ತುಂಗಭದ್ರಾ ನದಿಯಲ್ಲಿ 15 ಕಿ.ಮೀ. ಈಜಿ ಪ್ರಾಣ ಉಳಿಸಿಕೊಂಡ ಮೈಸೂರಿನ ವೃದ್ಧ…!

ಮೂರು ಬೈಕಗಳ ನಡುವೆ ಭೀಕರ ಅಪಘಾತ ಒರ್ವ ಯುವಕ ಸಾವು, ಮೂವರು ಗಂಭೀರ.

ಆಟೋ ಚಾಲಕರಿಗೆ ಸನ್ಮಾನ ಸಮಾರಂಭ ಮಾಡಲಿರುವ “ಪರಮೇಶಣ್ಣ ಗೂಳಣ್ಣನವರ”

ಯಾವ ಸಮಾಜಕ್ಕೂ, ಜಾತಿಗೂ ತಾರತಮ್ಯ ಮಾಡಲ್ಲ ಶಾಸಕ‌ ಪ್ರಕಾಶ ಕೋಳಿವಾಡ,

ನಗರದ ಬಳ್ಳಾರಿ ಕಲ್ಯಾಣ ಮಂಟಪದಲ್ಲಿ ಐದು ದಿನಗಳ ಕಾಲ ಹಲಸು-ಮಾವು‌‌ ಮೇಳ.

ಹಾವೇರಿ ನೂತನ ಎಸ್ಪಿಯಾಗಿ ಮಹಿಳಾ ಅಧಿಕಾರಿ, ಯಾರು ಅವರು!

ರಾಣೆಬೆನ್ನೂರ ನಗರದಲ್ಲಿ ನಕಲಿ ರಸಗೊಬ್ಬರ ಪತ್ತೆ, ವಶಪಡಿಸಿಕೊಂಡ ಕೃಷಿ ಅಧಿಕಾರಿಗಳು.

ಯಕಲಾಸಪುರ ಗ್ರಾಮ ಚಿರತೆಗಳ ತಾಣ, ಹೆಣ್ಣು ಚಿರತೆ ಮರಿಗಳಿಗೆ ಜನ್ಮ ನೀಡಿರುವ ಹಾಕಿರುವ ಶಂಕೆ…

ಬಿರ್ಲಾ ಕಂಪನಿಯಲ್ಲಿ ಕೆಲಸ ಮಾಡುವಾಗ ಹೃದಯಾಘಾತದಿಂದ ನೌಕರ ಸಾವು.

ಸಂತೋಷಕುಮಾರ ಪಾಟೀಲಗೆ Z ಕನ್ನಡ ನ್ಯೂಸ್ ವತಿಯಿಂದ ಯುವರತ್ನ ಪ್ರಶಸ್ತಿ.

ಸ್ವಚ್ಛ ಕೈಯಿಂದ ಕೆಲಸ ಮಾಡಿ‌ ಇಲ್ಲ ರಾಜೀನಾಮೆ ಕೊಟ್ಟು ಹೊರಗೆ ಹೋಗಿ; ಲೋಕಾಯುಕ್ತ ಅಧಿಕಾರಿಗಳು.

ನಾಳೆ ನಗರದಲ್ಲಿ ಲೋಕಾಯುಕ್ತ ಅಧಿಕಾರಿಗಳಿಂದ ಅಹವಾಲು ಸ್ವೀಕಾರ..

ಇಸ್ಪೀಟು ಅಡ್ಡೆ ಮೇಲೆ ಹಲಗೇರಿ ಪೋಲಿಸರ ದಾಳಿ, ಹತ್ತು ಜನರು ಮೇಲೆ ಪ್ರಕರಣ

ಬೆಟ್ಟ ಮಲ್ಲಪ್ಪನ ಗುಡ್ಡ ಇನ್ನೂ ಪ್ರವಾಸಿ ತಾಣ ಸಚಿವ ಹೆಚ್.ಕೆ.ಪಾಟೀಲ.

ರಾಹುಲ್ ಗಾಂಧಿ ಖಾಲಿ ಸಂವಿಧಾನ‌ ಬುಕ್ ಇಟ್ಟಕೊಂಡು ಓಡಾಡುತ್ತಿದ್ದಾರೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ನನ್ನ ವಿರುದ್ಧ ಆರೋಪ‌ ಮಾಡಿರುವರ ಮೇಲೆ ಮಾನನಷ್ಟ ಮೊಕದ್ದಮೆ ಹಾಕುವೆ ಸಿದ್ಧಾರೂಢ‌ ಮಠದ ಧರ್ಮದರ್ಶಿ ಸಿದ್ದನಗೌಡ ಪಾಟೀಲ..

ಕಳಪೆ ಬೀಜ ಮಾರಾಟ ಮಾಡಿದ್ದ ಐದು ಅಂಗಡಿಗೆ ಬೀಗ ಮುದ್ರೆ…!

ಗುಡಗೂರು ಗ್ರಾಮದಲ್ಲಿ ವೃದ್ಧನ ಮೇಲೆ ಹರಿದ ಖಾಸಗಿ ಶಾಲೆಯ ಬಸ್.

ತಾಲೂಕಿನ ಒಂದೇ ದಿನ ಮೂರು ಸಾವಿನ ಪ್ರಕರಣಗಳು ದಾಖಲು..! ಘಟನೆಗಳು ಎಲ್ಲೇಲಿ?

ರಾಣೆಬೇನ್ನೂರು ನಕಲಿ ಬೀಜ ಮಾರಾಟ ಕೇಂದ್ರವಾಗಬಾರದು ಕೃಷಿ ಅಧಿಕಾರಿಗಳಿಗೆ ಶಿವಾನಂದ ಪಾಟೀಲ ಎಚ್ಚರಿಕೆ.

