16 ಲಕ್ಷ ಮೌಲ್ಯದ ಬಂಗಾರ ಮಾರಾಟ ಮಾಡಲು ಯತ್ನಿಸಿದ ಮಹಿಳೆ ಬಂಧನ…

ಹಾವೇರಿ ಜಿಲ್ಲಾಸತ್ರ ಕೋರ್ಟ್‌ಗೆ ಬಾಂಬ್ ಬೆದರಿಕೆ ಪತ್ರ; ಕೋರ್ಟನಿಂದ ಓಡಿ ಬಂದ ಕಕ್ಷಿದಾರರು, ವಕೀಲರು.

ಸಿಎಂ ಕುರ್ಚಿ ಗುದ್ದಾಟದ ವಿಚಾರ…! ಮತ್ತೆ ಗರಂ ಆದ ಸಿಎಂ ಸಿದ್ಧರಾಮಯ್ಯ.

ಸಾಯಿ ಆಸ್ಪತ್ರೆ ವೈದ್ಯನ ಮೇಲೆ ಹಲ್ಲೆ: 8 ಜನರ ವಿರುದ್ಧ ಪ್ರಕರಣ ದಾಖಲು.

ಹಾವೇರಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾಗಿ ನಿಂಗರಾಜ ಕೋಡಿಹಳ್ಳಿ, ಪ್ರಧಾನ ಕಾರ್ಯದರ್ಶಿಯಾಗಿ ಸಿದ್ದು ಚಿಕ್ಕಬಿದರಿ ನೇಮಕ.

ನ್ಯಾಯಬೆಲೆ ಅಂಗಡಿ ಪ್ರಾಧಿಕಾರವನ್ನು ವರ್ಗಾವಣೆ ಮಾಡಿಕೊಡಲು ಲಂಚ ಸ್ವೀಕಾರ, ರಾಣೆಬೆನ್ನೂರ ತಹಶೀಲ್ದಾರ ಕಛೇರಿಯ ಆಹಾರ ನಿರೀಕ್ಷಕ ಬಂಧನ.

ಉಚಿತ ಚಿಕನ್ ಬಿರಿಯಾನಿ ಬೇಕಾ,‌ ಆಗಾದ್ರೆ ಬಸ್ ನಿಲ್ದಾಣಕ್ಕೆ ಬನ್ನಿ.

ಅಂಬೇಡ್ಕರ್, ಗಾಂಧಿ ಹೆಸರು ಅಳಿಸಲು ಹೊರಟಿರುವ ವಿರುದ್ಧ ನನ್ನ ಹೋರಾಟ; ಸಚಿವ ಸತೀಶ ಜಾರಕಿಹೊಳಿ

ನಗರಸಭೆ ಆಡಳಿತಾಧಿಕಾರಿಯಾಗಿ ಅಧಿಕಾರ ಸ್ವೀಕಾರ ಮಾಡಿದ ಜಿಲ್ಲಾಧಿಕಾರಿ.

ತವರ ಮನೆಗೆ ಹೆಂಡತಿ ಹೋದಾಗ ಎರಡನೇ ಮದುವೆಯಾದ ಭೂಪ ಜೈಲು ಪಾಲು…!

ದಾರಿ ತಪ್ಪಿ ಬಂದಿದಲ್ಲ, ದಾರಿ ಹುಡಕಿಕೊಂಡು ಬಂದೇನಿ; ಗಜರಾಜನ ಕೂಗಾಟ

ತಾಯಿ ಮೇಲೆ ಹಲ್ಲೆ ಮಾಡಿದ್ರೆ ಹುಷಾರ…! ಪುತ್ರ, ಸೊಸೆಗೆ ಜೈಲು ಪಾಲು

ನಿರ್ಮಾಣ ಹಂತದ ಟ್ಯಾಂಕನಿದ್ದು ಬಿದ್ದು ಕಾರ್ಮಿಕ ಸಾವು.

