ಸಿಎಂ ಬದಲಾವಣೆ ವಿಚಾರ ಹೈಕಮಾಂಡಗೆ ಬಿಟ್ಟ ವಿಚಾರ; ಕೆ.ಬಿ.ಕೋಳಿವಾಡ.

ಕಾಂಗ್ರೆಸ್ ಪಕ್ಷ ಹಿಂದುಳಿದ, ದಲಿತರಿಗೆ ಹಾಗೂ ಮುಸ್ಲಿಂ ಸಮುದಾಯಕ್ಕೆ ಎಲ್ಲಾ ಸ್ಥಾನಮಾನ ನೀಡಿದೆ ಸದಸ್ಯ ಪುಟ್ಟಪ್ಪ ಮರಿಯಮ್ಮನವರ.

ಡಿಕೆಶಿ ಭೇಟಿ ಮಾಡಿದ ಹಾವೇರಿ ಜಿಲ್ಲೆಯ ಮೂವರು ಶಾಸಕರು.

ಸ್ಪೆಷಲ್ ತರಗತಿ ನೆಪದಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ,ಮಾಸ್ತರ ಎಸ್ಕೇಪ್..!

ಬಿಜೆಪಿ, ಜೆಡಿಎಸ್ ಹಾಗೂ ರೈತ ನಾಯಕ ರವಿಂದ್ರಗೌಡ ಪಾಟೀಲ ನೇತೃತ್ವದಲ್ಲಿ ಬೃಹತ್ ರೈತರ ಹೋರಾಟ.

ನಗರದಲ್ಲಿ NDA ವತಿಯಿಂದ ಕಾಂಗ್ರೆಸ್ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ.

ಬೆಂಬಲ ಬೆಲೆ ನೀಡಲು ಆಗ್ರಹಿಸಿ ಸರ್ಕಾರದ ವಿರುದ್ಧ ನಾಳೆ ಬಿಜೆಪಿ-ಜೆಡಿಎಸ್ ಜಂಟಿ ಪ್ರತಿಭಟನೆ

ಹೆಂಡತಿ ಹೊಡೆದು ಕೊಲೆ ಮಾಡಿದ ಪತಿರಾಯ..

ನಾವು ಯಾರನ್ನು ಟಾರ್ಗೆಟ್ ಮಾಡಲ್ಲ, ಮಾಡಿದ್ರೆ ಬೀಡಲ್ಲ ಎಸ್ಪಿ ಯಶೋಧ ವಂಟಗೋಡಿ.

ದೈಹಿಕ ಸಂಪರ್ಕ ಮಾಡಿ ಯುವತಿಗೆ ಕೈಕೊಟ್ಟ ಯುವಕ. ಯುವತಿ ಆತ್ಮಹತ್ಯೆ ಹುಡಗನ‌ ಮನೆ ಮುಂದೆ ಶವವಿಟ್ಟು ಪ್ರತಿಭಟನೆ..

ತಮ್ಮನ ಸಾವಿನಿಂದ ಮನನೊಂದ ಅಕ್ಕನು ನೇಣಿಗೆ ಶರಣು…!

ಸಚಿವ ಶಿವಾನಂದ ಪಾಟೀರನ್ನ BJP ಎಂದ ರೊಬೋಟ್

ರಾಣೆಬೇನ್ನೂರ ನಗರದಲ್ಲಿ ಭವ್ಯವಾಗಿ ನಡೆದ ಆರ್ ಎಸ್ ಎಸ್ ಪಥ ಸಂಚಲನ, ಒಂದು ಸಾವಿರ ಗಣವೇಷಧಾರಿಗಳು ಭಾಗಿ

ಎರಡು ವರ್ಷದಲ್ಲಿ ಎಷ್ಟು ಬಾರಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿಗೆ ಹಾಜರಾಗದ ದಲಿತ ವಿರೋಧಿ ಶಾಸಕ; ಮಾಜಿ ಶಾಸಕ ಅರುಣಕುಮಾರ ಪೂಜಾರ.

ಕುದರಿಹಾಳ ಗ್ರಾಮದಲ್ಲಿ ಸಿಡಿಲು ಬಡಿದು ಯುವ ಕೃಷಿಕ ಸಾವು

ಕೈ-ಕಮಲ ನಡುವೆ ರಾಜಕೀಯ ಪ್ರತಿಷ್ಠೆ; ನಗರಸಭೆ ಸಾಮಾನ್ಯ ಸಭೆ ಮುಂದೂಡಿಕೆ.

ಹಾನಗಲ್ ತಹಸೀಲ್ದಾರ ಕಚೇರಿಯಲ್ಲಿ ಲಂಚ ಪಡೆಯುತ್ತಿದ್ದ ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ.

