ತಾಪಂ ಕೆಡಿಪಿ ಸಭೆಯಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗೆ ತರಾಟೆ..!

ಹೆದ್ದಾರಿಯಲ್ಲಿ ದರೋಡೆ ಮಾಡಲು ಹೊಂಚು ಹಾಕಿದ್ದವರು ಕಂಬಿ ಹಿಂದೆ

ನಗರಸಭೆ ನೀರಿನ ತೆರಿಗೆಯನ್ನು ನಿಮ್ಮ ಮೊಬೈಲನಲ್ಲಿ ಪಾವತಿಸಿ.

ಕೋಡಿಯಾಲ ಹೊಸಪೇಟೆ ಗ್ರಾಮದಲ್ಲಿ ವಾಲ್ಮೀಕಿ ಪುತ್ಥಳಿ ಅನಾವರಣ ಮತ್ತು‌ ವೃತ್ತ ಲೋಕಾರ್ಪಣೆ ನಾಡಿದ್ದು

ರಾಣೆಬೇನ್ನೂರ ತಾಲೂಕ ಹಸಿರಿಕರಣಕ್ಕೆ “ಟ್ರೀ ಪಾರ್ಕ್” ಶಾಸಕ ಪ್ರಕಾಶ ಕೋಳಿವಾಡ

ನಗರಸಭೆ ನೂತನ ಸ್ಥಾಯಿ ಸಮಿತಿಯ ಅಧ್ಯಕ್ಷರಾಗಿ ರಮೇಶ ಕರಡೆಣ್ಣನವರ ಆಯ್ಕೆ.

ಅಗಡಿ ತೋಟಕ್ಕೆ ಹೊರಟ್ಟವರು ಕೈಲಾಸಕ್ಕೆ ಹೋದರು, ಮೃತಪಟ್ಟವರ ವಿವರ ಇಲ್ಲಿದೆ.

ಮೋಟೆಬೆನ್ನೂರು ಬಳಿ ಭೀಕರ ಅಪಘಾತ, ರಾಣೆಬೇನ್ನೂರು ನಗರದ ಆರು ಜನ ಸಾವು.

ಪರಮ ಭ್ರಷ್ಟ ಲಂಚಾವತಾರಿ ಸಂವಿಧಾನ ವಿರೋಧಿ ವೈದ್ಯ ಡಾ” ಪರಮೇಶ್ವರಪ್ಪ ಅಮಾನತಗೆ ಆಗ್ರಹ

ಮುಂದಿನ ಲೋಕಸಭಾ ಚುನಾವಣೆಯಲ್ಲಿ ಹಾವೇರಿಯಲ್ಲಿ ಕಾಂಗ್ರೆಸ್ ಗೆದ್ದೇ ಗೆಲ್ಲತ್ತೆ: ಸಿ.ಎಂ ಭರವಸೆ

ರಾಹುತನಕಟ್ಟಿ ಗ್ರಾಪಂ ಮತ್ತೆ ಬಿಜೆಪಿ ಬೆಂಬಲಿತರ ತೆಕ್ಕೆಗೆ.

ಸ್ಮಶಾನ ಜಾಗಕ್ಕಾಗಿ ತಾಲೂಕಿನ ಕೃಷ್ಣಾಪುರ ಗ್ರಾಮಸ್ಥರಿಂದ ಸಿಎಂಗೆ ಕಪ್ಪು ಪಟ್ಟಿ‌ ಪ್ರದರ್ಶನಕ್ಕೆ ಸಜ್ಜು.

ತಂದೆ ಶವ ಮನೆಯಲ್ಲಿಟ್ಟು ಕಣ್ಣೀರಿಡುತ್ತ ಪರೀಕ್ಷೆ ಬರೆದ ಅಣ್ಣ-ತಂಗಿಗೆ ಉತ್ತಮ ಅಂಕ; ತಂಗಿಗೆ ಶೇ. 83 ಅಣ್ಣನಿಗೆ ಶೇ. 85ರಷ್ಟು ಅಂಕ

ಶಿವಾನಂದ ಪಾಟೀಲ ರಾಜೀನಾಮೆ ಪತ್ರದಲ್ಲಿ ಏನು ಹೇಳಿದ್ದಾರೆ.

