ಸಿಎಂ ಬದಲಾವಣೆ ವಿಚಾರ ಹೈಕಮಾಂಡಗೆ ಬಿಟ್ಟ ವಿಚಾರ; ಕೆ.ಬಿ.ಕೋಳಿವಾಡ.

ಕಾಂಗ್ರೆಸ್ ಪಕ್ಷ ಹಿಂದುಳಿದ, ದಲಿತರಿಗೆ ಹಾಗೂ ಮುಸ್ಲಿಂ ಸಮುದಾಯಕ್ಕೆ ಎಲ್ಲಾ ಸ್ಥಾನಮಾನ ನೀಡಿದೆ ಸದಸ್ಯ ಪುಟ್ಟಪ್ಪ ಮರಿಯಮ್ಮನವರ.

ಡಿಕೆಶಿ ಭೇಟಿ ಮಾಡಿದ ಹಾವೇರಿ ಜಿಲ್ಲೆಯ ಮೂವರು ಶಾಸಕರು.

ಸ್ಪೆಷಲ್ ತರಗತಿ ನೆಪದಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ,ಮಾಸ್ತರ ಎಸ್ಕೇಪ್..!

ಬಿಜೆಪಿ, ಜೆಡಿಎಸ್ ಹಾಗೂ ರೈತ ನಾಯಕ ರವಿಂದ್ರಗೌಡ ಪಾಟೀಲ ನೇತೃತ್ವದಲ್ಲಿ ಬೃಹತ್ ರೈತರ ಹೋರಾಟ.

ನಗರದಲ್ಲಿ NDA ವತಿಯಿಂದ ಕಾಂಗ್ರೆಸ್ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ.

ಬೆಂಬಲ ಬೆಲೆ ನೀಡಲು ಆಗ್ರಹಿಸಿ ಸರ್ಕಾರದ ವಿರುದ್ಧ ನಾಳೆ ಬಿಜೆಪಿ-ಜೆಡಿಎಸ್ ಜಂಟಿ ಪ್ರತಿಭಟನೆ

ಹೆಂಡತಿ ಹೊಡೆದು ಕೊಲೆ ಮಾಡಿದ ಪತಿರಾಯ..

ನಾವು ಯಾರನ್ನು ಟಾರ್ಗೆಟ್ ಮಾಡಲ್ಲ, ಮಾಡಿದ್ರೆ ಬೀಡಲ್ಲ ಎಸ್ಪಿ ಯಶೋಧ ವಂಟಗೋಡಿ.

ದೈಹಿಕ ಸಂಪರ್ಕ ಮಾಡಿ ಯುವತಿಗೆ ಕೈಕೊಟ್ಟ ಯುವಕ. ಯುವತಿ ಆತ್ಮಹತ್ಯೆ ಹುಡಗನ‌ ಮನೆ ಮುಂದೆ ಶವವಿಟ್ಟು ಪ್ರತಿಭಟನೆ..

ತಮ್ಮನ ಸಾವಿನಿಂದ ಮನನೊಂದ ಅಕ್ಕನು ನೇಣಿಗೆ ಶರಣು…!

ಸಚಿವ ಶಿವಾನಂದ ಪಾಟೀರನ್ನ BJP ಎಂದ ರೊಬೋಟ್

ರಾಣೆಬೇನ್ನೂರ ನಗರದಲ್ಲಿ ಭವ್ಯವಾಗಿ ನಡೆದ ಆರ್ ಎಸ್ ಎಸ್ ಪಥ ಸಂಚಲನ, ಒಂದು ಸಾವಿರ ಗಣವೇಷಧಾರಿಗಳು ಭಾಗಿ

ಎರಡು ವರ್ಷದಲ್ಲಿ ಎಷ್ಟು ಬಾರಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿಗೆ ಹಾಜರಾಗದ ದಲಿತ ವಿರೋಧಿ ಶಾಸಕ; ಮಾಜಿ ಶಾಸಕ ಅರುಣಕುಮಾರ ಪೂಜಾರ.

ಕುದರಿಹಾಳ ಗ್ರಾಮದಲ್ಲಿ ಸಿಡಿಲು ಬಡಿದು ಯುವ ಕೃಷಿಕ ಸಾವು

ಕೈ-ಕಮಲ ನಡುವೆ ರಾಜಕೀಯ ಪ್ರತಿಷ್ಠೆ; ನಗರಸಭೆ ಸಾಮಾನ್ಯ ಸಭೆ ಮುಂದೂಡಿಕೆ.

ಹಾನಗಲ್ ತಹಸೀಲ್ದಾರ ಕಚೇರಿಯಲ್ಲಿ ಲಂಚ ಪಡೆಯುತ್ತಿದ್ದ ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ.