ಒಂಟಿ ಮನೆಯಲ್ಲಿದ್ದ ಮಹಿಳೆಯ ಕತ್ತು ಕೊಯ್ದು ಕೊಲೆ‌ಮಾಡಿದ ವ್ಯಕ್ತಿ ಬಂಧನ

ರಾಣೆಬೇನ್ನೂರ ನಗರದಲ್ಲಿ ಮಹಿಳೆಯ ಭೀಕರ ಕೊಲೆ, ಕಾರಣ ನಿಗೂಢ…!

ಹೊಲದಲ್ಲಿ ವಿದ್ಯುತ್ ಸ್ಪರ್ಶಿಸಿ ಯುವ ರೈತ ಸಾವು

ಸಿಎಂ ಬದಲಾವಣೆ ವಿಚಾರ ಹೈಕಮಾಂಡಗೆ ಬಿಟ್ಟ ವಿಚಾರ; ಕೆ.ಬಿ.ಕೋಳಿವಾಡ.

ಕಾಂಗ್ರೆಸ್ ಪಕ್ಷ ಹಿಂದುಳಿದ, ದಲಿತರಿಗೆ ಹಾಗೂ ಮುಸ್ಲಿಂ ಸಮುದಾಯಕ್ಕೆ ಎಲ್ಲಾ ಸ್ಥಾನಮಾನ ನೀಡಿದೆ ಸದಸ್ಯ ಪುಟ್ಟಪ್ಪ ಮರಿಯಮ್ಮನವರ.

ಡಿಕೆಶಿ ಭೇಟಿ ಮಾಡಿದ ಹಾವೇರಿ ಜಿಲ್ಲೆಯ ಮೂವರು ಶಾಸಕರು.

ಸ್ಪೆಷಲ್ ತರಗತಿ ನೆಪದಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ,ಮಾಸ್ತರ ಎಸ್ಕೇಪ್..!

ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಅನುಮತಿ ಖಂಡನೆ; ಓಬಿಸಿ ಅಧ್ಯಕ್ಷ ಆನಂದ ಹುಲ್ಬನ್ನಿ