ಮೆಡ್ಲೇರಿ ರಸ್ತೆಯಿಂದ ಹುಣಸಿಕಟ್ಟಿ ತನಕ ಇಂದು ರಾತ್ರಿ ವಿದ್ಯುತ್ ಸರಬರಾಜು ಡೌಟು..

ಕಿತ್ತಾಟ, ಕಿರಚಾಟ ನಡುವೆ ನಗರಸಭೆ ಸ್ಥಾಯಿ ಸಮಿತಿಗೆ ಅನುಮೋದನೆ.

ಇಸ್ವತ್ತು ಉತಾರ ನೀಡಲು ಲಂಚ ಪಡೆಯುತ್ತಿದ್ದ ಪಿಡಿಓ, ಉಪಾಧ್ಯಕ್ಷ ಸೇರಿ ಮೂರ ಜನ ಗ್ರಾಪಂ ಸದಸ್ಯರ ಬಂಧನ.

ರಷ್ಯಾದಲ್ಲಿ ಡಾ.ನಾಗರಾಜ ಎಸ್.ಕೆ ಅವರಿಗೆ ಗ್ಲೋಬಲ್ ಅಚಿವರ್ಸ್ ಪ್ರಶಸ್ತಿ.

ಐಎಎಸ್‌ ಪಾಸ್ ಮಾಡಿದ ಸಚಿನ ಗುತ್ತೂರುಗೆ ಕೋಡಿಯಾಲ ಹೊಸಪೇಟೆ ಗ್ರಾಮದಲ್ಲಿ ಅದ್ದೂರಿ ಸ್ವಾಗತ..

ಟ್ರ್ಯಾ ಕ್ಟರ್‌ನಿಂದ ಬಿದ್ದು ಅಣ್ಣಾ-ತಮ್ಮಾ ಸಾವು, ನಾಲ್ವರಿಗೆ ಗಂಭೀರ ಗಾಯ

ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಅನುಮತಿ ಖಂಡನೆ; ಓಬಿಸಿ ಅಧ್ಯಕ್ಷ ಆನಂದ ಹುಲ್ಬನ್ನಿ