ಬಿಗರ ಊಟ ಮಾಡಿ ಬರುತ್ತಿದ್ದವರು ಮಸಣಕ್ಕೆ *ನಿಂತಿದ್ದ ಟ್ರ್ಯಾಕ್ಟರ್ ಟ್ರೈಲರ್ ಗೆ ಟಾಟಾ ಸುಪ್ರೋ ಡಿಕ್ಕಿ* *ಸ್ಥಳದಲ್ಲಿಯೆ ಮೂವರ ದುರ್ಮರಣ, 20ಕ್ಕೂ ಅಧಿಕರಿಗೆ ಗಂಭೀರ ಗಾಯ*

ತಾಪಂ ಪ್ರಭಾರ ಇಓ ಬಸವರಾಜ ಶಿಡೇನೂರ ಬಳಿ ಒಂದೂವರೆ ಕೋಟಿ ಆಸ್ತಿ..

ಕಂದಾಯ ನಿರೀಕ್ಷ ಅಶೋಕ‌ ಅರಳೇಶ್ವರ ಬಳಿ ಕೋಟ್ಯಾಂತರ ಆಸ್ತಿ ಪತ್ತೆ.

ಪರಿವೀಕ್ಷಣಾ ಮಂದಿರದಲ್ಲಿ ಹಳೆ ಗ್ರಾನೈಟ್ ಎತ್ತಕೊಂಡ ಹೋದ ಗುತ್ತಿಗೆದಾರ, PWD ಅಧಿಕಾರಿಗಳು ಗಪ್ ಚುಪ್.

oplus_0

ರಾಣೆಬೇನ್ನೂರು: ನಗರದ ಪರಿವೀಕ್ಷಣೆ ಮಂದಿರದ ಸರ್ಕಿಟ್ ಹೌಸ್ ನಂ-02 ರ ದುರಸ್ತಿ ಹಿನ್ನೆಲೆ ‌ಮುಂಭಾಗದ ಗೋಡೆಗೆ ಹಾಕಿರುವ ಗ್ರಾನೈಟ್ ಕಿತ್ತುಕೊಂಡು ಹೋದ ಗುತ್ತಿಗೆದಾರ.

 

ಹೌದು ಸರ್ಕಿಟ್ ಹೌಸ್ -2 ರಲ್ಲಿ ಎರಡನೇ ಅಂತಸ್ತಿನ ದುರಸ್ತಿ ಕಾರ್ಯಕ್ಕೆ ಟೆಂಡರ್ ಕರೆಯಲಾಗಿತ್ತು. ಅದರಂತೆ ಹಾವೇರಿ ಗುತ್ತಿಗೆದಾರರು ಇದರ ದುರಸ್ತಿ ಕಾರ್ಯ ನಿರ್ವಹಿಸುತ್ತಿದ್ದರು. ಕೆಳ ಅಂತಸ್ತಿನ ಮುಂಭಾಗದ ಗೋಡೆಯ ಕೆಲ ಗ್ರಾನೈಟ್ ಕಲ್ಲುಗಳು ಹೊಡೆದಿದ್ದವು.

ಈ ಹಿನ್ನೆಲೆ PWD ಅಧಿಕಾರಿಗಳ ಸೂಚನೆ ಮೇರೆಗೆ ತೆರವು ಮಾಡಲಾಗಿತ್ತು ಆದರೆ ಸುಮಾರು ಒಂದು ಲಕ್ಷ ರೂಗಳ ಬೆಲೆಬಾಳುವ ಕಿತ್ತ ಗ್ರಾನೈಟ್ ಕಲ್ಲುಗಳನ್ನು ಗುತ್ತಿಗೆದಾರ ಎತ್ತಿಕೊಂಡು ಹೋಗುತ್ತಿರುವದನ್ನು ಸಾರ್ವಜನಿಕರ ನೋಡಿದ್ದಾರೆ. ಅಲ್ಲದೆ ಸಾರ್ವಜನಿಕರ ವಿಡಿಯೋ, ಪೋಟೋ ಮಾಡಿ ಕೇಳಿದರೆ ನಮ್ಮ ಕಲ್ಲುಗಳು ತೆಗೆದುಕೊಂಡು ಹೋಗುತ್ತಿದ್ದೇವೆ  ಎಂದು ಗುತ್ತಿಗೆದಾರ ಸಬೂಬು ಉತ್ತರ ನೀಡಿದ್ದಾರೆ.

ಇದರ ಬಗ್ಗೆ ಪಿಡ್ಬ್ಲೂಡಿ ಎಇಇ ಮರಿಸ್ವಾಮಿ ಹಾಗೂ ಇಇ ರಮೇಶ ನಾಯಕ ಅವರಿಗೆ ಇದರ ಬಗ್ಗೆ ಮಾಹಿತಿ ಕೇಳಲು ಕರೆ ಮಾಡಿದರೆ ಕರೆ ಸ್ವೀಕಾರ ಮಾಡಲಿಲ್ಲ. ಸರ್ಕಾರದ ಆಸ್ತಿಯನ್ನು ಸಂರಕ್ಷಣೆ ಮಾಡಬೇಕಾದ ಅಧಿಕಾರಿಗಳ ಗಪ್ ಚುಪ್ ಇರುವುದು ನೋಡಿದರೆ ಹಲವು ಅನುಮಾನಕ್ಕೆ ಕಾರಣವಾಗಿದೆ.

ಸುದ್ದಿ ಮತ್ತು ಜಾಹಿರಾತುಗಾಗಿ ಸಂಪರ್ಕಿಸಿ : 80952 03132
error: Content is protected !!