16 ಲಕ್ಷ ಮೌಲ್ಯದ ಬಂಗಾರ ಮಾರಾಟ ಮಾಡಲು ಯತ್ನಿಸಿದ ಮಹಿಳೆ ಬಂಧನ…

ಹಾವೇರಿ ಜಿಲ್ಲಾಸತ್ರ ಕೋರ್ಟ್‌ಗೆ ಬಾಂಬ್ ಬೆದರಿಕೆ ಪತ್ರ; ಕೋರ್ಟನಿಂದ ಓಡಿ ಬಂದ ಕಕ್ಷಿದಾರರು, ವಕೀಲರು.

ಸಿಎಂ ಕುರ್ಚಿ ಗುದ್ದಾಟದ ವಿಚಾರ…! ಮತ್ತೆ ಗರಂ ಆದ ಸಿಎಂ ಸಿದ್ಧರಾಮಯ್ಯ.

ಸಾಯಿ ಆಸ್ಪತ್ರೆ ವೈದ್ಯನ ಮೇಲೆ ಹಲ್ಲೆ: 8 ಜನರ ವಿರುದ್ಧ ಪ್ರಕರಣ ದಾಖಲು.

ಹಾವೇರಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾಗಿ ನಿಂಗರಾಜ ಕೋಡಿಹಳ್ಳಿ, ಪ್ರಧಾನ ಕಾರ್ಯದರ್ಶಿಯಾಗಿ ಸಿದ್ದು ಚಿಕ್ಕಬಿದರಿ ನೇಮಕ.

ನ್ಯಾಯಬೆಲೆ ಅಂಗಡಿ ಪ್ರಾಧಿಕಾರವನ್ನು ವರ್ಗಾವಣೆ ಮಾಡಿಕೊಡಲು ಲಂಚ ಸ್ವೀಕಾರ, ರಾಣೆಬೆನ್ನೂರ ತಹಶೀಲ್ದಾರ ಕಛೇರಿಯ ಆಹಾರ ನಿರೀಕ್ಷಕ ಬಂಧನ.

ಉಚಿತ ಚಿಕನ್ ಬಿರಿಯಾನಿ ಬೇಕಾ,‌ ಆಗಾದ್ರೆ ಬಸ್ ನಿಲ್ದಾಣಕ್ಕೆ ಬನ್ನಿ.

ಅಂಬೇಡ್ಕರ್, ಗಾಂಧಿ ಹೆಸರು ಅಳಿಸಲು ಹೊರಟಿರುವ ವಿರುದ್ಧ ನನ್ನ ಹೋರಾಟ; ಸಚಿವ ಸತೀಶ ಜಾರಕಿಹೊಳಿ

ನಗರಸಭೆ ಆಡಳಿತಾಧಿಕಾರಿಯಾಗಿ ಅಧಿಕಾರ ಸ್ವೀಕಾರ ಮಾಡಿದ ಜಿಲ್ಲಾಧಿಕಾರಿ.

ತವರ ಮನೆಗೆ ಹೆಂಡತಿ ಹೋದಾಗ ಎರಡನೇ ಮದುವೆಯಾದ ಭೂಪ ಜೈಲು ಪಾಲು…!

ದಾರಿ ತಪ್ಪಿ ಬಂದಿದಲ್ಲ, ದಾರಿ ಹುಡಕಿಕೊಂಡು ಬಂದೇನಿ; ಗಜರಾಜನ ಕೂಗಾಟ

ತಾಯಿ ಮೇಲೆ ಹಲ್ಲೆ ಮಾಡಿದ್ರೆ ಹುಷಾರ…! ಪುತ್ರ, ಸೊಸೆಗೆ ಜೈಲು ಪಾಲು

ನಿರ್ಮಾಣ ಹಂತದ ಟ್ಯಾಂಕನಿದ್ದು ಬಿದ್ದು ಕಾರ್ಮಿಕ ಸಾವು.

ಒಂಟಿ ಮನೆಯಲ್ಲಿದ್ದ ಮಹಿಳೆಯ ಕತ್ತು ಕೊಯ್ದು ಕೊಲೆ‌ಮಾಡಿದ ವ್ಯಕ್ತಿ ಬಂಧನ

ರಾಣೆಬೇನ್ನೂರ ನಗರದಲ್ಲಿ ಮಹಿಳೆಯ ಭೀಕರ ಕೊಲೆ, ಕಾರಣ ನಿಗೂಢ…!

ಹೊಲದಲ್ಲಿ ವಿದ್ಯುತ್ ಸ್ಪರ್ಶಿಸಿ ಯುವ ರೈತ ಸಾವು

ಸಿಎಂ ಬದಲಾವಣೆ ವಿಚಾರ ಹೈಕಮಾಂಡಗೆ ಬಿಟ್ಟ ವಿಚಾರ; ಕೆ.ಬಿ.ಕೋಳಿವಾಡ.