ರಾಣೇಬೆನ್ನೂರು : ರಾಜ್ಯಪಾಲರು ಮುಡಾ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವ ಮೂಲಕ ಕೇಂದ್ರ ಸರ್ಕಾರದ ಕೈಗೊಂಬೆಯAತೆ ವರ್ತಿಸುತ್ತಿರುವುದು ಸಾಬಿತಾದಂತಾಗಿದೆ ಎಂದು ಕರ್ನಾಟಕ ಪ್ರಾದೇಶಿಕ ಕುರುಬ ಸಂಘದ ಯುವ ಘಟಕದ ನಿರ್ದೇಶಕ ಹಾಗೂ ಕಾಂಗ್ರೇಸ್ ನಗರ ಘಟಕದ ಓಬಿಸಿ ಅಧ್ಯಕ್ಷ ಆನಂದ ಹುಲಬನ್ನಿ ತಿಳಿಸಿದರು.
ಈ ಕುರಿತು ಪತ್ರಿಕೆಗೆ ಅವರು ನೀಡಿರುವ ಹೇಳಿಕೆಯಂತೆ, ರಾಜ್ಯದಲ್ಲಿ ಕುರುಬ ಸಮಾಜದ ಜನಪ್ರಿಯ ನಾಯಕ ಹಾಗೂ ಅಹಿಂದ ವರ್ಗದ ಆಶಾಕಿರಣವಾಗಿರುವ ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಕೆಳಕ್ಕೆ ಇಳಿಸುವ ಕುತಂತ್ರ ಇದಾಗಿದೆ. ನಿವೇಶನಗಳ ಹಂಚಿಕೆಯನ್ನು ರೂಪಿಸಿದ್ದು ಹಿಂದಿನ ಬಿಜೆಪಿ ಸರ್ಕಾರವೇ ಆಗಿದೆ. ಸಿದ್ದರಾಮಯ್ಯ ಪತ್ನಿಯ ಸಹೋದರ ತಮ್ಮ ಸಹೋದರಿಗೆ ಅರಿಷಿಣ ಕುಂಕುಮ ರೂಪದಲ್ಲಿ ಆಸ್ತಿ ಕೊಟ್ಟಿದ್ದಾರೆ. ಅದನ್ನು ಸರಿಯಾಗಿ ಅರ್ಥೈಸಿಕೊಳ್ಳದ ರಾಜ್ಯಪಾಲರು ಇದೀಗ ಅವರ ವಿರುದ್ಧ ತನಿಖೆಗೆ ಅನುಮತಿ ನೀಡಿರುವುದು ಸಮಂಜಸವಲ್ಲ ಇದು ಅತ್ಯಂತ ಖಂಡನೀಯವಾಗಿದೆ. ಮುಡಾ ವಿಷಯದಲ್ಲಿ ಅನಗತ್ಯವಾಗಿ ಸಿದ್ದರಾಮಯ್ಯ ಮೇಲೆ ಗೂಬೆ ಕೂರಿಸಲಾಗುತ್ತಿದೆ. ಹಾಗೇ ನೋಡಿದರೆ ರಾಜ್ಯದಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲಿಯೇ ಸಾಕಷ್ಟು ಹಗರಣಗಳಾಗಿವೆ. ಅದನ್ನು ಕೈಬಿಟ್ಟು ಸಿಎಂ ಮೇಲೆ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ.
ಸಿದ್ದರಾಮಯ್ಯ ಕರ್ನಾಟಕದ ಜನಪ್ರಿಯ ರಾಜಕಾರಣಿಯಾಗಿದ್ದಾರೆ. ಇದನ್ನು ಸಹಿಸದ ಬಿಜೆಪಿಗರು ದೆಹಲಿ ಸಿಎಂ ಅರವಿಂದ ಕ್ರೇಜಿವಾಲ್, ಜಾಖಂಡ್ ಸಿಎಂ ಹೇಮಂತ್ ಸೋರೆನ್ ರೀತಿ ಜೈಲಿಗೆ ಕಳುಹಿಸಿ ಹಿಂಬಾಗಿಲ ಮೂಲಕ ಅಧಿಕಾರ ಹಿಡಿಯುವ ಹುನ್ನಾರ ನಡೆಸುತ್ತಿದ್ದಾರೆ. ಮುಡಾ ವಿಷಯದಲ್ಲಿ ಅನಗತ್ಯವಾಗಿ ಸಿದ್ದರಾಮಯ್ಯ ಮೇಲೆ ಗೂಬೆ ಕೂರಿಸಲು ಬಲೆ ಹೆಣೆಯುತ್ತಿದ್ದಾರೆ. ಹಾಗೇ ನೋಡಿದರೆ ರಾಜ್ಯದಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲಿಯೇ ಸಾಕಷ್ಟು ಹಗರಣಗಳಾಗಿವೆ. ಅದನ್ನು ಕೈಬಿಟ್ಟು ಸಿಎಂ ಮೇಲೆ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ. ಇದನ್ನು ಇದೇ ರೀತಿ ಮುಂದುವರೆಸಿದಲ್ಲಿ ನಮ್ಮ ಸಮಾಜ ಹಾಗೂ ಅಹಿಂದ ವರ್ಗಗಳ ಜತೆಗೂಡಿ ರಾಜ್ಯಾದ್ಯಂತ ತೀವ್ರ ಸ್ವರೂಪದ ಹೋರಾಟ ಕೈಗೆತ್ತಿಕೊಳ್ಳಲಾಗುವುದು ಎಂದರು.
ಸುದ್ದಿ ಮತ್ತು ಜಾಹಿರಾತುಗಾಗಿ ಸಂಪರ್ಕಿಸಿ : 80952 03132
error: Content is protected !!