ಶಹರ ಠಾಣೆ ಪೋಲಿಸರ ಭರ್ಜರಿ ಕಾರ್ಯಾಚರಣೆ, 29 ಬೈಕ್ ಕಳ್ಳತನ ಮಾಡಿದ ಕಳ್ಳರು ಅಂದರ್..

ರಾಣೆಬೇನ್ನೂರು: ನಗರ ಸೇರಿದಂತೆ ರಾಜ್ಯದ ವಿವಿಧ ನಗರಗಳಲ್ಲಿ ಬೈಕ್ ಕಳ್ಳತನ ಮಾಡಿ ಮಾಡಿ ಮಾರಾಟ ಮಾಡುತ್ತಿದ್ದ ಅಂತರ ಜಿಲ್ಲಾ ಕಳ್ಳರನ್ನ ಶಹರ ಠಾಣೆ ಪೋಲಿಸರು ಕಾರ್ಯಾಚರಣೆ ನಡೆಸಿ ಸುಮಾರು 29 ಬೈಕ್ ಜತೆಗೆ ಮೂವರು ಬೈಕ್ ಕಳ್ಳರನ್ನು ಬಂಧಿಸಿ ಜೈಲಿಗೆ ಅಟ್ಟಿದ್ದಾರೆ.

 

ಹಿರೆಕೇರೂರು ನಗರದ ಮೆಹಬೂಬ್ ಮುಗಳಗೇರಿ(28) ಖಲಂದರ್ ಪಠಾಣ(22) ಹಾಗೂ  ಹುಬ್ಬಳ್ಳಿಯ ಎಸ್.ಎಮ್.ಕೃಷ್ಣ ನಗರದ ತನ್ವೀರ ಲಕ್ಷ್ಮೇಶ್ವರ(28) ಎಂಬ ಕಳ್ಳರನ್ನು ಬಂಧಿಸಿ ಇನ್ನೊರ್ವ ಹಬಿವುಲ್ಲಾ  ಕಚವಿ ಪರಾರಿಯಾಗಿದ್ದಾನೆ.

ಇವರು ಹಾವೇರಿ, ದಾವಣಗೆರೆ, ಶಿವಮೊಗ್ಗ, ಚಿಕ್ಕಮಗಳೂರು, ಗದಗ ಸೇರಿದಂತೆ ವಿವಿಧ ಕಡೆ ಬೈಕ್ ಕಳ್ಳತನ ಮಾಡಿ ಐದು ಸಾವಿರಕ್ಕೆ ಮಾರಾಟ ಮಾಡುತ್ತಿದ್ದರು. ಈ ಸಮಯದಲ್ಲಿ ರಾಣೆಬೇನ್ನೂರು ನಗರದ ಎನ್.ವಿ.ಹೊಟೆಲ್ ಬಳಿ ನಂಬರ್‌ ಪ್ಲೇಟ್ ಇಲ್ಲದ ಎರಡು ಬೈಕ್ ಅನುಮಾನಸ್ಪದವಾಗಿ ಓಡಾಡುತ್ತಿದ್ದವು. ಇದನ್ನು ಗಮನಿಸಿದ ಶಹರ ಠಾಣೆಯ ಪೋಲಿಸರ ವಿಚಾರಿಸಿದಾಗ ಕಳ್ಳತನ ಮಾಡಿದ ಬೈಕ್ ಎಂಬುದು ಗೊತ್ತಾಗಿದೆ. ಸಿಸಿ ಟಿವಿ ವಿಡಿಯೋ, ತಾಂತ್ರಿಕ ಮಾಹಿತಿ ಆಧಾರಿಸಿ ನಂತರ ಆರೋಪಿಗಳನ್ನು ಬಂಧನ ಮಾಡಿ ಮಾರಾಟ ಮಾಡಿದ ಬೈಕಗಳನ್ನು ವಶಕ್ಕೆ ಪಡೆದಿದ್ದಾರೆ.

ಎಸ್ಪಿ ಅಂಶುಕುಮಾರ, ಹೆಚ್ಚುವರಿ ಎಸ್ಪಿ ಸಿ.ಗೋಪಾಲ, ರಾಣೆಬೇನ್ನೂರು ಡಿಎಸ್ಪಿ ಡಾ.ಗಿರೀಶ್ ಭೋಜಣ್ಣನವರ, ಸಿಪಿಐ ಡಾ.ಎಸ್.ಕೆ.ಶಂಕರ್, ಪಿಎಸ್ಐ ಗಡ್ಡೆಪ್ಪ ಗುಂಜಟಗಿ ವಿಶೇಷ ತಂಡ ರಚನೆ ‌ಮೂಲಕ ಸಿಬ್ಬಂದಿಗಳಾ ಹೆಗ್ಗಪ್ಪ ದೊಡ್ಮನಿ, ಸಿ.ಬಿ.ಕಡ್ಲೇಪ್ಪನವರ, ವೈ.ಬಿ.ಓಲೇಕಾರ, ಪಿ.ಕೆ.ಸನದಿ, ಎಚ್.ಎಲ್ ದೊಡ್ಡಮನಿ, ಕಾರ್ಯಾಚರಣೆ ಭಾಗಿಯಾಗಿದ್ದರು..

ಸುದ್ದಿ ಮತ್ತು ಜಾಹಿರಾತುಗಾಗಿ ಸಂಪರ್ಕಿಸಿ : 80952 03132
error: Content is protected !!