ಹಿರೆಕೇರೂರು ಎಪಿಎಂಸಿ ಮಾರುಕಟ್ಟೆ ಬಳಿ ಬೃಹತ್ ಮರವೊಂದು ಉರುಳಿಬಿದ್ದಿದ್ದು, ಮರದ ಕೆಳಗಡೆ ಸಿಲುಕಿ ಬೈಕ್ ಸವಾರರಿಬ್ಬರು ಮೃತಪಟ್ಟಿದ್ದಾರೆ.
ತಾಲ್ಲೂಕಿನ ಚಿನ್ನಮುಳಗುಂದ ಗ್ರಾಮದ ಮಂಜುನಾಥ ಪುಟ್ಟಲಿಂಗಣ್ಣನವರ (35) ಹಾಗೂ ಯತ್ನಳ್ಳಿ ಗ್ರಾಮದ ಹನುಮಂತಪ್ಪ ನಾಮದೇವ (25) ಮೃತರು. ಪಟ್ಟಣದ ಹೆಸ್ಕಾಂ ಕಚೇರಿಯಲ್ಲಿ, ಜಂಗಲ್ ಕಟಿಂಗ್ ಗುತ್ತಿಗೆ ನೌಕರರಾಗಿ ಕಾರ್ಯನಿರ್ವಹಿಸುತ್ತಿದ್ದರು ಎನ್ನಲಾಗಿದೆ.
ಸ್ಥಳಕ್ಕೆ ಪೋಲಿಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
More Stories
ತುಂಗಭದ್ರಾ ನದಿಯಲ್ಲಿ 15 ಕಿ.ಮೀ. ಈಜಿ ಪ್ರಾಣ ಉಳಿಸಿಕೊಂಡ ಮೈಸೂರಿನ ವೃದ್ಧ…!
ಮೂರು ಬೈಕಗಳ ನಡುವೆ ಭೀಕರ ಅಪಘಾತ ಒರ್ವ ಯುವಕ ಸಾವು, ಮೂವರು ಗಂಭೀರ.
ಆಟೋ ಚಾಲಕರಿಗೆ ಸನ್ಮಾನ ಸಮಾರಂಭ ಮಾಡಲಿರುವ “ಪರಮೇಶಣ್ಣ ಗೂಳಣ್ಣನವರ”