ಬಿಗರ ಊಟ ಮಾಡಿ ಬರುತ್ತಿದ್ದವರು ಮಸಣಕ್ಕೆ *ನಿಂತಿದ್ದ ಟ್ರ್ಯಾಕ್ಟರ್ ಟ್ರೈಲರ್ ಗೆ ಟಾಟಾ ಸುಪ್ರೋ ಡಿಕ್ಕಿ* *ಸ್ಥಳದಲ್ಲಿಯೆ ಮೂವರ ದುರ್ಮರಣ, 20ಕ್ಕೂ ಅಧಿಕರಿಗೆ ಗಂಭೀರ ಗಾಯ*

ತಾಪಂ ಪ್ರಭಾರ ಇಓ ಬಸವರಾಜ ಶಿಡೇನೂರ ಬಳಿ ಒಂದೂವರೆ ಕೋಟಿ ಆಸ್ತಿ..

ಕಂದಾಯ ನಿರೀಕ್ಷ ಅಶೋಕ‌ ಅರಳೇಶ್ವರ ಬಳಿ ಕೋಟ್ಯಾಂತರ ಆಸ್ತಿ ಪತ್ತೆ.

ರಾಣೆಬೇನ್ನೂರು ನಗರದಲ್ಲಿ ಹೆಂಡತಿ ಕೊಂದ ಗಂಡನಿಗೆ ಜೀವಾವಧಿ ಶಿಕ್ಷೆ.

ರಾಣೆಬೇನ್ನೂರು: ಹೆಂಡತಿಯನ್ನು ಬರ್ಬರವಾಗಿ ಕೊಲೆ ಮಾಡಿದ್ದ ಗಂಡನಿಗೆ ರಾಣೆಬೇನ್ನೂರಿನ ಎರಡನೇ ಹೆಚ್ಚುವರಿ ವ ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಮಧುಸೂದನರಾಮ್ ಕೆ.ವಿ ಇದೀಗ ಜೀವಾವಧಿ ಶಿಕ್ಷೆ ತೀರ್ಪು ನೀಡಿದ್ದಾರೆ.

ನ್ಯಾಮತಿ ತಾಲೂಕಿನ ಸುರಹೊನ್ನೆ ಗ್ರಾಮದ ನಾಗರಾಜ ತಂದೆ ನೀಲಕಂಠಪ್ಪ ಎಂಬ  ಜೀವಾವಧಿಯ ಶಿಕ್ಷೆ ಹಾಗೂ ತೊಂಬತ್ತು ಸಾವಿರ ದಂಢ ವಿಧಿಸಿಲಾಗಿದೆ.

 

ಪ್ರಕರಣ ಹಿನ್ನೆಲೆ..ರಾಣೆಬೇನ್ನೂರು ನಗರದ ನಿವಾಸಿಯಾದ ಶೈಲಾಜ ಅವರನ್ನು ನ್ಯಾಮತಿ ತಾಲೂಕಿನ ಸುರಹೊನ್ನೆ ಗ್ರಾಮದ ನಾಗರಾಜ ಜತೆ ಮದುವೆ ಮಾಡಿಕೋಡಲಾಗಿತ್ತು. ನಂತರ ನಾಗರಾಜ ಶೈಲಾಜಾ ಅವರಿಗೆ ದೈಹಿಕವಾಗಿ ಹಾಗೂ ಮಾನಸಿಕವಾಗಿ ನಿರಂತರ ಕಿರುಕುಳ ನೀಡುತ್ತಿದ್ದ. ಇದರಿಂದ ರೋಷಿ ಹೋದ ಶೈಲಾಜಾ ಗಂಡನ ಮನೆ ಬಿಟ್ಟು ತವರ ಮನೆಗೆ ಬಂದಿದ್ದಳು.

ನಾಗರಾಜ ಸಹ ರಾಣೆಬೇನ್ನೂರಗೆ ಬಂದು ಮತ್ತೆ ದೈಹಿಕವಾಗಿ ಹಾಗೂ‌ ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದ ಇದರಿಂದ ಇಬ್ಬರ ನಡುವೆ ಜಗಳ ನಡೆದ ಸಮಯದಲ್ಲಿ ಅ.25, 2018 ರಂದು ಆರೋಪಿ ನಾಗರಾಜ ನಗರದ ರಾಜರಾಜೇಶ್ವರಿ ನಗರದ ಬಾಡಿಗೆ ಮನೆಯಲ್ಲಿ ತನ್ನ ಹೆಂಡತಿಯಾದ ಶೈಲಾಜ್ ಅವರನ್ನ  ಚಾಕುವಿನಿಂದ ಹಿರಿದು ಕೊಲೆ ಮಾಡಿದನ್ನು.

ಆರೋಪಿಯ ವಿರುದ್ದ ರಾಣೆಬೇನ್ನೂರು ಶಹರ ಠಾಣೆಯ ಪೋಲಿಸರು ತನಿಖೆ ಕೈಗೊಂಡು ಅಂತಿಮವಾಗಿ ಸಿಪಿಐ ಮಂಜುನಾಥ ನಲವಾಗಲ ಹಾಗೂ ಲಿಂಗನಗೌಡ ನೆಗಳೂರು ನ್ಯಾಯಾಲಯಕ್ಕೆ ದೋಷಾರೋಪಣೆ ಸಲ್ಲಿಸಿದ್ದರು.

ಸುದ್ದಿ ಮತ್ತು ಜಾಹಿರಾತುಗಾಗಿ ಸಂಪರ್ಕಿಸಿ : 80952 03132
error: Content is protected !!