ಕಾಂಗ್ರೆಸ್ ಪಕ್ಷ ಹಿಂದುಳಿದ, ದಲಿತರಿಗೆ ಹಾಗೂ ಮುಸ್ಲಿಂ ಸಮುದಾಯಕ್ಕೆ ಎಲ್ಲಾ ಸ್ಥಾನಮಾನ ನೀಡಿದೆ ಸದಸ್ಯ ಪುಟ್ಟಪ್ಪ ಮರಿಯಮ್ಮನವರ.

ಡಿಕೆಶಿ ಭೇಟಿ ಮಾಡಿದ ಹಾವೇರಿ ಜಿಲ್ಲೆಯ ಮೂವರು ಶಾಸಕರು.

ಸ್ಪೆಷಲ್ ತರಗತಿ ನೆಪದಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ,ಮಾಸ್ತರ ಎಸ್ಕೇಪ್..!

ಪರಿವೀಕ್ಷಣಾ ಮಂದಿರದಲ್ಲಿ ಹಳೆ ಗ್ರಾನೈಟ್ ಎತ್ತಕೊಂಡ ಹೋದ ಗುತ್ತಿಗೆದಾರ, PWD ಅಧಿಕಾರಿಗಳು ಗಪ್ ಚುಪ್.

oplus_0

ರಾಣೆಬೇನ್ನೂರು: ನಗರದ ಪರಿವೀಕ್ಷಣೆ ಮಂದಿರದ ಸರ್ಕಿಟ್ ಹೌಸ್ ನಂ-02 ರ ದುರಸ್ತಿ ಹಿನ್ನೆಲೆ ‌ಮುಂಭಾಗದ ಗೋಡೆಗೆ ಹಾಕಿರುವ ಗ್ರಾನೈಟ್ ಕಿತ್ತುಕೊಂಡು ಹೋದ ಗುತ್ತಿಗೆದಾರ.

 

ಹೌದು ಸರ್ಕಿಟ್ ಹೌಸ್ -2 ರಲ್ಲಿ ಎರಡನೇ ಅಂತಸ್ತಿನ ದುರಸ್ತಿ ಕಾರ್ಯಕ್ಕೆ ಟೆಂಡರ್ ಕರೆಯಲಾಗಿತ್ತು. ಅದರಂತೆ ಹಾವೇರಿ ಗುತ್ತಿಗೆದಾರರು ಇದರ ದುರಸ್ತಿ ಕಾರ್ಯ ನಿರ್ವಹಿಸುತ್ತಿದ್ದರು. ಕೆಳ ಅಂತಸ್ತಿನ ಮುಂಭಾಗದ ಗೋಡೆಯ ಕೆಲ ಗ್ರಾನೈಟ್ ಕಲ್ಲುಗಳು ಹೊಡೆದಿದ್ದವು.

ಈ ಹಿನ್ನೆಲೆ PWD ಅಧಿಕಾರಿಗಳ ಸೂಚನೆ ಮೇರೆಗೆ ತೆರವು ಮಾಡಲಾಗಿತ್ತು ಆದರೆ ಸುಮಾರು ಒಂದು ಲಕ್ಷ ರೂಗಳ ಬೆಲೆಬಾಳುವ ಕಿತ್ತ ಗ್ರಾನೈಟ್ ಕಲ್ಲುಗಳನ್ನು ಗುತ್ತಿಗೆದಾರ ಎತ್ತಿಕೊಂಡು ಹೋಗುತ್ತಿರುವದನ್ನು ಸಾರ್ವಜನಿಕರ ನೋಡಿದ್ದಾರೆ. ಅಲ್ಲದೆ ಸಾರ್ವಜನಿಕರ ವಿಡಿಯೋ, ಪೋಟೋ ಮಾಡಿ ಕೇಳಿದರೆ ನಮ್ಮ ಕಲ್ಲುಗಳು ತೆಗೆದುಕೊಂಡು ಹೋಗುತ್ತಿದ್ದೇವೆ  ಎಂದು ಗುತ್ತಿಗೆದಾರ ಸಬೂಬು ಉತ್ತರ ನೀಡಿದ್ದಾರೆ.

ಇದರ ಬಗ್ಗೆ ಪಿಡ್ಬ್ಲೂಡಿ ಎಇಇ ಮರಿಸ್ವಾಮಿ ಹಾಗೂ ಇಇ ರಮೇಶ ನಾಯಕ ಅವರಿಗೆ ಇದರ ಬಗ್ಗೆ ಮಾಹಿತಿ ಕೇಳಲು ಕರೆ ಮಾಡಿದರೆ ಕರೆ ಸ್ವೀಕಾರ ಮಾಡಲಿಲ್ಲ. ಸರ್ಕಾರದ ಆಸ್ತಿಯನ್ನು ಸಂರಕ್ಷಣೆ ಮಾಡಬೇಕಾದ ಅಧಿಕಾರಿಗಳ ಗಪ್ ಚುಪ್ ಇರುವುದು ನೋಡಿದರೆ ಹಲವು ಅನುಮಾನಕ್ಕೆ ಕಾರಣವಾಗಿದೆ.

ಸುದ್ದಿ ಮತ್ತು ಜಾಹಿರಾತುಗಾಗಿ ಸಂಪರ್ಕಿಸಿ : 80952 03132
error: Content is protected !!