ರಾಣೆಬೇನ್ನೂರು: ತಾಲೂಕಿನ ಹುಣಸಿಕಟ್ಟಿ ಗ್ರಾಮದ ಬಳಿ ಮಾಜಿ ಶಾಸಕರಾದ ಅರುಣಕುಮಾರ ಪೂಜಾರ ಅವರ ಕಾರು ಡಿಕ್ಕಿಯಾಗಿ ಯುವಕನೊರ್ವ ಗಾಯಗೊಂಡ ಘಟನೆ ಸಂಜೆ ನಡೆದಿದೆ.

ಬಿಜೆಪಿ ಜಿಲ್ಲಾಧ್ಯಕ್ಷರಾದ ಅರುಣಕುಮಾರ ಪೂಜಾರವರಿಗೆ ಸೇರಿದ ಸ್ವಂತ ಕಾರನ್ನು ಹುಣಸಿಕಟ್ಟಿ ಗ್ರಾಮದ ಪ್ರವೀಣ ಎಂಬ ಚಾಲಕ ಚಾಲನೆ ಮಾಡುತ್ತಿದ್ದ ಎನ್ನಲಾಗಿದೆ. ಕಾರಿನಲ್ಲಿ ಚಾಲಕ ಬಿಟ್ಟರೆ ಬೇರೆ ಯಾರು ಇರಲಿಲ್ಲ ಎಂದು ತಿಳಿದು ಬಂದಿದೆ.

ತಕ್ಷಣ ಸ್ಥಳೀಯರು ಯುವಕನನ್ನು ಸಾರ್ವಜನಿಕ ಆಸ್ಪತ್ರೆಗೆ ಸಾಗಿಸಿದ್ದು, ಸ್ಥಳಕ್ಕೆ ರಾಣೆಬೇನ್ನೂರು ಗ್ರಾಮೀಣ ಠಾಣೆ ಪೋಲಿಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

More Stories
16 ಲಕ್ಷ ಮೌಲ್ಯದ ಬಂಗಾರ ಮಾರಾಟ ಮಾಡಲು ಯತ್ನಿಸಿದ ಮಹಿಳೆ ಬಂಧನ…
ಹಾವೇರಿ ಜಿಲ್ಲಾಸತ್ರ ಕೋರ್ಟ್ಗೆ ಬಾಂಬ್ ಬೆದರಿಕೆ ಪತ್ರ; ಕೋರ್ಟನಿಂದ ಓಡಿ ಬಂದ ಕಕ್ಷಿದಾರರು, ವಕೀಲರು.
ಸಾಯಿ ಆಸ್ಪತ್ರೆ ವೈದ್ಯನ ಮೇಲೆ ಹಲ್ಲೆ: 8 ಜನರ ವಿರುದ್ಧ ಪ್ರಕರಣ ದಾಖಲು.