಚ್ಚರಿಕೆ.

ಸ್ಕೂಟಿಯಲ್ಲಿದ್ದ ಒಂಬತ್ತು ಲಕ್ಷ ರೂಪಾಯಿನ್ನ ಹಾಡು ಹಗಲೇ ಎಗರಿಸಿದ ಕಳ್ಳರು.

Oplus_131072

ರಾಣೆಬೇನ್ನೂರು: ಕಳ್ಳರು ಕಣ್ಮುಚ್ಚಿ ತೆಗೆಯುವಷ್ಟರಲ್ಲಿ ಕಳ್ಳತನ ಮಾಡುತ್ತಾರೆ ಎಂಬುದಕ್ಕೆ ರಾಣೆಬೇನ್ನೂರು ನಗರದಲ್ಲಿ ನಡೆದ ಹಾಡು ಹಗಲೇ ಕಳ್ಳತನ ನಿದರ್ಶನವಾಗಿದೆ.

ಹೌದು ರಾಣೆಬೇನ್ನೂರು ನಗರದಲ್ಲಿ ಇತ್ತಿಚೆಗೆ ಸರಣಿ ಕಳ್ಳತನ ಪ್ರಕರಣಗಳು ಸಾಕಷ್ಟು ಪ್ರಮಾಣದಲ್ಲಿ ಹೆಚ್ಚಾಗಿದೆ ಎಂಬುದಕ್ಕೆ ಹಾಡು ಹಗಲೇ ಒಂಬತ್ತು ಲಕ್ಷ ರೂಪಾಯಿ ಕಳ್ಳತನ ಎದ್ದು ತೋರಿಸುತ್ತದೆ.

ನಗರದ ವೆಲ್ಡಿಂಗ್ ಕಾರ್ಮಿಕ ಸಂಘಟನೆ ಕೂಡಿಟ್ಟದ ಹಣವನ್ನು ‌ಸದಸ್ಯರಾದ ಮುಸ್ತಾಕ ಅಹ್ಮದ್ ಹಾಗೂ ಮುಸ್ತಾಪಾ ಖಾನ ಅವರು ಕೆನರಾ ಬ್ಯಾಂಕಿನಿಂದ ಹಣ ಡ್ರಾ‌ ಮಾಡಿಕೊಂಡ ತಮ್ಮ ಹೊಂಡಾ ಯಾಕ್ಟಿವ್ ಸ್ಕೂಟಿಯ ಡಿಕ್ಕಿಯಲ್ಲಿ ಇಟ್ಟುಕೊಂಡು ಸಂಗಮ ವೃತ್ತಕ್ಕೆ ಬಂದಿದ್ದಾರೆ.
ಈ ಸಮಯದಲ್ಲಿ ಟೀ‌ ಕುಡಿಯಲು ಹೋದಾಗ ಕಳ್ಳರು ಹೊಂಚು ಹಾಕಿ ಸ್ಕೂಟಿಯ ಡಿಕ್ಕಿಯಲ್ಲಿದ್ದ ಹಣವನ್ನು ಎಗರಿಸಿಕೊಂಡು ಪರಾರಿಯಾಗಿದ್ದಾರೆ.

ಶಹರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಳ್ಳರ ಪತ್ತೆಗಾಗಿ ಪೋಲಿಸರು ಬಲೆ ಬೀಸಿದ್ದಾರೆ.

ಸುದ್ದಿ ಮತ್ತು ಜಾಹಿರಾತುಗಾಗಿ ಸಂಪರ್ಕಿಸಿ : 80952 03132
error: Content is protected !!