ಸಿಎಂ ಬದಲಾವಣೆ ವಿಚಾರ ಹೈಕಮಾಂಡಗೆ ಬಿಟ್ಟ ವಿಚಾರ; ಕೆ.ಬಿ.ಕೋಳಿವಾಡ.

ಕಾಂಗ್ರೆಸ್ ಪಕ್ಷ ಹಿಂದುಳಿದ, ದಲಿತರಿಗೆ ಹಾಗೂ ಮುಸ್ಲಿಂ ಸಮುದಾಯಕ್ಕೆ ಎಲ್ಲಾ ಸ್ಥಾನಮಾನ ನೀಡಿದೆ ಸದಸ್ಯ ಪುಟ್ಟಪ್ಪ ಮರಿಯಮ್ಮನವರ.

ಡಿಕೆಶಿ ಭೇಟಿ ಮಾಡಿದ ಹಾವೇರಿ ಜಿಲ್ಲೆಯ ಮೂವರು ಶಾಸಕರು.

ಸ್ಪೆಷಲ್ ತರಗತಿ ನೆಪದಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ,ಮಾಸ್ತರ ಎಸ್ಕೇಪ್..!

ಬಿಜೆಪಿ, ಜೆಡಿಎಸ್ ಹಾಗೂ ರೈತ ನಾಯಕ ರವಿಂದ್ರಗೌಡ ಪಾಟೀಲ ನೇತೃತ್ವದಲ್ಲಿ ಬೃಹತ್ ರೈತರ ಹೋರಾಟ.

ನಗರದಲ್ಲಿ NDA ವತಿಯಿಂದ ಕಾಂಗ್ರೆಸ್ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ.

ಬೆಂಬಲ ಬೆಲೆ ನೀಡಲು ಆಗ್ರಹಿಸಿ ಸರ್ಕಾರದ ವಿರುದ್ಧ ನಾಳೆ ಬಿಜೆಪಿ-ಜೆಡಿಎಸ್ ಜಂಟಿ ಪ್ರತಿಭಟನೆ

ಹೆಂಡತಿ ಹೊಡೆದು ಕೊಲೆ ಮಾಡಿದ ಪತಿರಾಯ..

ನಾವು ಯಾರನ್ನು ಟಾರ್ಗೆಟ್ ಮಾಡಲ್ಲ, ಮಾಡಿದ್ರೆ ಬೀಡಲ್ಲ ಎಸ್ಪಿ ಯಶೋಧ ವಂಟಗೋಡಿ.

ದೈಹಿಕ ಸಂಪರ್ಕ ಮಾಡಿ ಯುವತಿಗೆ ಕೈಕೊಟ್ಟ ಯುವಕ. ಯುವತಿ ಆತ್ಮಹತ್ಯೆ ಹುಡಗನ‌ ಮನೆ ಮುಂದೆ ಶವವಿಟ್ಟು ಪ್ರತಿಭಟನೆ..

ತಮ್ಮನ ಸಾವಿನಿಂದ ಮನನೊಂದ ಅಕ್ಕನು ನೇಣಿಗೆ ಶರಣು…!

ಸಚಿವ ಶಿವಾನಂದ ಪಾಟೀರನ್ನ BJP ಎಂದ ರೊಬೋಟ್

ರಾಣೆಬೇನ್ನೂರ ನಗರದಲ್ಲಿ ಭವ್ಯವಾಗಿ ನಡೆದ ಆರ್ ಎಸ್ ಎಸ್ ಪಥ ಸಂಚಲನ, ಒಂದು ಸಾವಿರ ಗಣವೇಷಧಾರಿಗಳು ಭಾಗಿ

ಎರಡು ವರ್ಷದಲ್ಲಿ ಎಷ್ಟು ಬಾರಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿಗೆ ಹಾಜರಾಗದ ದಲಿತ ವಿರೋಧಿ ಶಾಸಕ; ಮಾಜಿ ಶಾಸಕ ಅರುಣಕುಮಾರ ಪೂಜಾರ.

ಕುದರಿಹಾಳ ಗ್ರಾಮದಲ್ಲಿ ಸಿಡಿಲು ಬಡಿದು ಯುವ ಕೃಷಿಕ ಸಾವು

ಕೈ-ಕಮಲ ನಡುವೆ ರಾಜಕೀಯ ಪ್ರತಿಷ್ಠೆ; ನಗರಸಭೆ ಸಾಮಾನ್ಯ ಸಭೆ ಮುಂದೂಡಿಕೆ.

ಹಾನಗಲ್ ತಹಸೀಲ್ದಾರ ಕಚೇರಿಯಲ್ಲಿ ಲಂಚ ಪಡೆಯುತ್ತಿದ್ದ ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ.

ಬಿಗರ ಊಟ ಮಾಡಿ ಬರುತ್ತಿದ್ದವರು ಮಸಣಕ್ಕೆ *ನಿಂತಿದ್ದ ಟ್ರ್ಯಾಕ್ಟರ್ ಟ್ರೈಲರ್ ಗೆ ಟಾಟಾ ಸುಪ್ರೋ ಡಿಕ್ಕಿ* *ಸ್ಥಳದಲ್ಲಿಯೆ ಮೂವರ ದುರ್ಮರಣ, 20ಕ್ಕೂ ಅಧಿಕರಿಗೆ ಗಂಭೀರ ಗಾಯ*

ತಾಪಂ ಪ್ರಭಾರ ಇಓ ಬಸವರಾಜ ಶಿಡೇನೂರ ಬಳಿ ಒಂದೂವರೆ ಕೋಟಿ ಆಸ್ತಿ..