ರಾಣೇಬೆನ್ನೂರು : ರಾಜ್ಯಪಾಲರು ಮುಡಾ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವ ಮೂಲಕ ಕೇಂದ್ರ ಸರ್ಕಾರದ ಕೈಗೊಂಬೆಯAತೆ ವರ್ತಿಸುತ್ತಿರುವುದು ಸಾಬಿತಾದಂತಾಗಿದೆ ಎಂದು ಕರ್ನಾಟಕ ಪ್ರಾದೇಶಿಕ ಕುರುಬ ಸಂಘದ ಯುವ ಘಟಕದ ನಿರ್ದೇಶಕ ಹಾಗೂ ಕಾಂಗ್ರೇಸ್ ನಗರ ಘಟಕದ ಓಬಿಸಿ ಅಧ್ಯಕ್ಷ ಆನಂದ ಹುಲಬನ್ನಿ ತಿಳಿಸಿದರು.
ಈ ಕುರಿತು ಪತ್ರಿಕೆಗೆ ಅವರು ನೀಡಿರುವ ಹೇಳಿಕೆಯಂತೆ, ರಾಜ್ಯದಲ್ಲಿ ಕುರುಬ ಸಮಾಜದ ಜನಪ್ರಿಯ ನಾಯಕ ಹಾಗೂ ಅಹಿಂದ ವರ್ಗದ ಆಶಾಕಿರಣವಾಗಿರುವ ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಕೆಳಕ್ಕೆ ಇಳಿಸುವ ಕುತಂತ್ರ ಇದಾಗಿದೆ. ನಿವೇಶನಗಳ ಹಂಚಿಕೆಯನ್ನು ರೂಪಿಸಿದ್ದು ಹಿಂದಿನ ಬಿಜೆಪಿ ಸರ್ಕಾರವೇ ಆಗಿದೆ. ಸಿದ್ದರಾಮಯ್ಯ ಪತ್ನಿಯ ಸಹೋದರ ತಮ್ಮ ಸಹೋದರಿಗೆ ಅರಿಷಿಣ ಕುಂಕುಮ ರೂಪದಲ್ಲಿ ಆಸ್ತಿ ಕೊಟ್ಟಿದ್ದಾರೆ. ಅದನ್ನು ಸರಿಯಾಗಿ ಅರ್ಥೈಸಿಕೊಳ್ಳದ ರಾಜ್ಯಪಾಲರು ಇದೀಗ ಅವರ ವಿರುದ್ಧ ತನಿಖೆಗೆ ಅನುಮತಿ ನೀಡಿರುವುದು ಸಮಂಜಸವಲ್ಲ ಇದು ಅತ್ಯಂತ ಖಂಡನೀಯವಾಗಿದೆ. ಮುಡಾ ವಿಷಯದಲ್ಲಿ ಅನಗತ್ಯವಾಗಿ ಸಿದ್ದರಾಮಯ್ಯ ಮೇಲೆ ಗೂಬೆ ಕೂರಿಸಲಾಗುತ್ತಿದೆ. ಹಾಗೇ ನೋಡಿದರೆ ರಾಜ್ಯದಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲಿಯೇ ಸಾಕಷ್ಟು ಹಗರಣಗಳಾಗಿವೆ. ಅದನ್ನು ಕೈಬಿಟ್ಟು ಸಿಎಂ ಮೇಲೆ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ.
ಸಿದ್ದರಾಮಯ್ಯ ಕರ್ನಾಟಕದ ಜನಪ್ರಿಯ ರಾಜಕಾರಣಿಯಾಗಿದ್ದಾರೆ. ಇದನ್ನು ಸಹಿಸದ ಬಿಜೆಪಿಗರು ದೆಹಲಿ ಸಿಎಂ ಅರವಿಂದ ಕ್ರೇಜಿವಾಲ್, ಜಾಖಂಡ್ ಸಿಎಂ ಹೇಮಂತ್ ಸೋರೆನ್ ರೀತಿ ಜೈಲಿಗೆ ಕಳುಹಿಸಿ ಹಿಂಬಾಗಿಲ ಮೂಲಕ ಅಧಿಕಾರ ಹಿಡಿಯುವ ಹುನ್ನಾರ ನಡೆಸುತ್ತಿದ್ದಾರೆ. ಮುಡಾ ವಿಷಯದಲ್ಲಿ ಅನಗತ್ಯವಾಗಿ ಸಿದ್ದರಾಮಯ್ಯ ಮೇಲೆ ಗೂಬೆ ಕೂರಿಸಲು ಬಲೆ ಹೆಣೆಯುತ್ತಿದ್ದಾರೆ. ಹಾಗೇ ನೋಡಿದರೆ ರಾಜ್ಯದಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲಿಯೇ ಸಾಕಷ್ಟು ಹಗರಣಗಳಾಗಿವೆ. ಅದನ್ನು ಕೈಬಿಟ್ಟು ಸಿಎಂ ಮೇಲೆ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ. ಇದನ್ನು ಇದೇ ರೀತಿ ಮುಂದುವರೆಸಿದಲ್ಲಿ ನಮ್ಮ ಸಮಾಜ ಹಾಗೂ ಅಹಿಂದ ವರ್ಗಗಳ ಜತೆಗೂಡಿ ರಾಜ್ಯಾದ್ಯಂತ ತೀವ್ರ ಸ್ವರೂಪದ ಹೋರಾಟ ಕೈಗೆತ್ತಿಕೊಳ್ಳಲಾಗುವುದು ಎಂದರು.
ಸುದ್ದಿ ಮತ್ತು ಜಾಹಿರಾತುಗಾಗಿ ಸಂಪರ್ಕಿಸಿ : 80952 03132
error: Content is protected !!