ತುಂಗಭದ್ರಾ ನದಿಯಲ್ಲಿ 15 ಕಿ.ಮೀ. ಈಜಿ ಪ್ರಾಣ ಉಳಿಸಿಕೊಂಡ ಮೈಸೂರಿನ ವೃದ್ಧ…!

ಮೂರು ಬೈಕಗಳ ನಡುವೆ ಭೀಕರ ಅಪಘಾತ ಒರ್ವ ಯುವಕ ಸಾವು, ಮೂವರು ಗಂಭೀರ.

ಆಟೋ ಚಾಲಕರಿಗೆ ಸನ್ಮಾನ ಸಮಾರಂಭ ಮಾಡಲಿರುವ “ಪರಮೇಶಣ್ಣ ಗೂಳಣ್ಣನವರ”

ಯಾವ ಸಮಾಜಕ್ಕೂ, ಜಾತಿಗೂ ತಾರತಮ್ಯ ಮಾಡಲ್ಲ ಶಾಸಕ‌ ಪ್ರಕಾಶ ಕೋಳಿವಾಡ,

ನಗರದ ಬಳ್ಳಾರಿ ಕಲ್ಯಾಣ ಮಂಟಪದಲ್ಲಿ ಐದು ದಿನಗಳ ಕಾಲ ಹಲಸು-ಮಾವು‌‌ ಮೇಳ.

ಹಾವೇರಿ ನೂತನ ಎಸ್ಪಿಯಾಗಿ ಮಹಿಳಾ ಅಧಿಕಾರಿ, ಯಾರು ಅವರು!

ರಾಣೆಬೆನ್ನೂರ ನಗರದಲ್ಲಿ ನಕಲಿ ರಸಗೊಬ್ಬರ ಪತ್ತೆ, ವಶಪಡಿಸಿಕೊಂಡ ಕೃಷಿ ಅಧಿಕಾರಿಗಳು.

ಯಕಲಾಸಪುರ ಗ್ರಾಮ ಚಿರತೆಗಳ ತಾಣ, ಹೆಣ್ಣು ಚಿರತೆ ಮರಿಗಳಿಗೆ ಜನ್ಮ ನೀಡಿರುವ ಹಾಕಿರುವ ಶಂಕೆ…

ಬಿರ್ಲಾ ಕಂಪನಿಯಲ್ಲಿ ಕೆಲಸ ಮಾಡುವಾಗ ಹೃದಯಾಘಾತದಿಂದ ನೌಕರ ಸಾವು.

ಸಂತೋಷಕುಮಾರ ಪಾಟೀಲಗೆ Z ಕನ್ನಡ ನ್ಯೂಸ್ ವತಿಯಿಂದ ಯುವರತ್ನ ಪ್ರಶಸ್ತಿ.

ಸ್ವಚ್ಛ ಕೈಯಿಂದ ಕೆಲಸ ಮಾಡಿ‌ ಇಲ್ಲ ರಾಜೀನಾಮೆ ಕೊಟ್ಟು ಹೊರಗೆ ಹೋಗಿ; ಲೋಕಾಯುಕ್ತ ಅಧಿಕಾರಿಗಳು.

ನಾಳೆ ನಗರದಲ್ಲಿ ಲೋಕಾಯುಕ್ತ ಅಧಿಕಾರಿಗಳಿಂದ ಅಹವಾಲು ಸ್ವೀಕಾರ..

ಇಸ್ಪೀಟು ಅಡ್ಡೆ ಮೇಲೆ ಹಲಗೇರಿ ಪೋಲಿಸರ ದಾಳಿ, ಹತ್ತು ಜನರು ಮೇಲೆ ಪ್ರಕರಣ

ಬೆಟ್ಟ ಮಲ್ಲಪ್ಪನ ಗುಡ್ಡ ಇನ್ನೂ ಪ್ರವಾಸಿ ತಾಣ ಸಚಿವ ಹೆಚ್.ಕೆ.ಪಾಟೀಲ.

ರಾಹುಲ್ ಗಾಂಧಿ ಖಾಲಿ ಸಂವಿಧಾನ‌ ಬುಕ್ ಇಟ್ಟಕೊಂಡು ಓಡಾಡುತ್ತಿದ್ದಾರೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ನನ್ನ ವಿರುದ್ಧ ಆರೋಪ‌ ಮಾಡಿರುವರ ಮೇಲೆ ಮಾನನಷ್ಟ ಮೊಕದ್ದಮೆ ಹಾಕುವೆ ಸಿದ್ಧಾರೂಢ‌ ಮಠದ ಧರ್ಮದರ್ಶಿ ಸಿದ್ದನಗೌಡ ಪಾಟೀಲ..

ಕಳಪೆ ಬೀಜ ಮಾರಾಟ ಮಾಡಿದ್ದ ಐದು ಅಂಗಡಿಗೆ ಬೀಗ ಮುದ್ರೆ…!

ಗುಡಗೂರು ಗ್ರಾಮದಲ್ಲಿ ವೃದ್ಧನ ಮೇಲೆ ಹರಿದ ಖಾಸಗಿ ಶಾಲೆಯ ಬಸ್.