ಕಂದಾಯ ನಿರೀಕ್ಷ ಅಶೋಕ‌ ಅರಳೇಶ್ವರ ಬಳಿ ಕೋಟ್ಯಾಂತರ ಆಸ್ತಿ ಪತ್ತೆ.

ಮಾನವ ಬಂಧುತ್ವ ವೇದಿಕೆ ವತಿಯಿಂದ ಬಸವ ಪಂಚಮಿ‌ ಆಚರಣೆ, ಕಿವುಡು ಮತ್ತು ಮೂಕ‌ ಮಕ್ಕಳಿಗೆ ಹಾಲು, ಹಣ್ಣು ವಿತರಣೆ

ರಾಣೇಬೆನ್ನೂರು: ಧಾರ್ಮಿಕ ಹೆಸರಿನಲ್ಲಿ ಇತ್ತಿಚೆಗೆ ದಿನಗಳಲ್ಲಿ ಮೂಢನಂಬಿಕೆ ಮೂಲಕ ಸಮಾಜದ ದಿಕ್ಕು ತಪ್ಪಿಸುವ ಕೆಲದ ಮಾಡುತ್ತಿದ್ದು, ಅವುಗಳನ್ನು ಸರಿದೂಗಿಸಲು ಮಾನವ ಬಂಧುತ್ವ ವೇದಿಕೆ ಸದಾ ಸಿದ್ದವಿದೆ ಎಂದು ಮಾನವ ಬಂಧುತ್ವ ವೇದಿಕೆ ತಾಲೂಕ ಸಂಚಾಲಕ ರಮೇಶ ಗೋಣಿಗೆರಿ ಹೇಳಿದರು.

ನಗರದ ರೇಣುಕಾ ಎಲ್ಲಮ್ಮ ಕಿವುಡು ಮತ್ತು ಮಕ್ಕಳ ಶಾಲೆಯಲ್ಲಿ ಮಾನವ ಬಂಧುತ್ವ ಹಾಗೂ ವಿವಿಧ ದಲಿತಪರ ಸಂಘಟನೆಗಳ ಆಶ್ರಯದಲ್ಲಿ ನಾಗರ ಪಂಚಮಿಯ ದಿನ ಬಸವ ಪಂಚಮಿ ಅಂಗವಾಗಿ ಹಾಲು,ಹಣ್ಣು ವಿತರಣೆ ಮಾಡಿ ಮಾತನಾಡಿದರು.

 

ನಾಗರಪಂಚಮಿ ದಿನ  ನಾಗರಹಾವು ಹಾಗೂ ಹುತ್ತಕ್ಕೆ ಹಾಲು ಎರೆದು ಹಬ್ಬ ಆಚರಣೆ ಮಾಡಲಾಗುತ್ತದೆ. ಆದರೆ ಹಾವು ಎಂದಿಗೂ ಸಸ್ಯಹಾರಿ ಪ್ರಾಣಿಯಲ್ಲ, ಅದು ಮಾಂಸಹಾರಿ ಪ್ರಾಣಿಯಾಗಿದೆ. ಇಂತಹ  ಪೌಷ್ಠಿಕ ಆಹಾರವನ್ನು ಹುತ್ತಕ್ಕೆ ಹಾಕುವ ಮೂಲಕ ನಮ್ಮಲ್ಲಿ ಮೌಡ್ಯ ತುಂಬುತ್ತಿದ್ದಾರೆ. ಇಂತಹ ಮೂಢನಂಬಿಕೆಗಳನ್ನು ಪೂರೋಹಿತಶಾಯಿಗಳು ನಮ್ಮಲ್ಲಿ ತುಂಬಿದ್ದಾರೆ. ಈ ನಿಟ್ಟಿನಲ್ಲಿ ಈ ವೇದಿಕೆ ಜನರಲ್ಲಿ ಜಾಗೃತಿ ಮೂಡಿಸಿ ಅದೇ ಹಾಲನ್ನು ಅನಾಥ ಮಕ್ಕಳಿಗೆ ಹಾಗೂ ಬಡ ಮಕ್ಕಳಿಗೆ ವಿತರಣೆ ಮಾಡಲಾಗುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ಮುಖಂಡರಾದ ರವೀಂದ್ರಗೌಡ ಪಾಟೀಲ, ಚಂದ್ರಪ್ಪ ಬೇಡರ, ಕರಬಸಪ್ಪ‌ಕೂಲೇರ, ರಾಜು ಮಾದಮ್ಮಾನವರ, ಬೀರಪ್ಪ ಲಮಾಣಿ, ಬಸವರಾಜ ಬೋವಿ, ಅಶೋಕ ನಾಯ್ಕ, ಭರಮಪ್ಪ ಕೊರಕಲಿ,‌ ಸದ್ಮಮ್ ಹುಸೇನ, ಸಂಜೀವ ಶಿಡಗನಾಳ ಸೇರಿದಂತೆ ಇತರರು ಹಾಜರಿದ್ದರು.

ಸುದ್ದಿ ಮತ್ತು ಜಾಹಿರಾತುಗಾಗಿ ಸಂಪರ್ಕಿಸಿ : 80952 03132
error: Content is protected !!