ರಾಣೆಬೇನ್ನೂರು: ನಗರದ ಹೊರಭಾಗದಲ್ಲಿರುವ ಆರ್ಟಿಇಎಸ್ ಕಾಲೇಜ್ ಹತ್ತಿರ ಇರುವ ಮಾಗೋಡ -ರಾಣೆಬೇನ್ನೂರು ಸಂಪರ್ಕ ಕಲ್ಪಿಸುವ ಮುಖ್ಯರಸ್ತೆಯಲ್ಲಿ ಅನಧಿಕೃತವಾಗಿ ನೀರಿನ ಪೈಪ್ ಅಳವಡಿಸಿದ ಹಿನ್ನೆಲೆ ಗುಂಡಿ ಬಿದ್ದು ರಸ್ತೆ ಹದಗೆಟ್ಟ ಕಾರಣ ಸವಾರರಿಗೆ ಅನಾನುಕೂಲವಾಗಿದೆ.
ಈ ಹಿನ್ನೆಲೆ ದುರಸ್ತಿ ಮಾಡಲು ಹಿಂದೇಟು ಹಾಕಿರುವ ನಗರಸಭೆ ಹಾಗೂ ಪಿಡಬ್ಲೂಡಿ ಅಧಿಕಾರಿಗಳ ವಿರುದ್ಧ ರಸ್ತೆ ತಡೆದು ಪ್ರತಿಭಟನೆ ನಡೆಸಲಾಗುತ್ತದೆ ಎಂದು ಅವರು ತಿಳಿಸಿದರು.
ನಿತ್ಯವೂ ಸಾವಿರಾರು ವಾಹನ ಸವಾರರು ಈ ರಸ್ತೆಯ ಮೂಲಕ ಗ್ರಾಮಗಳಿಗೆ ತೆರಬೇಕು. ಇದರಿಂದ ರಸ್ತೆ ಗುಂಡಿ ಬಿದ್ದ ಕಾರಣ ಹಲವು ಜನರು ಇಲ್ಲಿ ಬಿದ್ದು ಗಾಯಗೊಂಡಿದ್ದಾರೆ. ಇದರಿಂದ ಅಪಘಾತ ತಪ್ಪಿಸಲು ಸಲುವಾಗಿ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳದೆ ಇರುವುದರಿಂದ ಈ ಹೋರಾಟ.

More Stories
16 ಲಕ್ಷ ಮೌಲ್ಯದ ಬಂಗಾರ ಮಾರಾಟ ಮಾಡಲು ಯತ್ನಿಸಿದ ಮಹಿಳೆ ಬಂಧನ…
ಹಾವೇರಿ ಜಿಲ್ಲಾಸತ್ರ ಕೋರ್ಟ್ಗೆ ಬಾಂಬ್ ಬೆದರಿಕೆ ಪತ್ರ; ಕೋರ್ಟನಿಂದ ಓಡಿ ಬಂದ ಕಕ್ಷಿದಾರರು, ವಕೀಲರು.
ಸಾಯಿ ಆಸ್ಪತ್ರೆ ವೈದ್ಯನ ಮೇಲೆ ಹಲ್ಲೆ: 8 ಜನರ ವಿರುದ್ಧ ಪ್ರಕರಣ ದಾಖಲು.