ತಾಲೂಕಿನ ಒಂದೇ ದಿನ ಮೂರು ಸಾವಿನ ಪ್ರಕರಣಗಳು ದಾಖಲು..! ಘಟನೆಗಳು ಎಲ್ಲೇಲಿ?

ರಾಣೆಬೇನ್ನೂರು ನಕಲಿ ಬೀಜ ಮಾರಾಟ ಕೇಂದ್ರವಾಗಬಾರದು ಕೃಷಿ ಅಧಿಕಾರಿಗಳಿಗೆ ಶಿವಾನಂದ ಪಾಟೀಲ ಎಚ್ಚರಿಕೆ.

ಬಸ್ ನಿಲ್ದಾಣದಲ್ಲಿ ವೇನಿಟಿ ಬ್ಯಾಗ್ ಕಟ್ ಮಾಡ್ತಿದ್ದ ಐನಾತಿ ಗಂಡ ಹೆಂಡತಿ ಅಂದರ್

ರಾಣೆಬೇನ್ನೂರು: ನಗರದ ಹೃದಯ ಭಾಗದಲ್ಲಿರುವ ಬಸ್ ನಿಲ್ದಾಣದಲ್ಲಿ ಮಹಿಳೆಯರ ವೇನಿಟಿ ಬ್ಯಾಗ್ ಕಳ್ಳತನ ಮಾಡುತ್ತಿದ್ದ ಐನಾತಿ ಗಂಡ-ಹೆಂಡತಿಯನ್ನ ಶಹರ‌ ಪೋಲಿಸರು ಸೆದೆ ಬಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಹೌದು ರಾಣೆಬೇನ್ನೂರು ನಗರದ ಬಸ್ ನಿಲ್ದಾಣದಲ್ಲಿ ಸುಮಾರು ಒಂದು ವರ್ಷಗಳಿಂದ ಮಹಿಳೆಯರು ಬ್ಯಾಗ ಕಳ್ಳತನ ಹೆಚ್ಚಾಗುತ್ತಿದ್ದು, ಹಲವು ಪ್ರಕರಣಗಳು ಶಹರ ಠಾಣೆಯಲ್ಲಿ ದಾಖಲಾಗಿದ್ದವು. ಇದರಿಂದ ಶಹರ ಪೋಲಿಸರಿಗೆ ದೊಡ್ಡ ತೆಲೆ ನೋವು ಉಂಟಾಗಿತ್ತು.

ಇದನ್ನು ಗಂಭೀರವಾಗಿ ಪರಿಗಣಿಸಿದ ಶಹರ ಪೊಲೀಸರು ಬಸ್ ನಿಲ್ದಾಣದಲ್ಲಿ ಕಳ್ಳತನಕ್ಕೆ  ಹೊಂಚು ಹಾಕಿ ಕೂತಿದ್ದ ಗದಗ ಮೂಲದ ಭಜರಂಗ ಜಾಧವ ಹಾಗೂ ಅವನ ಪತ್ನಿ ಲತಾ ಜಾಧವ ಎಂಬ  ಐನಾತಿ ಗಂಡ ಹೆಂಡತಿಯನ್ನು ಬಂಧನ ಮಾಡಿದ್ದಾರೆ.

ಇವರು ಕಳ್ಳತನ ಮಾಡಿದ್ದ 21 ಗ್ರಾಂ ಬಂಗಾರ ಹಾಗೂ ಹಣವನ್ನು ವಶಪಡಿಸಿಕೊಂಡು  ಜೈಲಿಗೆ ಅಟ್ಟಿದ್ದಾರೆ.

ಇಬ್ಬರು ಐನಾತಿ ಗಂಡ ಹೆಂಡತಿಯನ್ನು ಎಸ್ಪಿ‌ ಅಂಶುಕುಮಾರ,  ಡಾ.ಗಿರೀಶ ಭೋಜಣ್ಣನವರ ಮಾರ್ಗದರ್ಶನ ಮೂಲಕ ಶಹರ ಠಾಣೆಯ ಸಿಪಿಐ ಡಾ.ಶಂಕರ್,  ಪಿಎಸ್ಐ ಗಡ್ಡೆಪ್ಪ ಗುಂಜಟಗಿ ಸಿಬ್ಬಂದಿಗಳಾದ ಪಿ.ಕೆ.ಸನದಿ, ಸಿ.ಬಿ.ಕಡ್ಲೆಪ್ಪನವರ, ವೈ.ಬಿ.ಓಲೇಕಾರ, ರಮೇಶ ಕುಸಗೂರು ಕಾರ್ಯಾಚರಣೆಯಲ್ಲಿ ಭಾಗಿಯಾಗಿ ಕಳ್ಳರ ಪತ್ತೆ ಹಚ್ಚಿದ್ದಾರೆ.

ಸುದ್ದಿ ಮತ್ತು ಜಾಹಿರಾತುಗಾಗಿ ಸಂಪರ್ಕಿಸಿ : 80952 03132
error: Content is protected !!