ರಾಣೆಬೇನ್ನೂರು: ನಗರದ ಹೊರಭಾಗದಲ್ಲಿರುವ ಆರ್ಟಿಇಎಸ್ ಕಾಲೇಜ್ ಹತ್ತಿರ ಇರುವ ಮಾಗೋಡ -ರಾಣೆಬೇನ್ನೂರು ಸಂಪರ್ಕ ಕಲ್ಪಿಸುವ ಮುಖ್ಯರಸ್ತೆಯಲ್ಲಿ ಅನಧಿಕೃತವಾಗಿ ನೀರಿನ ಪೈಪ್ ಅಳವಡಿಸಿದ ಹಿನ್ನೆಲೆ ಗುಂಡಿ ಬಿದ್ದು ರಸ್ತೆ ಹದಗೆಟ್ಟ ಕಾರಣ ಸವಾರರಿಗೆ ಅನಾನುಕೂಲವಾಗಿದೆ.
ಈ ಹಿನ್ನೆಲೆ ದುರಸ್ತಿ ಮಾಡಲು ಹಿಂದೇಟು ಹಾಕಿರುವ ನಗರಸಭೆ ಹಾಗೂ ಪಿಡಬ್ಲೂಡಿ ಅಧಿಕಾರಿಗಳ ವಿರುದ್ಧ ರಸ್ತೆ ತಡೆದು ಪ್ರತಿಭಟನೆ ನಡೆಸಲಾಗುತ್ತದೆ ಎಂದು ಅವರು ತಿಳಿಸಿದರು.
ನಿತ್ಯವೂ ಸಾವಿರಾರು ವಾಹನ ಸವಾರರು ಈ ರಸ್ತೆಯ ಮೂಲಕ ಗ್ರಾಮಗಳಿಗೆ ತೆರಬೇಕು. ಇದರಿಂದ ರಸ್ತೆ ಗುಂಡಿ ಬಿದ್ದ ಕಾರಣ ಹಲವು ಜನರು ಇಲ್ಲಿ ಬಿದ್ದು ಗಾಯಗೊಂಡಿದ್ದಾರೆ. ಇದರಿಂದ ಅಪಘಾತ ತಪ್ಪಿಸಲು ಸಲುವಾಗಿ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳದೆ ಇರುವುದರಿಂದ ಈ ಹೋರಾಟ.

More Stories
ಸಿಎಂ ಬದಲಾವಣೆ ವಿಚಾರ ಹೈಕಮಾಂಡಗೆ ಬಿಟ್ಟ ವಿಚಾರ; ಕೆ.ಬಿ.ಕೋಳಿವಾಡ.
ಕಾಂಗ್ರೆಸ್ ಪಕ್ಷ ಹಿಂದುಳಿದ, ದಲಿತರಿಗೆ ಹಾಗೂ ಮುಸ್ಲಿಂ ಸಮುದಾಯಕ್ಕೆ ಎಲ್ಲಾ ಸ್ಥಾನಮಾನ ನೀಡಿದೆ ಸದಸ್ಯ ಪುಟ್ಟಪ್ಪ ಮರಿಯಮ್ಮನವರ.
ಡಿಕೆಶಿ ಭೇಟಿ ಮಾಡಿದ ಹಾವೇರಿ ಜಿಲ್ಲೆಯ ಮೂವರು ಶಾಸಕರು.